Breaking News

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಹಬ್ಬವಾಗಿ ಆಚರಿಸಲು ಶಾಸಕ ರಮೇಶ ಜಾರಕಿಹೋಳಿ ಇವರಿಂದ ಕ್ಷೇತ್ರದ ಜನತೆಗೆ ಉಚಿತ ದ್ವಜ ವಿತರಣೆ

Spread the love

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಹಬ್ಬವಾಗಿ ಆಚರಿಸಲು ಶಾಸಕ ರಮೇಶ ಜಾರಕಿಹೋಳಿ ಇವರಿಂದ ಕ್ಷೇತ್ರದ ಜನತೆಗೆ ಉಚಿತ ದ್ವಜ ವಿತರಣೆ

ಗೋಕಾಕ 75.ನೇ ಸ್ವಾತಂತ್ರೋತ್ಸವದ ನಿಮಿತ್ಯ ಆಜಾಧಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ ಘರ ತಿರಂಗಾ ಕಾರ್ಯಕ್ರಮವನ್ನು ಗೋಕಾಕ ಮತಕ್ಷೇತ್ರದಲ್ಲಿ ಅದ್ಧೂರಿಯಾಗಿ ಆಚರಿಸಲು ಗೋಕಾಕ ತಾಲೂಕಿನ ಸಮಸ್ತ ಗ್ರಾಮಗಳಿಗೆ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರಿಂದ ಗೋಕಾಕ ಮತಕ್ಷೇತ್ರದ ಸಾರಥಿ ಶ್ರೀ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಉಚಿತ ಧ್ವಜ ವಿತರಣಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಾಹುಕಾರ ಆಪ್ತ ಸಹಾಯಕರಾದ ಸುರೇಶ ಸನದಿ,ಲಕ್ಷ್ಮೀಕಾಂತ ಎತ್ತಿನಮನಿ, ಪ್ರಕಾಶ ಕರನಿಂಗ ಸೇರಿದಂತೆ ಗೋಕಾಕ ಮತಕ್ಷೇತ್ರದ ಸಮಸ್ತ ಗ್ರಾಮೀಣ ಭಾಗದ ಜನ ಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love

About Fast9 News

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *