Breaking News

ಕಾಶಿ ಯಾತ್ರಾರ್ಥಿಗಳಿಗೆ ಇನ್ಮುಂದೆ 5000 ರೂ. ಸಹಾಯಧನ

Spread the love

ಕಾಶಿ ಯಾತ್ರಾರ್ಥಿಗಳಿಗೆ ಇನ್ಮುಂದೆ 5000 ರೂ. ಸಹಾಯಧನ

ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವವರಿಗೆ 5000 ರೂ. ಸಹಾಯಧನ ನೀಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 30 ಸಾವಿರ
ಯಾತ್ರಾರ್ಥಿಗಳಿಗೆ ಈ ಸಹಾಯಧನ ನೀಡಲಾಗುತ್ತದೆ. ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆಎಸ್‌ಟಿಡಿಸಿಯಿಂದ ಯೋಜನೆ ರೂಪಿಸಲಾಗುತ್ತದೆ.ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ
ಮುಂತಾದ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ
ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Spread the love

About Fast9 News

Check Also

ಕಪರಟ್ಟಿ ಕಳ್ಳಿಗುದ್ದಿ ಶ್ರೀ ಗುರು ಮಹಾದೇವ ಆಶ್ರಮದ ಬಸವರಾಜ ಶ್ರೀಗಳಿಗೆ ಬ್ರಹ್ಮಶ್ರೀ ಪ್ರಶಸ್ತಿ

Spread the loveಕಪರಟ್ಟಿ ಕಳ್ಳಿಗುದ್ದಿ ಶ್ರೀ ಗುರು ಮಹಾದೇವ ಆಶ್ರಮದ ಬಸವರಾಜ ಶ್ರೀಗಳಿಗೆ ಬ್ರಹ್ಮಶ್ರೀ ಪ್ರಶಸ್ತಿ ಹುಕ್ಕೇರಿ ಶ್ರೀ ಗುರುಶಾಂತೇಶ್ವರ …

Leave a Reply

Your email address will not be published. Required fields are marked *