Breaking News

ವಿವಿದ ಕಾಮಗಾರಿಗಳಿಗೆ ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲ ಇವರಿಂದ ಚಾಲನೆ

Spread the love

ವಿವಿದ ಕಾಮಗಾರಿಗಳಿಗೆ ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲ ಇವರಿಂದ ಚಾಲನೆ

ಗೋಕಾಕದ ವಾರ್ಡ ನಂಬರ 25 ರ ಆದಿಜಾಂಬವ ನಗರದಲ್ಲಿ 2019 -20 ಸಾಲಿನ ವಿಶೇಷ ಎಸ್ ಎಪ್,ಸಿ, ಅನುದಾನದಡಿಯಲ್ಲಿ 1 ಕೋಟಿ ರೂ ವೆಚ್ಚದಲ್ಲಿ
ರಸ್ತೆ, ಚರಂಡಿ ಮತ್ತು ಶೌಚಾಲಯ ಕಟ್ಟಡಗಳ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೋಳಿಯವರ ನಿರ್ದೇಶನದಂತೆ ಕಾರ್ಮಿಕ ದುರೀಣರಾದ ಶ್ರೀ ಅಂಬಿರಾವ ಪಾಟೀಲ ಇವರು ಗುದ್ದಲಿ ಪೂಜೆ ನೆರವೆರಿಸುವುದರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ, ನಗರಸಭೆಯ ಅದ್ಯಕ್ಷರು, ಉಪಾದಕ್ಷರು,ಸ್ಥಳಿಯ ಮುಖಂಡರು ಮತ್ತು ನಗರಸಭೆಯ ಇನ್ನುಳಿದ ಸದಸ್ಯರುಗಳು ಉಪಸ್ಥಿತರಿದ್ದರು.


Spread the love

About Fast9 News

Check Also

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್*

Spread the love*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ* *ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ …

Leave a Reply

Your email address will not be published. Required fields are marked *