Breaking News

Spread the love

ಬೆಳಗಾವಿಗೆ ಆಗಮಿಸಿದ ಅಮಿತ ಷಾ ಜನಸವಕ ರಮೇಶ ಜಾರಕಿಹೋಳಿಯಿಂದ ಅದ್ದೂರಿ ಸ್ವಾಗತ

ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ

ಅಮಿತ್ ಶಾ ಗೆ ಅದ್ದೂರಿಯಾಗಿ ಸ್ವಾಗತಕೋರಿದ ಸ್ಥಳೀಯ ನಾಯಕರು.
ಹೂಗುಚ್ಚನೀಡಿ ಸ್ವಾಗತ ಮಾಡಿಕೊಂಡ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌.
ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ ಬೆನಕೆ, ಮಹೇಶ್ ಕುಮಟ್ಟಳ್ಳಿಯವರಿಂದ ಸ್ವಾಗತ.


Spread the love

About fast9admin

Check Also

ದೇವರು,ಮತದಾರರ ಆಶಿರ್ವಾದದಿಂದ ನಮ್ಮ ಪ್ಯಾನೇಲ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ:ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ವಿಶ್ವಾಸ

Spread the loveದೇವರು,ಮತದಾರರ ಆಶಿರ್ವಾದದಿಂದ ನಮ್ಮ ಪ್ಯಾನೇಲ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ:ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ವಿಶ್ವಾಸ ಹುಕ್ಕೇರಿ- ನಾಳೆ …

Leave a Reply

Your email address will not be published. Required fields are marked *