Breaking News

Fast9 News

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ* *ಮೂಡಲಗಿ* : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …

Read More »

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ*

*ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ* ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ …

Read More »

ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಳಿಮುಟ್ಟದ ರಂಗೇಶ್ವರ, ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭಾಗಿ* *ಮೂಡಲಗಿ* : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ …

Read More »

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅರಭಾವಿ ಶಾಸಕ* *ಮೂಡಲಗಿ* : ನಮ್ಮ ಸರ್ಕಾರವು ಆಡಳಿತದಲ್ಲಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇವು. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಸಮಧಾನ ವ್ಯಕ್ತಪಡಿಸಿದರು. ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ …

Read More »

ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ*- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ …

Read More »

ಗೋಕಾಕ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

*ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ …

Read More »

ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ*

*ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ* *ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ರಂಗದಲ್ಲಿ ಶ್ರೀಗಳ ಪಾತ್ರ ಗಣನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಎಲ್ಲರನ್ನು ಪ್ರೀತಿಸು. ಪ್ರೀತಿಯೇ ದೇವರು ಎಂಬ ತತ್ವವನ್ನು ಸಾರುತ್ತ, ಪಾದರಸದಂತೆ ಸದಾ ಓಡಾಡಿ ನಗುಮುಖದಿಂದಲೇ ತಮ್ಮ ಆತ್ಮೀಯ ವಲಯವೊಂದನ್ನು ಸೃಷ್ಟಿಸಿ ಹುಣಶ್ಯಾಳ ಪಿಜಿ ಕೀರ್ತಿಯನ್ನು ಎಲ್ಲೆಡೆ ಪಸರಿಸಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮವನ್ನು ಅತೀ …

Read More »

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್*

*ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್* *ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ* *ಗೋಕಾಕ* : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ …

Read More »

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ *ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ …

Read More »