Breaking News

ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ

Spread the love

ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ
ಬಲಿಗೆ

ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ

ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ

ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)

ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು.

ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ

ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು.

ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ ಸಿಬ್ಬಂದಿಗಳು


Spread the love

About fast9admin

Check Also

ಪದ್ಮಭೂಷಣ ಬಿ.ಸರೋಜಾದೇವಿ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ

Spread the loveಪದ್ಮಭೂಷಣ ಬಿ.ಸರೋಜಾದೇವಿ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ ಗೋಕಾಕ- ಹಿರಿಯ ಚತುರ್ಭಾಷೆ …

Leave a Reply

Your email address will not be published. Required fields are marked *