Breaking News

Fast9 News

ಡಾ,ಬಾಬಾಸಾಹೇಬ ಅಂಬೇಡ್ಕರ ಅವರು ಒಂದೆ ಜಾತಿಗೆ ಸಿಮಿತ ಅಲ್ಲ: ಈಶ್ವರ ಗುಡಜ*

*ಡಾ,ಬಾಬಾಸಾಹೇಬ ಅಂಬೇಡ್ಕರ ಅವರು ಒಂದೆ ಜಾತಿಗೆ ಸಿಮಿತ ಅಲ್ಲ: ಈಶ್ವರ ಗುಡಜ* ಗೋಕಾಕ : ಡಾ. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಅಂತಹ ಮಹಾತ್ಮರ ಜಯಂತಿ ಮಾಡುವುದು ನಮಗೆಲ್ಲರಿಗೂ ಸಂಭ್ರಮದ ವಿಚಾರ ಎಂದು ಡಾ!! ಬಾಬಾಸಾಹೇಬ ಅಂಬೇಡ್ಕರ ಅವರ 134 ನೆಯ ಜಯಂತಿಯ ನಿಮಿತ್ಯವಾಗಿ ಕರ್ನಾಟಕ ಭೀಮ ರಕ್ಷಕ ಸಂಘಟನೆ ವತಿಯಿಂದ ಸಂಕಲ್ಪ ಏಜ್ಯುಕೇಶನ ಮತ್ತು ರೂರಲ ಡವಲಪಮೆಂಟ ಸೊಸೈಟಿ ವೃದ್ಧಾಶ್ರಮ ಹಾಗು ಆಶ್ರಯ …

Read More »

ನಯಿಮ ಜಮಾದಾರ ಕುಟುಂಬಕ್ಕೆ ಸಚಿವ ಸತೀಶ ಜಾರಕಿಹೋಳಿ ಇವರಿಂದ ಸಾಂತ್ವಾನ

ನಯಿಮ ಜಮಾದಾರ ಕುಟುಂಬಕ್ಕೆ ಸಚಿವ ಸತೀಶ ಜಾರಕಿಹೋಳಿ ಇವರಿಂದ ಸಾಂತ್ವಾನ ಗೋಕಾಕ : ತಮ್ಮ ಆಪ್ತರಲ್ಲಿ ಒಬ್ಬರಾದ ಗೋಕಾಕ ನಗರದ ಯುವ ಮುಖಂಡ ನಯೀಮ ಜಮಾದಾರ ಅವರ ತಾಯಿ ಶ್ರೀಮತಿ ಮಾಶಾಬಿ ಅಕ್ಬರ್ ಜಮಾದರ ಅವರು ವಯೊವೃದ್ದ ಕಾರಣದಿಂದ ನಿಧನ ಹೊಂದಿದ್ದರು.ನಯೀಮ್ ಜಮಾದಾರ ಅವರ ಮನೆಗೆ ಲೋಕೋಪಯೋಗಿ ಸಚಿವ,ಬೆಳಗಾವಿ ಜಿಲ್ಲಾ ಉಸ್ತುವಾರಿಯದ ಸತೀಶ ಜಾರಕಿಹೊಳಿ ಅವರು ಇಂದು ಅವರ ಮನೆಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ …

Read More »

*ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ: ಶಾಸಕ ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

*ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ* ——- *ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ* ————— *ಗೋಕಾಕ:* ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ …

Read More »

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ ಗೋಕಾಕ : ಯಾವುದೇ ಸಮಾಜದಲ್ಲಿ ಒಂದಿಬ್ಬರ ಮನಸ್ಥಿತಿ ಬದಲಾದರೆ ಇಡೀ ಸಮಾಜ ಬದಲಾವಣೆಯನ್ನು ಹೊಂದಲು ಸಾಧ್ಯವಿಲ್ಲ, ಇಡೀ ಸಮುದಾಯವೇ ಬದಲಾವಣೆಯತ್ತಾ ಹೆಜ್ಜೆ ಹಾಕಿದರೆ ಸರ್ವರ ಏಳಿಗೆ ಖಂಡಿತ ಸಾಧ್ಯ ಎಂದು ಆಚಾರ್ಯ ಶ್ರೀ ಶಾಂತಿಸಾಗರ ಶಿಕ್ಷಣ ಸಂಸ್ಥೆ ಕೊಣ್ಣೂರ ಮುಖ್ಯೋಪಾದ್ಯಾಯಿನಿ ಕು.ಸುಧಾ ಪೂಜೇರಿ ನುಡಿದರು. ಅವರು ಶಾಂತಿಸಾಗರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ …

Read More »

ಡಾ: ಬಿ,ಆರ್,ಅಂಬೇಡ್ಕರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

ಡಾ: ಬಿ,ಆರ್,ಅಂಬೇಡ್ಕರ್ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು ಇವತ್ತು ಡಾ: ಬಿ,ಆರ್, ಅಂಬೇಡ್ಕರ ಹೊರಾಟದಿಂದ ಮಹಿಳೆಯರಿಗೆ ಹಕ್ಕು ನೀಡಿದ್ದರಿಂದ ಇವತ್ತು ಅವರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ.ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ …

Read More »

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಕುಸುಧಾ ಪೂಜೇರಿ

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಕುಸುಧಾ ಪೂಜೇರಿ     ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು ಇವತ್ತು ಡಾ: ಬಿ,ಆರ್, ಅಂಬೇಡ್ಕರ ಹೊರಾಟದಿಂದ ಮಹಿಳೆಯರಿಗೆ ಹಕ್ಕು ನೀಡಿದ್ದರಿಂದ ಇವತ್ತು ಅವರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ.ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ …

Read More »

ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.*

*ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.* *ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದ ಯಾದವಾಡ ಗ್ರಾಮಸ್ಥರು* *ಯಾದವಾಡ* – ಯಾದವಾಡ ಗ್ರಾಮದಲ್ಲಿಂದು ಘಟ್ಟಗಿ ಬಸವೇಶ್ವರ ಜಾತ್ರೆಯು ಆರಂಭಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ಯಾದವಾಡ ಬ್ಯಾರೇಜ್ ಗೆ ನೀರು ಹರಿದು ಬಂದಿದ್ದರಿಂದ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಎಪ್ರಿಲ್ 30 ರಿಂದ 9 ದಿನಗಳವರೆಗೆ ಗೋಕಾಕ ಗ್ರಾಮ ದೇವಿಯರ ಜಾತ್ರಾ ನಿಮಿತ್ಯ ನಡೆಯುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವದ ಪೂರ್ವಭಾವಿ

ಎಪ್ರಿಲ್ 30 ರಿಂದ 9 ದಿನಗಳವರೆಗೆ ಗೋಕಾಕ ಗ್ರಾಮ ದೇವಿಯರ ಜಾತ್ರಾ ನಿಮಿತ್ಯ ನಡೆಯುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವದ ಪೂರ್ವಭಾವಿ .ಗೋಕಾಕ- ಗ್ರಾಮ ದೇವತೆಯರ ಜಾತ್ರಾ ನಿಮಿತ್ಯವಾಗಿ ಅದರ ಪೂರ್ವಭಾವಿಯಾಗಿ ಇದೇ ತಿಂಗಳ ೩೦ ರಿಂದ ಮೇ ೮ ರ ವರೆಗೆ ಅಷ್ಟ ಬಂಧ ಪ್ರತಿಷ್ಟಾ ಬ್ರಹ್ಮ ಕಳಶೋತ್ಸವ ಮತ್ತು ಮಹಾ ರಥೋತ್ಸವವು ಜರುಗಲಿದ್ದು, ಇದರ ಯಶಸ್ಸಿಯಾಗಿ ಪ್ರತಿಯೊಬ್ಬರೂ ಸೇವಾ ಮನೋಭಾವನೆಯಿಂದ ತಮ್ಮನ್ನು …

Read More »

ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ*

*ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ* *ಗೋಕಾಕ್* – ರಾಜ್ಯ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ ಅಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು …

Read More »

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ನಿಧಿಯಡಿ ಶಾಸಕ ಬಾಲಚಂದ್ರ ಜಾರಕಿಹೋಳಿ ಇವರಿಂದ 2 ಲಕ್ಷ ರೂ ಮೊತ್ತದ ಪುಸ್ತಕಗಳ ವಿತರಣೆ

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ನಿಧಿಯಡಿ ಶಾಸಕ ಬಾಲಚಂದ್ರ ಜಾರಕಿಹೋಳಿ ಇವರಿಂದ 2 ಲಕ್ಷ ರೂ ಮೊತ್ತದ ಪುಸ್ತಕಗಳ ವಿತರಣೆ *ಮೂಡಲಗಿ*- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು …

Read More »