Breaking News

ಪೌರಕಾರ್ಮಿಕರಿಗೆ,ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ಕೊಟ್ಟ CM ಸಿದ್ದು,,

Spread the love

ಪೌರಕಾರ್ಮಿಕರಿಗೆ,ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ಕೊಟ್ಟ CM ಸಿದ್ದು,

ಪೌರಕಾರ್ಮಿಕರಿಗೆ. ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ತಲಾ 1000 ರೂ. ಗೌರವಧನ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ
ಘೋಷಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1500 ರೂ.ವರೆಗೆ ಗೌರವಧನ ಹೆಚ್ಚಿಸಲಾಗುತ್ತದೆ. ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆ, ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ರೂ. ಪ್ರೋತ್ಸಾಹದ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.


Spread the love

About Fast9 News

Check Also

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

Spread the loveಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ ಗೋಕಾಕ : ಯಾವುದೇ …

Leave a Reply

Your email address will not be published. Required fields are marked *