Breaking News

ಗೋಕಾಕ ಅರ್ಬನ್ ಕೊ-ಆಪ್-ಕ್ರೇಡಿಟ್ ಸೊಸಾಯಿಟಿಗೆ ಅದ್ಯಕ್ಷ ಉಪಾದಕ್ಷರ ಅವಿರೋದ ಆಯ್ಕೆ.

Spread the love

ಗೋಕಾಕ ಅರ್ಬನ್ ಕೊ-ಆಪ್-ಕ್ರೇಡಿಟ್ ಸೊಸಾಯಿಟಿಗೆ ಅದ್ಯಕ್ಷ ಉಪಾದಕ್ಷರ ಅವಿರೋದ ಆಯ್ಕೆ.

ಗೋಕಾಕ :- ಕಳೆದ ದಿ. 30 ರಂದು ನಡೆದ ದಿ.ಗೋಕಾಕ ಅರ್ಬನ್ ಬ್ಯಾಂಕ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶ್ರೀ ಬಸವರಾಜ ಕಲ್ಯಾಣಶೆಟ್ಟಿ ಅವರು ಸತತವಾಗಿ 3 ನೇ ಬಾರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸುಧೀರ ಅಂಕಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋಮವಾರದಂದು ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಬಸವರಾಜ ಕಲ್ಯಾಣಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸುಧೀರ ಅಂಕಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ರಿಟರ್ನಿಂಗ್ ಆಫೀಸರ್ ಗೋಕಾಕ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ಅವರು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ವ ನಿರ್ದೇಶಕರು ಮತ್ತು ವ್ಯವಸ್ಥಾಪಕರು ಹಾಜರಿದ್ದರು.


Spread the love

About Fast9 News

Check Also

ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ

Spread the loveಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ ಸಂಗನಕೇರಿ ಗ್ರಾಮದಲ್ಲಿ ಶ್ರೀ …

Leave a Reply

Your email address will not be published. Required fields are marked *