Breaking News

ಜನಸೇವಕ ಸಮಾವೇಶ ನಂತರ ಕಾರ್ಯಕರ್ತರೊಂದಿಗೆ ಅಮಿತ ಷಾ ಮಿಟಿಂಗ್

Spread the love

ಜನಸೇವಕ ಸಮಾವೇಶ ನಂತರ ಕಾರ್ಯಕರ್ತರೊಂದಿಗೆ ಅಮಿತ ಷಾ ಮಿಟಿಂಗ್

ಜನಸೇವಕ ಸಮಾವೇಶವಕ್ಕೆ ಭಾಗಿಯಾಗಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮಾವೇಶಕ್ಕೂ ಮೊದಲು ಇತ್ತಿಚೆಗೆ ಅಗಲಿದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅದೇ ರೀತಿ ಇತ್ತಿಚೆಗೆ ಅಗಲಿದ ಬಿಜೆಪಿ ಕಾರ್ಯಕರ್ತರಾದ ಹಿರೇಮಠ ಹಾಗೂ ರಾಜು ಚಿಕ್ಕನಗೌಡರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಮಾಹಿತಿ ನೀಡಿದರು.


Spread the love

About fast9admin

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *