Breaking News

ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ಬಿಜೆಪಿಯಿಂದ ಪಂಜಿನ ಮೆರವಣಿಗೆ

Spread the love

ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ಬಿಜೆಪಿಯಿಂದ ಪಂಜಿನ ಮೆರವಣಿಗೆ

ಗೋಕಾಕದಲ್ಲಿ ಬಿಜೆಪಿ ಕಾರ್ಯಕರ್ತರಿಂದ
ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬ್ರೀಟಿಷ್ ಸಾಮ್ರಾಜ್ಯಶಾಹಿಯ ವಿರುದ್ದ ಕ್ರಾಂತಿಯ ಕಹಳೆಯೂದಿದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ ಮೆರವಣಿಗೆ ಮಾಡುತ್ತಾ ಇಂಕಲಾಬ್ ಜಿಂದಾಬಾದ್, ಅಮರ ರಹೆ ಅಮರ ರಹೆ ಭಗತ್ ಸಿಂಗ್ ಅಮರ ರಹೆ ಎಂಬ ಘೋಷಣೆ ಕೂಗುತ್ತಾ ಪಾದಯಾತ್ರೆ ಮಾಡಿದರು.

ಅದರಂತೆ ಬಸವೇಶ್ವರ ವೃತ್ತದಲ್ಲಿ ಬಿಜೆಪಿಯ ಯುವ ಮೊರ್ಚಾ ಕಾರ್ಯಕರ್ತರೆಲ್ಲರೂ ಮೆಣದ ಬತ್ತಿ ಹಚ್ಚಿ ಮಹಾನ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದರು.


Spread the love

About Fast9 News

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *