Breaking News

ಹಬ್ಬದಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕಲ್ಲು ತೂರಾಟ

Spread the love

ಹಬ್ಬದಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕಲ್ಲು ತೂರಾಟ

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಮೇಲೆ ಕಲ್ಲು ತೂರಾಟವಾಗಿರುವ ಬಗ್ಗೆ ವರದಿಯಾಗಿದೆ. ಮೇ 27 ರಂದು ಶಾಸಕರು ಸ್ಥಳೀಯ ಹಬ್ಬದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾಗ
ಅಪರಿಚಿತರು ಈ ಕೃತ್ಯ ನಡೆಸಿರುವ ಬಗ್ಗೆ ತಡವಾಗಿ ವರದಿಯಾಗಿದೆ. ಈ ಘಟನೆಯಲ್ಲಿ ಶಾಸಕರಿಗೆ ದೊಡ್ಡ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.ಈ ಬಗ್ಗೆ ಶಾಸಕರು ಲಕ್ಷೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


Spread the love

About Fast9 News

Check Also

ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ

Spread the loveಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ ಸಂಗನಕೇರಿ ಗ್ರಾಮದಲ್ಲಿ ಶ್ರೀ …

Leave a Reply

Your email address will not be published. Required fields are marked *