Breaking News

Fast9 News

ಇದೆ ದಿ: 28 ರಂದು ಬೆಳಗಾವಿಯಲ್ಲಿ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶ, ಒಂದು ಲಕ್ಷ ಜನ ಸೇರುವ ನಿರೀಕ್ಷೆ: ಶಾಸಕ ಬಾಲಚಂದ್ರ ಜಾರಕಿಹೊಳಿ.

ಇದೆ ದಿ: 28 ರಂದು ಬೆಳಗಾವಿಯಲ್ಲಿ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶ, ಒಂದು ಲಕ್ಷ ಜನ ಸೇರುವ ನಿರೀಕ್ಷೆ: ಶಾಸಕ ಬಾಲಚಂದ್ರ ಜಾರಕಿಹೊಳಿ. ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು …

Read More »

ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರ ಸಾವು*

*ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರ ಸಾವು* ಗೋಕಾಕ : ತನ್ನ ಬೈಕ್ ಮುಂದೆ ಚಲಾಯಿಸುತಿದ್ದ ಬೈಕಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ ಸವಾರ ಸ್ಥಳದಲ್ಲಿಯೆ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಹೊರಲವಲಯದ ದುಂಡಾನಟ್ಟಿ ಕ್ರಾಸ್ ಬಳಿ ನಡೆದಿದೆ. ಗೋಕಾಕದಿಂದ ಅಜ್ಜನಕಟ್ಟಿ ಗ್ರಾಮಕ್ಕೆ ತೆರಳುತಿದ್ದ ತಳನಟ್ಟಿ ಗ್ರಾಮದ ಬರಮ‌ಣ್ಣ ಇಡಬಿ ( 30) ಎಂಬ ಯುವಕ ವೇಗವಾಗಿ ಬೈಕ ಚಲಾಯಿಸುವ ವೇಳೆ ತನ್ನ ಮುಂದೆ …

Read More »

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ ಗೋಕಾಕ ಏ, 20 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ಸ್ಥಾನಕ್ಕೆ ನಗರದ ಶ್ರೀಮತಿ ವೈಶಾಲಿ ಭರಭರಿ ಅವರು ಮರು ನೇಮಕಗೊಂಡಿದ್ದಾರೆ. ಕಳೆದ 5 ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬರಾಯ ಅವರು ಈ ಆದೇಶ ಹೊರಡಿಸಿದ್ದಾರೆ.

Read More »

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ : ಅಂದಾಜು 25 ರಿಂದ 30 ವರ್ಷದ ಮಹಿಳೆಯ ಕುತ್ತಿಗೆ ಕೊಯ್ದು ನಂತರ ಕೆನಾಲ ಪಕ್ಕ ಸುಟ್ಟು ಬಿಸಾಕಿ ಹೋದ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮದ್ಯಾನ್ಹ 2 ಗಂಟೆಗೆ ಹೊಗೆ ಬರುವುದನ್ನ ಸ್ಥಳೀಯರು ನೋಡಿ ಸುಟ್ಟು ಬಿದ್ದಿದ ಮಹಿಳೆಯ ಶವ ನೋಡಿ …

Read More »

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ ಚೆಕ್ ಪೊಸ್ಟಗೆ ಗೋಕಾಕ ತಹಸಿಲ್ದಾರ ಡಾ: ಮೊಹನ ಬಸ್ಮೇ ಅವರು ಅನಿರಿಕ್ಸಿತವಾಗಿ ಭೇಟಿ ನೀಡಿ ಪರಿಶೀಲಿಸಿದರು. ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕಪೊಸ್ಟಗಳನ್ನು ಸ್ಥಾಪಿಸಲಾಗಿದೆ.ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ ಚೆಕ್ ಪೊಸ್ಟಗೆ ಅನೀರಿಕ್ಷಿತವಾಗಿ ಭೇಟಿ ನೀಡಿದ ತಹಸಿಲ್ದಾರ ಡಾ: ಮೊಹನ ಬಸ್ಮೆ ಅವರು ಖುದ್ದಾಗಿ ವಾಹನಗಳ …

Read More »

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್*

*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ* *ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್* *ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್* *ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ* *ಮೂಡಲಗಿ*: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ …

Read More »

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ ಗೋಕಾಕ ಏ 1 : ಇಲ್ಲಿನ ಕಲ್ಯಾಣ ಹೌಸಿಂಗ್ ಸೊಸೈಟಿಯ ಪ್ರೊಫೇಸರ್ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಸಾಮಾನ್ಯ ಸಭೆಯಲ್ಲಿ ಗೋಕಾಕ ತಾಲ್ಲೂಕು ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚನ್ನಪ್ಪ ಬಸಪ್ಪ ಕೌಜಲಗಿ ಮತ್ತು ಮಹಿಳಾ ಘಟಕ ಅಧ್ಯಕ್ಷೆಯಾಗಿ ಮಹಾದೇವಿ ಮೈಲಾರಲಿಂಗ …

Read More »

ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ*

*ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್* *ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ* *ಬೆಳಗಾವಿಯಲ್ಲಿ ೨೫೦* *ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೇಗಾ ಡೇರಿ*ಸ್ಥಾಪನೆಗೆ ಹೆಚ್ಚಿನ* *ಒತ್ತು*- *ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಇಲ್ಲಿಯ ಜಿಲ್ಲಾ …

Read More »

ಸಂತೆಯಲ್ಲಿ ಸಿಕ್ಕ ಮೊಬೈಲನ್ನು ಪೋಲಿಸ್ ಠಾಣೆಗೆ ನೀಡಿದ ಕರ್ತವ್ಯ  ಮೆರೆದ ಯವಕರು 

ಸಂತೆಯಲ್ಲಿ ಸಿಕ್ಕ ಮೊಬೈಲನ್ನು ಪೋಲಿಸ್ ಠಾಣೆಗೆ ನೀಡಿದ ಕರ್ತವ್ಯ  ಮೆರೆದ ಯವಕರು ಕೊಣ್ಣೂರ ಸಂತೆಯಲ್ಲಿ ಸಿಕ್ಕ ಮೊಬೈಲನ್ನು ಸ್ಥಳಿಯ ಪೋಲಿಸ್ ಠಾಣೆಗೆ ಬೇಟಿ ನೀಡಿ ಕರ್ತವ್ಯದಲ್ಲಿದ್ದ ಪೋಲಿಸ್ ಸಿಬ್ಬಂದಿಗಳಿಗೆ ಮೊಬೈಲ ನೀಡಿ ಕೊಣ್ಣೂರಿನ ಸೈಪ್ ಬಸೀರ ಮುಲ್ಲಾ ಇವರು ಮಾನವಿಯತೆ ಮೆರೆದಿದ್ದಾರೆ. ಇನ್ನು ಪೋಲಿಸ್ ಸಿಬ್ಬಂದಿಗಳು ಮೊಬೈಲ ಕಳೆದುಕೊಂಡವರಿಗೆ ಹಿಂತುರಿಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆಂ ದು ಭರವಸೆ ನೀಡಿ ಸೈಪ್ ಬಸೀರ ಮುಲ್ಲಾ ಧನ್ಯವಾದ ತಿಳಿಸಿದರು.ಇನ್ನು ಕೊಣ್ಣೂರಿನ ಸಂತೆಯಲ್ಲಿ ಮೊಬೈಲ್ …

Read More »

ಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,?

ಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,? ಚಿಕ್ಕೋಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ fast9news ನಡೆಸಿದ ಸಮೀಕ್ಷೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ‌ ಈ ಬಾರಿ ಕಾಂಗ್ರೇಸ್ ಪರ ಜನರು ಒಲವು ತೋರಬಹುದು ಅಂತ ಕಾಣಿಸುತ್ತದೆ. ಚಿಕ್ಕೋಡಿ ಲೊಕಸಭಾ ಕ್ಷೇತ್ರದಲ್ಲಿ ಬರುವ ವಿಧಾನ ಸಭಾ ಕ್ಷೇತ್ರಗಳಲ್ಲಿ fast9news ವರದಿಗಾರರು ಸುತ್ತಾಡಿ ಮತದಾರರ ಮನದಾಳದ ಮಾತನ್ನು ಸಂಗ್ರಹಿಸಿದ ಪ್ರಕಾರ ಈ ಬಾರಿ ಯುವ ಪ್ರತಿಭೆಗೆ ಮತ ಚಲಾಯಿಸುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಶೇ. …

Read More »