Breaking News

ವಿಜಯಪುರದ ಕೆಲವೆಡೆ ಭೂಕಂಪದ ಅನುಭವ

Spread the love

ವಿಜಯಪುರ: ವಿಜಯಪುರದ ಕೆಲವೆಡೆಗಳಲ್ಲಿ ಭೂಕಂಪದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೂಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಯಲ್ಲಿ ಬಿರುಕುಬಿಟ್ಟಿದೆ. ಮನೆಯ ಮೇಲ್ಛಾವಣಿಯಿಂದ ಮಣ್ಣು ಉದುರಿ ಬಿದ್ದಿದೆ. ಭಯಗೊಂಡ ಗ್ರಾಮಸ್ಥರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ


Spread the love

About Fast9 News

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love*ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿಗೆ ಬೆಂಗಳೂರು …

Leave a Reply

Your email address will not be published. Required fields are marked *