Breaking News

Fast9 News

ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್‍ಲೈನ್ ಕೇಂದ್ರಕ್ಕೆ ಬೀಗ

ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್‍ಲೈನ್ ಕೇಂದ್ರಕ್ಕೆ ಬೀಗ ಘಟಪ್ರಭಾ: ಅನಧಿಕೃತವಾಗಿ ಆನ್‍ಲೈನ್ ಕೇಂದ್ರ ತೆರೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಗ್ರಾಮೋದ್ಧಾರ ಕೇಂದ್ರ ನಾಗರೀಕ ಸೇವಾ ಕೇಂದ್ರ, ಸಿಎಸ್‍ಸಿ ಗ್ರಾಹಕರ ಸೇವಾ ಕೇಂದ್ರದ ಮೇಲೆ ಗೋಕಾಕ ತಹಶೀಲ್ದಾರ ಅವರ ಆದೇಶದ ಮೇರೆಗೆ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಸೇರಿ ಅನಧಿಕೃತ ಆನ್ ಲೈನ್ ಸೆಂಟರ್ ಗೆ ಬೀಗ ಹಾಕಿ ಬಂದ್ ಮಾಡಲಾಯಿತು. ಅರಭಾವಿ ಗ್ರಾಮದ …

Read More »

ಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,?

ಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,? ಚಿಕ್ಕೋಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ fast9news ನಡೆಸಿದ ಸಮೀಕ್ಷೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ‌ ಈ ಬಾರಿ ಕಾಂಗ್ರೇಸ್ ಪರ ಜನರು ಒಲವು ತೋರಬಹುದು ಅಂತ ಕಾಣಿಸುತ್ತದೆ. ಚಿಕ್ಕೋಡಿ ಲೊಕಸಭಾ ಕ್ಷೇತ್ರದಲ್ಲಿ ಬರುವ ವಿಧಾನ ಸಭಾ ಕ್ಷೇತ್ರಗಳಲ್ಲಿ fast9news ವರದಿಗಾರರು ಸುತ್ತಾಡಿ ಮತದಾರರ ಮನದಾಳದ ಮಾತನ್ನು ಸಂಗ್ರಹಿಸಿದ ಪ್ರಕಾರ ಈ ಬಾರಿ ಯುವ ಪ್ರತಿಭೆಗೆ ಮತ ಚಲಾಯಿಸುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಶೇ. …

Read More »

ದಿ.23 ರಂದು ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆ ವತಿಯಿಂದ ‘ಅಣ್ಣತಂಗಿ’ ಅನುಬಂಧ ಕಾರ್ಯಕ್ರಮ

ದಿ.23 ರಂದು ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆ ವತಿಯಿಂದ ‘ಅಣ್ಣತಂಗಿ’ ಅನುಬಂಧ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆ ವತಿಯಿಂದ ದಿ.23 ರಂದು ಮುಂಜಾನೆ 10.30 ಗಂಟೆಗೆ ‘ಅಣ್ಣತಂಗಿ’ ಅನುಬಂಧ ಕಾರ್ಯಕ್ರಮವು ಜರುಗಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಮಠದ ನಿಜಗುಣ ದೇವರು ವಹಿಸುವರು. ಅಧ್ಯಕ್ಷತೆಯನ್ನು ಗೋಕಾಕದ ಜ್ಞಾನಮಂದಿರದ ಧರ್ಮದರ್ಶಿನಿ ಸುವರ್ಣಾತಾಯಿ ಹೊಸಮಠ ವಹಿಸುವರು. ಮುಖ್ಯ ಅತಿಥಿಗಳಾಗಿ ಚಿಕ್ಕೋಪ್ಪ-ಬಳೋಬಾಳದ ಚಿದಾನಂದ ಶರಣರು, …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ*

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ* *ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ* *ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ:* ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ …

Read More »

ಬಿಕ್ಷೆ ಬೇಡುವ ಸ್ಥಳಕ್ಕಾಗಿ ಇಬ್ಬರಲ್ಲಿ ಜಗಳ, ರಾಜಿ ಮಾಡಿಸಿದ ಪೋಲೀಸರು

ಬಿಕ್ಷೆ ಬೇಡುವ ಸ್ಥಳಕ್ಕಾಗಿ ಇಬ್ಬರಲ್ಲಿ ಜಗಳ, ರಾಜಿ ಮಾಡಿಸಿದ ಪೋಲೀಸರು ಬೆಂಗಳೂರು : ಭಿಕ್ಷೆ ಬೇಡುವ ಜಾಗಕ್ಕೆ ಇಬ್ಬರು ಭಿಕ್ಷುಕರು ಕಿತ್ತಾಡಿ ಕೊನೆಗೆ ಪೊಲೀಸರೆ ಬಂದು ರಾಜಿ ಮಾಡಿಸಿದ ಘಟನೆ ನಡೆದಿದೆ.ಡಿಜೆ ಹಳ್ಳೀ ಪೊಲೀಸ್‌ ಠಾಣಾ ವ್ಯಾಪ್ತಿಯ ಮೋರ್ ಶಾಪಿಂಗ್ ಮಾಲ್‌ ಬಳಿ ಇಬ್ಬರು ಭಿಕ್ಷೆ ಬೇಡುವ ಮಹಿಳೆಯರು ಜಾಗಕ್ಕಾಗಿ ಕಿತ್ತಾಡಿದ್ದಾರೆ. ಪರ್ವಿನ್ ಎಂಬ ಮಹಿಳೆ ಹೊಯ್ಸಳ ವಾಹನ ಸಿಬ್ಬಂದಿಗೆ ಕರೆ ಮಾಡಿದ್ದು, ‘ ಸರ್‌ ನನ್ನ ಜಾಗದಲ್ಲಿ ಕೂತು …

Read More »

ಯತ್ನಾಳ ಅವರು ಎಲೆಕ್ಷನಗೆ ನಿಲ್ಲೋದಿಲ್ಲವಂತೆ,ಆದರೆ,,

ಯತ್ನಾಳ ಅವರು ಎಲೆಕ್ಷನಗೆ ನಿಲ್ಲೋದಿಲ್ಲವಂತೆ,ಆದರೆ,,, ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ  ನಾನು ಸ್ಪರ್ಧಿಸುವುದಿಲ್ಲ, ಆದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ  ಕೊಪ್ಪಳ, ಬೆಳಗಾವಿ ಅಥವಾ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ತನ್ನ ಮೇಲೆ ಆಗ್ರಹವಿದ್ದರೂ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಆದರೆ 28 ಕ್ಷೇತ್ರಗಳಲ್ಲಿ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ …

Read More »

ಆಸರೆ ಇಲ್ಲದವನಿಗೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ.

ಆಸರೆ ಇಲ್ಲದವನಿಗೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ. ಗೋಕಾಕ :ವೃದ್ದಾಪ್ಪದಲ್ಲಿ ಅಶಕ್ತನಾಗಿ,ದುಡಿಯಲು ಆಗದ ಕಾರಣ ಅವರನ್ನು ನೋಡಿಕೊಳ್ಳಲು ಯಾರು ಇಲ್ಲದಿರುವದನ್ನ ಅರಿತು ಅಕ್ಕಪಕ್ಕದವರಿಂದ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ. ಮರಡಿಮಠ ವಲಯದ ಕೊಣ್ಣೂರ.ಬಿ ಕಾರ್ಯಕ್ಷೇತ್ರದವರು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ರಾಮಪ್ಪ ಕೇಳಗೇರಿ ಇವರಿಗೆ ಸಹಾಯಹಸ್ತ ಚಾಚುವ ಮೂಲಕ ಅವರ ಬಾಳಿಗೆ ಆಸರೆಯಾಗಿದ್ದಾರೆ. ಸದರಿ ರಾಮಪ್ಪ ಕೇಳಗೇರಿ ಅಶ್ವಸ್ಥರಾಗಿದ್ದನ್ನ ಗಮನಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು …

Read More »

ಬಾಲಕಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ಬಾಲಕಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿĪ• ಹಾಸನ: ಪ್ರೀತಿ ನಿರಾಕರಿಸಿದಳು ಎನ್ನುವ ಕಾರಣಕ್ಕೆ ಹುಡುಗನೊಬ್ಬ, ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾಗಿರುವ ಅಪ್ರಾಪ್ತ ಬಾಲಕಿ ಬೆಳಗುಂಬ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು. ಬಾಲಕಿ ನಿನ್ನೆ ಸಂಜೆ ಶಾಲೆ ಮುಗಿಸಿ ವಾಪಸ್‌ ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿದ ಶರತ್ ಎಂಬಾತ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ …

Read More »

ಉಡುಗೊರೆ (Gift) ಕೊಡಲಿಲ್ಲ ಎಂದು ಪತಿಗೆ ಚಾಕು ಇರಿದ ಪತ್ನಿ

ಉಡುಗೊರೆ (Gift) ಕೊಡಲಿಲ್ಲ ಎಂದು ಪತಿಗೆ ಚಾಕು ಇರಿದ ಪತ್ನಿ♥ ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ (Gift) ಕೊಡಲಿಲ್ಲ ಎಂದು ಕೋಪ ಮಾಡಿಕೊಂಡು ಮಹಿಳೆಯೊಬ್ಬಳು ತನ್ನ ಪತಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ.ಬೆಂಗಳೂರಿನ ಬೆಳ್ಳಂದೂರಿನಲ್ಲಿ ಫೆ.27 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆ ವಾರ್ಷಿಕೋತ್ಸವದ ದಿನ ಗಂಡ ನಿದ್ದೆಗೆ ಜಾರಿದ್ದ. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಪತ್ನಿ ಇರಿದಿದ್ದಾಳೆ. ಚಾಕುವಿನಿಂದ …

Read More »

ಮಗಳನ್ನು ಪ್ರೀತಿಸುತ್ತಿದ್ದ  ಕಾರಣಕ್ಕೆ ಹುಡುಗನಿಗೆ ಮನಬಂದಂತೆ ಥಳಿಸಿ ಕೊಲೆ

ಮಗಳನ್ನು ಪ್ರೀತಿಸುತ್ತಿದ್ದ  ಕಾರಣಕ್ಕೆ ಹುಡುಗನಿಗೆ ಮನಬಂದಂತೆ ಥಳಿಸಿ ಕೊಲೆ ಕಲಬುರಗಿ: ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಎನ್ನುವ ಕಾರಣಕ್ಕೆ ಹುಡುಗನಿಗೆ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ(kalaburgi) ನಡೆದಿದೆ. ಮೃತನನ್ನು ಅಭೀಷಕ್(18) ಎಂದು ಗುರುತಿಸಲಾಗಿದೆ. ಅಭಿಷೇಕ್ ಹಾಗೂ ಅಪ್ರಾಪ್ತೆ ನಡುವೆ ಪ್ರೇಮ ಶುರುವಾಗಿತ್ತು. ಮೊನ್ನೆ ರಾತ್ರಿ ಬಾಲಕಿ ಪೋಷಕರು ಬರ್ತಡೇ ಪಾರ್ಟಿಗೆ ಬರುವಂತೆ ಅಭಿಷೇಕ್‌ ನಿಗೆ ಕಾಲ್‌ ಮಾಡಿ ಕರೆಸಿಕೊಂಡಿದ್ದಾರೆ. ಮನೆಗೆ ಬಂದ ಅಭಿಷೇಕ್‌ ನನ್ನು ಮನೆಯಲ್ಲಿ ಕೂಡಿ ಹಾಕಿ …

Read More »