Breaking News

ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವಳು ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ.

Spread the love

ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವಳು ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ.

ರಾಮದುರ್ಗ : ಮನೆಯಲ್ಲಿನ ಕಿರುಕಳದಿಂದಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆವೊರ್ವವಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮೃತಪಟ್ಟ ಮಹಿಳೆ ರಾಮದುರ್ಗ ಪಟ್ಟಣದ ಯಾನಂಪೇಠದ ತೇರಬಾಜಾರ ಶಾಂತವ್ವ ಚಂಬಣ್ಣಾ ಹೊಸಕೇರಿ (60)ವಯಸ್ಸಿನ ಮಹಿಳೆ ಎಂದು ಗುರ್ತಿಸಲಾಗಿದೆ.
ಮನೆಯಲ್ಲಿನ ಕಿರುಕಳದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಪಟ್ಟಣದ ನೇಕಾರ ಪೇಠದ ಹತ್ತಿರ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ರಾಮದುರ್ಗ ಪೋಲಿಸರು ಮೃತ ದೇಹವನ್ನು ಹೊರತೆಗೆದಿದ್ದು, ಪರಿಶೀಲನಾ ಕಾರ್ಯಕವನ್ನು ಕೈಗೊಂಡಿದ್ದಾರೆ.
ಈ ಘಟನೆ ಕುರಿತು ರಾಮದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


Spread the love

About Fast9 News

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *