Breaking News

ಶಾಸಕರು ಹಾಗೂ ಮಾಜಿ ಸಚಿವ ಶ್ರೀ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕೊರೋನಾ ವಾರಿಯರ್ಸಗಳಿಗೆ ಕೋವಿಡ್ ರಕ್ಷಾ ಕಿಟ್ ವಿತರಣೆ

Spread the love

ಶಾಸಕರು ಹಾಗೂ ಮಾಜಿ ಸಚಿವ
ಶ್ರೀ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕೊರೋನಾ ವಾರಿಯರ್ಸಗಳಿಗೆ
ಕೋವಿಡ್ ರಕ್ಷಾ ಕಿಟ್ ವಿತರಣೆ

ಗೋಕಾಕ ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರಿಂದ
ವೈಯಕ್ತಿಕವಾಗಿ
ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪುರಸಭೆ
ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ
ಸೈನಿಟೈಜರ್, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್‌ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್
ವಿತರಣೆ ಅಭಿಯಾನವನ್ನು ಇಂದು ಕೊಣ್ಣೂರ ಪುರಸಭೆಯಲ್ಲಿ ಗೋಕಾಕ ಮತಕ್ಷೇತ್ರದ ಸಾರಥಿ ಶ್ರೀ ಅಂಬಿರಾವ ಪಾಟೀಲ
ಅವರ ಮಾರ್ಗದರ್ಶನದಲ್ಲಿ ಸಾಹುಕಾರ ಆಪ್ತ ಸಹಾಯಕರಾದ ಸುರೇಶ ಸನದಿ
ವಿತರಣೆ ಮಾಡಿ ಎಲ್ಲರೂ ಸರಕಾರದ ಮಾರ್ಗಸೂಚನೆಗಳನ್ನು ಪಾಲಿಸಲು ತಿಳಿಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳಿದರು,ಈ ಸಂಧರ್ಭದಲ್ಲಿ ಸ್ಥಳೀಯ ಮುಖ್ಯಾಧಿಕಾರಿ ಶಿವಾನಂದ ಹೀರೆಮಠ, ಕಿರಿಯ ಆರೋಗ್ಯ ನಿರೀಕ್ಷರಾದ ಬಾಳನಾಯಕ ಕುಮರೇಶಿ, ಹಾಗೂ ಸ್ಥಳಿಯ ಸಿಬ್ಬಂದಿಗಳು ಪುರಸಭೆಯ ಅದ್ಯಕ್ಷರು ,ಸದಸ್ಯರುಗಳು ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About fast9admin

Check Also

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

Spread the love*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ …

Leave a Reply

Your email address will not be published. Required fields are marked *