ಕಬ್ಬಿಣ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ. ಕೋಳಿ ಸಾಗಿಸುತ್ತಿದ್ದ ಲಾರಿ, ಕಬ್ಬಿಣ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ. ಕೋಳಿ ಸಾಗಿಸುತ್ತಿದ್ದ ಚಾಲಕ, ಸೇರಿ ಇಬ್ಬರು ಸ್ಥಳದಲ್ಲೇ ಸಾವು. ತಿಪಟೂರು ಮೂಲದ ಚಂದನ್ ಗೌಡ(22) ಕುಮಾರ(17) ಸಾವು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಹಿಂಡಸ್ಕಟ್ಟೆ ಬಳಿ ಘಟನೆ. ಡಿಕ್ಕಿ ರಭಸಕ್ಕೆ ಲಾರಿಯ ಒಳಗೆ ನುಗ್ಗಿದ ಕಬ್ಬಿಣದ ಸರಳುಗಳು. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ PSI ಮಹೇಶ್ ಗೌಡ ಬೇಟಿ, ಪರಿಶೀಲನೆ. …
Read More »ಮೂಡಲಗಿ ತಾಲೂಕಿನ ಬಹುದಿನಗಳ ಬೇಡಿಕೆ ಈಡೆರಿಸಿದ ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ
ಮೂಡಲಗಿ ತಾಲೂಕಿನ ಬಹುದಿನಗಳ ಬೇಡಿಕೆ ಈಡೆರಿಸಿದ ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ *ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಯ ಜಾರಕಿಹೊಳಿಯವರು ಹೇಳಿದರು. ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ …
Read More »ಕಸದ ರಾಶಿಯಲ್ಲಿ ಸಿಕ್ಕ 10 ಲಕ್ಷ ರೂ. ಮಾಲೀಕರಿಗೆ ಯಶಸ್ವಿಯಾಗಿ ಮರಳಿಸಿ ಪ್ರಾಮಾಣಿಕತೆ ಮೆರೆದ ನೈರ್ಮಲ್ಯ ಕಾರ್ಯಕರ್ತೆ ಅಂಜು ಮಾನೆ
ಕಸದ ರಾಶಿಯಲ್ಲಿ ಸಿಕ್ಕ 10 ಲಕ್ಷ ರೂ. ಮಾಲೀಕರಿಗೆ ಯಶಸ್ವಿಯಾಗಿ ಮರಳಿಸಿ ಪ್ರಾಮಾಣಿಕತೆ ಮೆರೆದ ನೈರ್ಮಲ್ಯ ಕಾರ್ಯಕರ್ತೆ ಅಂಜು ಮಾನೆ ಪುಣೆ (ಮಹಾರಾಷ್ಟ್ರ):ವಿಶ್ವದಲ್ಲಿ ಡಿಜಿಟಲ್ ಅರೆಸ್ಟ್, ಬ್ಯಾಂಕ್ ವಂಚನೆಯಂತಹ ಸೈಬರ್ ಅಪರಾಧಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವಾಗ ಪುಣೆಯಲ್ಲಿ ಮಾನವೀಯತೆ ಮೇಳೈಸಿದೆ. ಅದೇನಪ್ಪಾ ಅಂದ್ರೆ, ಕಸದ ರಾಶಿಯಲ್ಲಿ ಸಿಕ್ಕ 10 ಲಕ್ಷ ರೂಪಾಯಿಗಳನ್ನು ನೈರ್ಮಲ್ಯ ಕಾರ್ಯಕರ್ತೆ, ಅದನ್ನು ಮಾಲೀಕರಿಗೆ ಮರಳಿ ನೀಡಿದ್ದಾರೆ. ಇದು ನಿಜಕ್ಕೂ ನಂಬಲಸಾಧ್ಯ ಸಂಗತಿ. ಹಣ ಸಿಕ್ಕರೆ ಅದನ್ನು …
Read More »ಕುಖ್ಯಾತ ಮನೆಗಳ್ಳರ ಬಂಧನ,ಅಪಾರ ಪ್ರಮಾಣದ ಚಿನ್ನಾಭರಣ ವಶ, ಸ್ಥಳಿಯರಿಂದ ಶ್ಲ್ಯಾಘನೀಯ ವ್ಯಕ್ತ
ಕುಖ್ಯಾತ ಮನೆಗಳ್ಳರ ಬಂಧನ,ಅಪಾರ ಪ್ರಮಾಣದ ಚಿನ್ನಾಭರಣ ವಶ, ಸ್ಥಳಿಯರಿಂದ ಶ್ಲ್ಯಾಘನೀಯ ವ್ಯಕ್ತ ಗೋಕಾಕ : ನಗರದ ಪೊಲೀಸರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ ರೂ 12. ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ ಎಂದು ಶಹರ ಸಿಪಿಆಯ್ ಆರ್,ಬಿ, ಸುರೇಶಬಾಬು ಹೇಳಿದರು. ಅಕ್ಟೋಬರ 31 ಹಾಗೂ ನವೆಂಬರ 1 ರಂದ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಬ್ಬಳ್ಳಿಯ ಕೇಶವಪೂರ ಮೂಲದ ನಂದೀಶ ಹನುಮಂತಪ್ಪ ಸಕ್ತನವರ,ನವೀನ ಅಶೋಕ ಮುಂಡರಗಿ,ರಮೇಶ ಶಂಕರಪ್ಪ ಅಗಡಿ ಇವರು ಗೋಕಾಕ …
Read More »ಪ್ರಧಾನಿ ನರೇಂದ್ರ ಮೋದಿಯವರಂತಹ ಪ್ರಾಮಾಣಿಕರು ನಮ್ಮ ದೇಶಕ್ಕೆ ಬೇಕಾಗಿದೆ : ಬೆಮುಲ್ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ
