Breaking News

ಸೇವೆ ಮತ್ತು ಸಮರ್ಪಣೆ ಅಭಿಯಾನ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಬುಕ್,ಪೆನ್ ವಿತರಣೆ,

Spread the love

ಸೇವೆ ಮತ್ತು ಸಮರ್ಪಣೆ ಅಭಿಯಾನ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಬುಕ್,ಪೆನ್ ವಿತರಣೆ,I

ಸೇವೆ ಮತ್ತು ಸಮರ್ಪಣೆ ಅಭಿಯಾನ ಕಾರ್ಯಕ್ರಮದಡಿ ಗೋಕಾಕ ತಾಲೂಕಿನ‌ ಶಿಂಗಳಾಪುರದ ನಾರಾಯಣಕೇರಿ ಠಕ್ಕೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶಾಸಕ ಶ್ರೀ ರಮೇಶ ಜಾರಕಿಹೋಳಿಯವರ ಆದೇಶದಂತೆ ಮತ್ತು ಕಾರ್ಮಿಕ‌ ದುರೀಣ ಶ್ರೀ ಅಂಬಿರಾವ ಪಾಟೀಲ ಇವರ ನಿರ್ದೇಶದನದಂತೆ ಶಾಸಕರ ಆಪ್ತಸಹಾಯಕರಾದ ಸುರೇಶ ಸನದಿಯವರು ವಿದ್ಯಾರ್ಥಿಗಳಿಗೆ ಬುಕ್ ಮತ್ತು ಪೆನ್ನ ವಿತರಣೆ ಮಾಡಿದರು,

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಅದ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಇವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ದೇಶದದ ತುಂಬೆಲ್ಲಾ ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರ ಉದ್ದೇಶವೆನೆಂದರೆ ಮೋದಿಯವರಂತೆ ಈ ಮಕ್ಕಳು ಕೂಡ ಮುಂದಿನ ಭವಷ್ಯದಲ್ಲಿ ಹೊರಹೊಮ್ಮಲಿ ಎಂದರು,

ಈ ಸಂದರ್ಭದಲ್ಲಿ ಗೋಕಾಕ ನಗರಸಭೆಯ ಅದ್ಯಕ್ಷ,ಉಪಾದಕ್ಷರು ಹಾಗೂ ಸದಸ್ಯರು ಮತ್ತು ಬಿಜೆಪಿ ನಗರ ಮಂಡಲದ ಅದ್ಯಕ್ಷ ಬೀಮಶಿ ಭರಮನ್ನವರ ಮತ್ತು ನಗರ, ಗ್ರಾಮೀಣ ಮಂಡಲದ ಬಿಜೆಪಿ ಮೊರ್ಚಾ ಮಹಿಳಾ ಕಾರ್ಯಕರ್ತರು ಉಪಸ್ಥಿರಿದ್ದರು.


Spread the love

About Fast9 News

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *