Breaking News

Fast9 News

ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

*ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ *ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ …

Read More »

ಸಮಾಜ ಬಾಂಧವರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬ ಆಚರಿಸಿ: DSP ದೂದಪೀರ ಮುಲ್ಲಾ

ಸಮಾಜ ಬಾಂಧವರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬ ಆಚರಿಸಿ: DSP ದೂದಪೀರ ಮುಲ್ಲಾ ಗೋಕಾಕ: ಇದೇ ಜೂ.29 ರಂದು ಆಚರಿಸಲ್ಪಡುವ ಬಕ್ರೀದ್ ಹಬ್ಬವನ್ನು ಸಮಾಜ ಬಾಂಧವರು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಿ ಯಶಸ್ವಿಗೊಳಿಸಿ ಎಂದು DSP ದೂದಪೀರ ಮುಲ್ಲಾ ಅವರು ಸ್ಥಳೀಯ ಅಂಕಲಗಿ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಂಡ ಬಕ್ರೀದ ಹಬ್ಬದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಿ,ಪಿ,ಆಯ್, ಗೋಪಾಲ ರಾಥೋಡ …

Read More »

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ:ಶಾಸಕ ಬಾಲಚಂದ್ರ ಜಾರಕಿಹೋಳಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ:ಶಾಸಕ ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು …

Read More »

ಜುಲೈ ೮ ರಂದು ರಾಜ್ಯಾದ್ಯಾಂತ ಮೆಗಾ ಲೋಕ ಅದಾಲತ್ ಹಿನ್ನೆಲೆ ರಾಮದುರ್ಗದಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ಸುವರ್ಣಾವಕಾಶ.

ಜುಲೈ ೮ ರಂದು ರಾಜ್ಯಾದ್ಯಾಂತ ಮೆಗಾ ಲೋಕ ಅದಾಲತ್ ಹಿನ್ನೆಲೆ ರಾಮದುರ್ಗದಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ಸುವರ್ಣಾವಕಾಶ. ರಾಮದುರ್ಗ: ಜುಲೈ ೮ ರಂದು ರಾಜ್ಯಾದ್ಯಾಂತ ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಾರಣ ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸ್ಥಳೀಯ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶರಾದ ಬಿ.ಟಿ ಅನ್ನಪೂಣೇಶ್ವರಿ ಹಾಗೂ ಕಿರಿಯ ದಿವಾಣಿ ನ್ಯಾಯಾಧೀಶರಾದ ಸುಕಿತಾ ಹದ್ಲಿ ತಿಳಿಸಿದರು. ಪಟ್ಟಣದ ನ್ಯಾಯಾಲದಲ್ಲಿ ಈ ಕುರಿತು ಜಂಟಿಯಾಗಿ ನಡೆಸಿದ ತಾಲೂಕಾ ಮಟ್ಟದ ವಿವಿಧ …

Read More »

ಸರ್ಕಾರದ ಗ್ಯಾರೆಂಟಿಗಳು ಗೊಂದಲಿಕ್ಕಿಡಾಗಬಾರದು.:ಆನಂದ ಸೋರಗಾಂವಿ

ಸರ್ಕಾರದ ಗ್ಯಾರೆಂಟಿಗಳು ಗೊಂದಲಿಕ್ಕಿಡಾಗಬಾರದು.:ಆನಂದ ಸೋರಗಾಂವಿ ಗೋಕಾಕ : ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಜಾ ರಕ್ಷಣಾ ಸೇನೆ ಬೆಳಗಾವಿ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಗೋಕಾಕ ತಾಲೂಕ ಘಟಕದ ಸಂಘಟನೆಗಳು ಜಂಟಿಯಾಗಿ ಸಭೆ ಮಾಡಿ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಜನರಲ್ಲಿ ಗೋಂದಲವನ್ನುಂಟು ಮಾಡದೆ ತಲುಪಬೇಕು. ಚುಣಾವಣೆ ಪ್ರಚಾರದಲ್ಲಿ ಯಾವುದೇ ರೀತಿ ಕಂಡಿಷನಗಳನ್ನು ಹಾಕದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತವೆ, ಎಂದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ …

