Breaking News

Fast9 News

ಸಂಚಾರಿ ನಿಯಮ ಪಾಲಿಸುತ್ತ ಸಾರ್ವಜನಿಕರು ಪೋಲಿಸರಂತೆ ಮಾದಕ ವ್ಯಸನಿಗಳ ವಿರುದ್ದ ಹೊರಾಡಬೇಕು : ಕೆ.ವಾಲಿಕಾರ

ಸಂಚಾರಿ ನಿಯಮ ಪಾಲಿಸುತ್ತ ಸಾರ್ವಜನಿಕರು ಪೋಲಿಸರಂತೆ ಮಾದಕ ವ್ಯಸನಿಗಳ ವಿರುದ್ದ ಹೊರಾಡಬೇಕು : ಕೆ.ವಾಲಿಕಾರ ಗೋಕಾಕ :ನಗರದ ರಿದ್ದಿ ಸಿದ್ದಿ ರಾಕೇಟ ಕಂಪನಿಯಲ್ಲಿ ಕಾರ್ಖಾನೆಯ ಸಹಯೋಗದೊಂದಿಗೆ ಗೋಕಾಕ ಶಹರ ಪೋಲಿಸ್ ಠಾಣೆಯ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ವ್ಯಸನ ಮುಕ್ತ ಸಮಾಜಕ್ಕಾಗಿ ಡ್ರಗ್ಸ್ ವಿರುದ್ದ ಜಾಗೃತಿ ಜಾಥಾ ನಡೆಯಿತು. ಗೋಕಾಕ ಸಿ,ಪಿ,ಆಯ್ ಸುರೇಶಬಾಬು ಬಂಡಿವಡ್ಡರ ಮಾತನಾಡಿ, ವಾಹನ ಚಾಲಕರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಬೇಕು.ಮೊಬೈಲನಲ್ಲಿ ಮಾತನಾಡುತ್ತ ದ್ವಿಚಕ್ರ …

Read More »

ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ*ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು*

*ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ*ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು* *ಪ್ರಯಾಗರಾಜ್* (ಉತ್ತರ ಪ್ರದೇಶ)- ಗೋಕಾಕ ಸಾಹುಕಾರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಏಕಕಾಲದಲಿಯೇ ಶಾಸಕರಾಗಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಜಾರಕಿಹೊಳಿ ಹೆಸರು ಹೇಳಿದ್ರೆ ಸಾಕು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸುವಂತಹ ಕ್ರೇಜ್ …

Read More »

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ …

Read More »

ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ

ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ 1) ಸಾರ್ವಜನಿಕರು ವಾಕಿಂಗ್, ಹೋಗುವಾಗ ಬಂಗಾರದ ಆಭರಣಗಳನ್ನು, ಧರಿಸಿಕೊಂಡು ಹೋಗಬೇಡಿ 2) ಕತ್ತಲೆಯಲ್ಲಿ ಹಾಗೂ ನಸುಕಿನಲ್ಲಿ, ಜನರು ಓಡಾಟ ಕಡಿಮೆ ಇದ್ದ ಪ್ರದೇಶದಲ್ಲಿ ,ತಾವು ಒಬ್ಬಂಟಿಯಾಗಿ ವಾಕಿಂಗ್ ಹೋಗಬಾರದು. 3) ಸಾರ್ವಜನಿಕರು ವಾಕಿಂಗ್ ಮಾಡುತ್ತಿರುವ, ಸಮಯದಲ್ಲಿ ಸಂಶಯದ, ದ್ವಿಚಕ್ರ ವಾಹನ ಮೇಲೆ ಮಾಸ್ಕ ,ಧರಿಸಿಕೊಂಡು ಅಥವಾ ಹೆಲ್ಮೆಟ್ ಧರಿಸಿಕೊಂಡು, ಓಡಾಡುತ್ತಿದ್ದಲ್ಲಿ ಠಾಣೆಗೆ ಅಥವಾ ಇ ಆರ್ ಎಸ್ ಎಸ್,112 ಗೆ ಕರೆ ಮಾಡಬೇಕು, …

Read More »

ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*

*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*ವಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …

Read More »

ಸಾಲಗಾರರಿಗೆ ಕಿರುಕುಳ ನೀಡಿದರೆ ಕರುನಾಡ ರಕ್ಷಣಾ ವೇದಿಕೆಯಿಂದ ಮೈಕ್ರೋ ಪೈನಾನ್ಸಗಳ ಕಚೇರಿ ದ್ವಂಸ.

ಸಾಲಗಾರರಿಗೆ ಕಿರುಕುಳ ನೀಡಿದರೆ ಕರುನಾಡ ರಕ್ಷಣಾ ವೇದಿಕೆಯಿಂದ ಮೈಕ್ರೋ ಪೈನಾನ್ಸಗಳ ಕಚೇರಿ ದ್ವಂಸ. ಗೋಕಾಕ : ಅಮಾಯಕ ಮಹಿಳೆಯರಿಗೆ ಸಾಲ ನೀಡಿ ಸಾಲ ಮರು ಪಾವತಿಗಾಗಿ ಕಿರುಕುಳ ನಿಡುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕ್ರಮವಾಗಬೇಕು ಹಾಗೂ ಆಂಧ್ರ ಸರಕಾರ ಜಾರಿಗೊಳಸಿದ ಮೈಕ್ರೋ ಫೈನಾನ್ಸ್ ನಿಯಂತ್ರನ ಕಾಯ್ದೆಯ ಮಾದರಿಯಲ್ಲಿ ನಮ್ಮ ರಾಜ್ಯ ಸರಕಾರವು ಫೈನಾನ್ಸ್ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನಿಯಂತ್ರನ ಹೆರಬೇಕೆಂದು ಕರುನಾಡ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕದ ರಾಜ್ಯಾದಕ್ಷ …

Read More »

ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂಗೆ ಅಭಿನಂದನೆ ಸಲ್ಲಿಸಿದ ಕನ್ನಡಪರ ಸಂಘಟನೆ ಮುಖಂಡ

ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂಗೆ ಅಭಿನಂದನೆ ಸಲ್ಲಿಸಿದ ಕನ್ನಡಪರ ಸಂಘಟನೆ ಮುಖಂಡ ಘಟಪ್ರಭಾ : ಕರ್ನಾಟಕದ ಅಸ್ತಿತ್ವಕ್ಕೆ ದಕ್ಕೆ ಉಂಟಾದಾಗ ಬೀದಿಗೆ ಇಳಿದು ಹೋರಾಟ ಮಾಡುವರು ಕನ್ನಡ ಪರ ಸಂಘಟನೆಗಳು ಮೊದಲಿಗರು.ಸ್ವಾಭಿಮಾನಿ ಕನ್ನಡಿಗರು ಸೇರಿ ಕನ್ನಡ ನಾಡು ನುಡಿ, ನೆಲ ಜಲ, ಸಂಸ್ಕೃತಿ, ಹೆಣ್ಣು ಮಕ್ಕಳ ರಕ್ಷಣೆ,ರೈತ ಕಾರ್ಮಿಕರ ರಕ್ಷಣೆ ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸಲುವಾಗಿ ಸಾಕಷ್ಟು ಹೋರಾಟಗಳು ಪ್ರತಿಭಟನೆಗಳು ಕನ್ನಡ ಪರ ಸಂಘಟನೆಗಳು …

Read More »

ಭ್ರಹ್ಮಕುಮಾರಿ ಆಶ್ರಮ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಸಂಘದಿಂದ ಸಹಾಯಾರ್ಥವಾಗಿ ಡಿಡಿ ವಿತರಣೆ

ಭ್ರಹ್ಮಕುಮಾರಿ ಆಶ್ರಮ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಸಂಘದಿಂದ ಸಹಾಯಾರ್ಥವಾಗಿ ಡಿಡಿ ವಿತರಣೆ ಗೋಕಾಕ : ದರ್ಮಸ್ಥಳ ಸಂಘದವರು ಸದಾ ಅಬಿವೃದ್ದ ಕಾರ್ಯದಲ್ಲಿ ಒಂದು ಹೆಜ್ಜೆ ಅದು ಯಾವುದೆ ಕ್ಷೇತ್ರವಿರಲಿ,ಅದು ಸ್ಮಶಾನವಿರಲಿ,ಕೇರೆನಿರ್ಮಿಸುದಾಗಲಿ,ಗುಡಿ ಗುಂಡಾರ,ವಯೋವೃದ್ದರಿಗೆ ತಿಂಗಳಿಗೊಮ್ಮೆ ಪಚಣಿ ನೀಡುತ್ತಾ ತನ್ನ ನಿಶ್ವಾರ್ಥ ಸೇವೆಯನ್ನು ಮುಂದುವರೆಸುತ್ತಲೆ ಇದೆ, ಅದಕ್ಕೆ ಸಾಕ್ಷಿಯಂತೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಮಹಾವೀರ ನಗರದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ಭ್ರಹ್ಮಕುಮಾರಿ ಕಟ್ಟಡ ನಿರ್ಮಾಣಕ್ಕೆ ದರ್ಮಸ್ಥಲಕದ ಧರ್ಮಾಧಿಕಾರಿ ಪೂಜ್ಯ ವೀರೆಂದ್ರ ಹೆಗಡೆಯವರು ಸಮುದಾಯ …

Read More »

ಸಂವಿಧಾನವನ್ನು ಗೌರವಿಸುತ್ತ ದೇಶದ ಪ್ರಗತಿಗೆ ಕೈಜೋಡಿಸಬೇಕು : ಕಮಲಾ ಕರೆಮ್ಮನವರ.

ಸಂವಿಧಾನವನ್ನು ಗೌರವಿಸುತ್ತ ದೇಶದ ಪ್ರಗತಿಗೆ ಕೈಜೋಡಿಸಬೇಕು : ಕಮಲಾ ಕರೆಮ್ಮನವರ. ಸಂಸ್ಥೆಯ ಅದ್ಯಕ್ಷರಾದ ಜಿನ್ನಪ್ಪ ಚೌಗಲಾ, ಶಿವಮೊಗ್ಗದ ಎಮ್,ಗುರುಮೂರ್ತಿ ಬಣದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಹಿಳಾ ಸಂಘಟನಾ ಸಂಚಾಲಕಿ ಕಮಲಾ ಕರೆಮ್ಮನ್ನವರ,ಅಲ್ಪ ಸಂಖ್ಯಾತರ ರಾಜ್ಯ ಸಂಚಾಲಕ ರಫೀಕ ಭೋಕರೆ, ಶಾಲಾ ಮೈದಾನದಲ್ಲಿ ನಡೆದ ಮಕ್ಕಳ ಪರೇಡ ಮುಗಿದ ನಂತರ ಗಣರಾಜ್ಯೋತ್ಸವದ ನಿಮಿತ್ಯ ಹಮ್ಮಿಕೊಂಡ ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ …

Read More »

ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ* *ಶಾಲೆಯ ಶಿಕ್ಷಕರಿಗೆ ಶಹಬ್ಬಾಸ್ಗಿರಿ ಕೊಟ್ಟ ಶಾಸಕರು* *ಮೂಡಲಗಿ-* ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, …

Read More »