ಪ್ರಧಾನಿ ನರೇಂದ್ರ ಮೋದಿಯವರಂತಹ ಪ್ರಾಮಾಣಿಕರು ನಮ್ಮ ದೇಶಕ್ಕೆ ಬೇಕಾಗಿದೆ : ಬೆಮುಲ್ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ. ಭಾರತಕ್ಕೆ ಮೋದಿಯವರು ಅವಶ್ಯವಾಗಿದ್ದು, ಅವರ ಸೇವೆಯು ನಮ್ಮ ದೇಶಕ್ಕೆ ಇನ್ನೂ ಬೇಕಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಛೇರಿಯಲ್ಲಿ ಸೋಮವಾರ ಸಂಜೆ ಅರಭಾವಿ ಮಂಡಲ ಏರ್ಪಡಿಸಿದ್ದ ಬಿಎಲ್ಎ- 2 ಕಾರ್ಯಾಗಾರ …
Read More »ಗೋಕಾಕದ NSF ಅತಿಥಿಗೃಹದಲ್ಲಿ BLA-2 ಕಾರ್ಯಗಾರ ಮತ್ತು ಆತ್ಮನಿರ್ಭರ ಭಾರತ ಸಕಲ್ಪ ಅಭಿಯಾನ
ಗೋಕಾಕದ NSF ಅತಿಥಿಗೃಹದಲ್ಲಿ BLA-2 ಕಾರ್ಯಗಾರ ಮತ್ತು ಆತ್ಮನಿರ್ಭರ ಭಾರತ ಸಕಲ್ಪ ಅಭಿಯಾನ ಇಂದು ಗೋಕಾಕದ NSF ಅತಿಥಿಗೃಹದಲ್ಲಿ BLA-2 ಕಾರ್ಯಗಾರ ಮತ್ತು ಆತ್ಮನಿರ್ಭರ ಭಾರತ ಸಕಲ್ಪ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ #ಸನ್ಮಾನ್ಯ_ಶ್ರೀ_ಬಾಲಚಂದ್ರ_ಅಣ್ಣಾ_ಜಾರಕಿಹೊಳಿ ಅರಭಾವಿ ವಿಧಾನಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷರು ಬೆಳಗಾವಿ ರವರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಹಾಗೂ ಮಾಜಿ ಶಾಸಕರಾದ ಶ್ರೀ ಸಂಜಯ ಪಾಟೀಲ ಬಿ ಎಲ್ …
Read More »ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ*
*ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ* *ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …
Read More »ಆಸ್ತಿ ವಿಚಾರಕ್ಕೆ ವೃದ್ಧೆಯನ್ನು ಕೊಚ್ಚಿ ಕೊಲೆ ಮಾಡಿದ ಪಾಪಿಗಳು; ಹುಬ್ಬಳ್ಳಿಯಲ್ಲಿ ಘಟನೆ*
ಆಸ್ತಿ ವಿಚಾರಕ್ಕೆ ವೃದ್ಧೆಯನ್ನು ಕೊಚ್ಚಿ ಕೊಲೆ ಮಾಡಿದ ಪಾಪಿಗಳು; ಹುಬ್ಬಳ್ಳಿಯಲ್ಲಿ ಘಟನೆ* ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳಂ ಬೆಳಿಗ್ಗೆಯೇ ನೆತ್ತರು ಹರಿದಿದೆ. ಆಸ್ತಿ ವಿಚಾರಕ್ಕೆ ವೃದ್ಧೆಯನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ನಡೆದಿದೆ. ನಿಂಗವ್ವ ಮುಳಗೋಡ(75) ಕೊಲೆಯಾದ ವೃದ್ದೆ. ಆಸ್ತಿ ವಿಚಾರಕ್ಕೆ ಕೊಲೆ ಎಸಗಿರುವ ಶಂಕೆ ಮೂಡಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಯಾವುದಕ್ಕೆ ಕೊಲೆಯಾಗಿದೆ ಎಂದು ಮಾಹಿತಿ ತಿಳಿದು ಬರಬೇಕಿದೆ.
Read More »ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*
*ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ* *ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ*
*ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ* – ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನಲ್ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಅರಬಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ …
Read More »
Fast9 Latest Kannada News