Read More »

ವಿದ್ಯುತ್‌ ದರ ಏರಿಕೆ ಹಾಗೂ ಕನಿಷ್ಟ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ

ವಿದ್ಯುತ್‌ ದರ ಏರಿಕೆ ಹಾಗೂ ಕನಿಷ್ಟ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ ಚನ್ನಮ್ಮನ ಕಿತ್ತೂರು : ವಿದ್ಯುತ್‌ ದರ ಏರಿಕೆ ಹಾಗೂ ಕನಿಷ್ಟ ಶುಲ್ಕ ಹೆಚ್ಚಳವನ್ನು ಖಂಡಿಸಿ ಮಂಗಳವಾರ ಕಿತ್ತೂರಿನ ತಹಶೀಲ್ದಾರ ಹಾಗೂ ಹೆಸ್ಕಾಂ ಕಚೇರಿಗೆ ಉತ್ತರ ಕರ್ನಾಟಕ ವೃತ್ತಿ ಪರ ನೇಕಾರ ಹೋರಾಟ ಸಮಿತಿ ಸದಸ್ಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನೇಕಾರಿಕೆ ಉದ್ಯೋಗ ಈಗ ಹಳಿ ತಪ್ಪಿದೆ ಮತ್ತು ಜವಳಿ ಉದ್ಯಮಕ್ಕೆ ನೆಲೆ ಸಿಗದಂತಾಗಿದೆ. ಒಂದೆಡೆ ನೇಕಾರರು …

Read More »

ಮದುವೆ ದಿನಾಂಕ ನಿಶ್ಚಯ ಮಾಡಲು ಬರುವಾಗ ಹೃದಯಾಘಾತದಿಂದ ಕನಸಗೇರಿ ಯೋಧ ಸಾವು

ಮದುವೆ ದಿನಾಂಕ ನಿಶ್ಚಯ ಮಾಡಲು ಬರುವಾಗ ಹೃದಯಾಘಾತದಿಂದ ಕನಸಗೇರಿ ಯೋಧ ಸಾವು ಇನ್ನೆನು ಎಂಟು ದಿನಗಳಾದ ಮೇಲೆ ನೂರಾರು ಜನರ ಮದ್ಯೆ ಮದುವೆ ಮಾಡಿಕೊಳ್ಳಲು ಸ್ವಗ್ರಾಮಕ್ಕೆ ರೈಲಿನಲ್ಲಿ ಆಗಮಿಸುತ್ತಿರುವಾಗ ಸಾವಿಗೀಡಾದ ಘಟನೆ ಪಂಜಾಬಿನ ಲೂದಿಯಾನದಲ್ಲಿ ಹೃದಯಾಘಾತದಿಂದ ಯೋಧನೊರ್ವ ಸಾವಿಗಿಡಾದ ಘಟನೆ ನಡೆದಿದೆ 8 ವರ್ಷಗಳ ಹಿಂದೆ ಭಾರತಾಂಬೆಯ ಸೇವೆ ಮಾಡಲು ಸೈನ್ಯಕ್ಕೆ ಸೇರಿದ್ದ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದ ಕಾಶಿನಾಥ ಕೃ,ಶಿಂದಿಗಾರ 28ವರ್ಷ, ಎಂಟು ದಿ‌ನಗಳ ನಂತರ ಸ್ವಗ್ರಾಮದಲ್ಲಿ ನಡೆಯುವ …

Read More »

ಸಮಾಜದಲ್ಲಿ ಶಾಂತಿ ಕದಡುವಂತಹ ಸ್ಟೇಟಸ್ ಹಾಕಿದರೆ ಮುಲಾಜಿಲ್ಲದೆ ಕೇಸ್ ಪೀಕ್ಸ್ : PSI ಕಿರಣ ಮೊಹಿತೆ.

ಸಮಾಜದಲ್ಲಿ ಶಾಂತಿ ಕದಡುವಂತಹ ಸ್ಟೇಟಸ್ ಹಾಕಿದರೆ ಮುಲಾಜಿಲ್ಲದೆ ಕೇಸ್ ಪೀಕ್ಸ್ : PSI ಕಿರಣ ಮೊಹಿತೆ. ಗೋಕಾಕ : ಮೊಬೈಲನಲ್ಲಿ ತಾವು ಹಾಕುವ ಒಂದು ಸ್ಟೇಟಸ್ಸಿನಿಂದ ಅನ್ಯ ದರ್ಮಕ್ಕಾಗಲಿ ಅಥವಾ ಯಾವುದೆ ವಕ್ತಿಗತ ಜೀವನಕ್ಕೆ ದಕ್ಕೆ ಉಂಟಾದಲ್ಲಿ ಮತ್ತು ಅದರಿಂದ ಸಮಾಜದಲ್ಲಿ ಅಶಾಂತಿ ಕದಡುವದಾಗಲಿ ಮಾಡಿದರೆ ಯಾವುದೆ ಮುಲಾಜಿಲ್ಲದೆ ಅಂತವರ ವಿರುದ್ಧIPC ಕಲಂ 153ಎ, 295,295ಎ,ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೋಕಾಕ …

Read More »

ಸಮಾಜದಲ್ಲಿ ಶಾಂತಿ ಕದಡುವಂತಹ ಸ್ಟೇಟಸ್ ಹಾಕಿದರೆ ಮುಲಾಜಿಲ್ಲದೆ ಕೇಸ್ ಪೀಕ್ಸ್ : PSI ಕಿರಣ ಮೊಹಿತೆ.

ಸಮಾಜದಲ್ಲಿ ಶಾಂತಿ ಕದಡುವಂತಹ ಸ್ಟೇಟಸ್ ಹಾಕಿದರೆ ಮುಲಾಜಿಲ್ಲದೆ ಕೇಸ್ ಪೀಕ್ಸ್ : PSI ಕಿರಣ ಮೊಹಿತೆ. ಗೋಕಾಕ : ಮೊಬೈಲನಲ್ಲಿ ತಾವು ಹಾಕುವ ಒಂದು ಸ್ಟೇಟಸ್ಸಿನಿಂದ ಅನ್ಯ ದರ್ಮಕ್ಕಾಗಲಿ ಅಥವಾ ಯಾವುದೆ ವಕ್ತಿಗತ ಜೀವನಕ್ಕೆ ದಕ್ಕೆ ಉಂಟಾದಲ್ಲಿ ಮತ್ತು ಅದರಿಂದ ಸಮಾಜದಲ್ಲಿ ಅಶಾಂತಿ ಕದಡುವದಾಗಲಿ ಮಾಡಿದರೆ ಯಾವುದೆ ಮುಲಾಜಿಲ್ಲದೆ ಅಂತವರ ವಿರುದ್ಧIPC ಕಲಂ 153ಎ, 295,295ಎ,ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೋಕಾಕ …

Read More »

ಹಬ್ಬದಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕಲ್ಲು ತೂರಾಟ

ಹಬ್ಬದಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕಲ್ಲು ತೂರಾಟ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಮೇಲೆ ಕಲ್ಲು ತೂರಾಟವಾಗಿರುವ ಬಗ್ಗೆ ವರದಿಯಾಗಿದೆ. ಮೇ 27 ರಂದು ಶಾಸಕರು ಸ್ಥಳೀಯ ಹಬ್ಬದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾಗ ಅಪರಿಚಿತರು ಈ ಕೃತ್ಯ ನಡೆಸಿರುವ ಬಗ್ಗೆ ತಡವಾಗಿ ವರದಿಯಾಗಿದೆ. ಈ ಘಟನೆಯಲ್ಲಿ ಶಾಸಕರಿಗೆ ದೊಡ್ಡ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.ಈ ಬಗ್ಗೆ ಶಾಸಕರು ಲಕ್ಷೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More »