Breaking News

ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲರಿಂದ ವಿವಿದ ಕಾಮಗಾರಿಗಳ ಉದ್ಘಾಟನೆ,

Spread the love

ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲರಿಂದ ವಿವಿದ ಕಾಮಗಾರಿಗಳ ಉದ್ಘಾಟನೆ,

ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅರಭಾಂವಿ ದಾವಲಅಟ್ಟಿ ಗ್ರಾಮದ ಶ್ರೀ ಬಂಡೆಮ್ಮಾದೇವಿಯ ದೇವಸ್ಥಾನದ ವಿವಿಧ ನಿರ್ಮಾಣದ ಕಾಮಗಾರಿಗಳಾದ ಕಂಪೌಂಡ ನಿರ್ಮಾಣ ಗ್ರಾಮಸ್ಥರಿಗೆ ಉಪಯೋಗವಾಗಲು ಶಾಸಕ ರಮೇಶ ಜಾರಕಿಹೋಳಿಯವರ ಆದೇಶದಂತೆ  ಕಾಂಕ್ರೀಟ್ ಬೆಡ್ ಮತ್ತು ಕಾಂಕ್ರೀಟ್ ರೋಡ್ ಇನ್ನು ಮುಂತಾದ ಕಾಮಗಾರಿಗಳಿಗೆ ಕಾರ್ಮಿಕ ದುರೀಣರಾದ ಶ್ರೀ ಅಂಬಿರಾವ ಪಾಟೀಲ ಇವರು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀರಮೇಶ ಜಾರಕಿಹೊಳಿ ಆಪ್ತ ಸಹಾಯಕರಾದ ಭೀಮಗೌಡ ಪೊಲೀಸ್ ಗೌಡರ ಹಾಗೂ ಊರಿನ ಪ್ರಮುಖರಾದ ಮುನ್ನಾ ದೇಸಾಯಿ,ರಾಜು ಪಾಟೀಲ,ಅಡಿವೆಪ್ಪ ನಾವಲಗಟ್ಟಿ, ಶಿವನಪ್ಪ ಕುಂದರಗಿ ಇವರ ಜೊತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುನಿಲ ಮಾಸ್ತಿ, ಮಲಗೌಡ ಪಾಟೀಲ, ಶ್ರೀಧರ್ ಕರ್ಲಿಂಗನವರ,ಮಲ್ಲಿಕಾರ್ಜುನ ನಾಯಕ, ಮಹಾಂತೇಶ ಕರ್ಲಿಂಗನವರ ಕುಂದರನಾಡಿನ ಕಾರ್ಮಿಕರ ಕಲ್ಯಾಣ ಸಂಘದ ಕಾರ್ಯದರ್ಶಿಗಳು ಹಾಗೂ ಎಲ್ಲಾ ಕಾರ್ಮಿಕರು ಉಪಸ್ಥಿತರಿದ್ದರು.

ವರದಿ : ಅಡಿವೇಶ ನಿರ್ವಾಣಿ


Spread the love

About Fast9 News

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *