Breaking News

Fast9 News

ಕನಸುಗಳಿಲ್ಲದ ಹಾದಿಯಾದ ಸಿದ್ದು ಬಜೆಟ್ ಎಂದ ಮಾಜಿ ಸಚಿವ

ಕನಸುಗಳಿಲ್ಲದ ಹಾದಿಯಾದ ಸಿದ್ದು ಬಜೆಟ್ ಎಂದ ಮಾಜಿ ಸಚಿವ ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ಬಜೆಟ್ ಕನಸುಗಳಿಲ್ಲದ ಹಾದಿಯಂತೆ ಆಗಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿದ ಅವರು, ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ.ಹಿಂದಿನ ಸರ್ಕಾರ ಏನೂ ಮಾಡಿಲ್ಲ. ಇನ್ಮುಂದೆ ನಾನು ಸಹ ಏನೂ ಮಾಡಲ್ಲ ಎಂಬುವುದೇ ಸಿದ್ದರಾಮಯ್ಯನವರ 2023ರ ಬಜೆಟ್ ನ ಪ್ರಮುಖ ಮುಖ್ಯಾಂಶಗಳಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಜೆಟ್ ಕತ್ತಲೆಯ …

Read More »

ಭಾರೀ ಮಳೆ ಕಾರಣ ಅಮರನಾಥ ಯಾತ್ರೆ ಸ್ಥಗಿತ..

ಭಾರೀ ಮಳೆ ಕಾರಣ ಅಮರನಾಥ ಯಾತ್ರೆ ಸ್ಥಗಿತ.. ಮಳೆಯಿಂದಾಗಿ ಹವಾಮಾನ ಬದಲಾವಣೆಯಾಗಿದ್ದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಅಮರನಾಥ ದೇವಾಲಯಕ್ಕೆ ಹೋಗುವ ಮಾರ್ಗಗಳಲ್ಲಿ ಪ್ರತಿಕೂಲ ಹವಾಮಾನ ಸೃಷ್ಟಿಯಾಗಿದ್ದರಿಂದ ಯಾತ್ರಿಗಳನ್ನು ದೇಗುಲದ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈಗಾಗಲೇ 4,600 ಯಾತ್ರಾರ್ಥಿಗಳನ್ನು ಒಂದು ಪ್ರದೇಶದಲ್ಲಿ ನಿಲ್ಲಿಸಲಾಗಿದೆ ಎಂದಿದ್ದಾರೆ.

Read More »

ಮದುವೆ ಮಾಡಿಕೊಳ್ಳುವವರಿಗೂ ಸಿ,ಎಮ್, ನೀಡಿದ ಶುಭ ಸುದ್ದಿ

ಮದುವೆ ಮಾಡಿಕೊಳ್ಳುವವರಿಗೂ ಸಿ,ಎಮ್, ನೀಡಿದ ಶುಭ ಸುದ್ದಿ ವಧು – ವರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ರಾಜ್ಯದಲ್ಲಿ ವಧು – ವರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.ಇನ್ಮುಂದೆ ವಧು ಮತ್ತು ವರರಿಗೆ ಮದುವೆಗಾಗಿ ಪ್ರತ್ಯೇಕ ಆನ್ ಲೈನ್ ಪೋರ್ಟಲ್ಸಿ ಸಿದ್ಧಪಡಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಗ್ರಾಮ ಪಂಚಾಯ್ತಿಯಲ್ಲಿ ಬಾಪೂ ಸೇವಾ ಕೇಂದ್ರ, ಗ್ರಾಮ್ ಒನ್ & ಸೇವಾ ಸಿಂಧು ಪೋರ್ಟಲ್ ನಲ್ಲಿಯೂ ಕೂಡ ಆನ್ ಲೈನ್ ಮೂಲಕ ಮದುವೆ ಮಾಡಿಕೊಳ್ಳುವವರು …

Read More »

ಪೌರಕಾರ್ಮಿಕರಿಗೆ,ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ಕೊಟ್ಟ CM ಸಿದ್ದು,,

ಪೌರಕಾರ್ಮಿಕರಿಗೆ,ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ಕೊಟ್ಟ CM ಸಿದ್ದು, ಪೌರಕಾರ್ಮಿಕರಿಗೆ. ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ತಲಾ 1000 ರೂ. ಗೌರವಧನ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1500 ರೂ.ವರೆಗೆ ಗೌರವಧನ ಹೆಚ್ಚಿಸಲಾಗುತ್ತದೆ. ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆ, ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ರೂ. ಪ್ರೋತ್ಸಾಹದ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ …

Read More »

ಡೆಲಿವರಿ ಬಾಯ್ಸ್ ಗೆ ಸಿ,ಎಮ್,ಸಿದ್ದು ಬಂಪರ್ ಗಿಫ್ಟ್ .

ಡೆಲಿವರಿ ಬಾಯ್ಸ್ ಗೆ cm ಸಿದ್ದು ಬಂಪರ್ ಗಿಫ್ಟ್  ಆನ್ ಲೈನ್ ಸೇವೆ ಒದಗಿಸುವ ಸಂಸ್ಥೆಗಳಾದ ಸ್ವಿಗ್ಗಿ ಜೊಮ್ಯಾಟೋ, ಅಮೆಜಾನ್ & ಫಿಪ್ ಕಾರ್ಟ್ನನಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಸ್ ಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ತಲಾ 2 ಲಕ್ಷ ರೂ. ಮೌಲ್ಯದ ಜೀವ ವಿಮೆ, 2 ಲಕ್ಷ ರೂ. ಮೌಲ್ಯದ ಅಪಘಾತ ವಿಮೆ …

Read More »

ಹಳ್ಳೂರ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿದ ಗ್ರಾಮಸ್ಥರಿಗೆ ಅಭಿನಂದನೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಹಳ್ಳೂರ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿದ ಗ್ರಾಮಸ್ಥರಿಗೆ ಅಭಿನಂದನೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ …

Read More »

ನಾಳೆ ಕೊನೆ ದಿನ ಪ್ಯಾನ್ ಆಧಾರ ಲಿಂಕ್ ಮಾಡಿಸದಿದ್ದರೆ ದಂಡ್ ಪಿಕ್ಸ್.

ನಾಳೆ ಕೊನೆ ದಿನ ಪ್ಯಾನ್ ಆಧಾರ ಲಿಂಕ್ ಮಾಡಿಸದಿದ್ದರೆ ದಂಡ್ ಪಿಕ್ಸ್. ಪ್ಯಾನ್‌ಕಾರ್ಡ್ ಮತ್ತು ಆಧಾರ್ ಜೋಡಣೆಗೆ ನಾಳೆ ಕೊನೆಯ ದಿನವಾಗಿದೆ. ಈ ಬಗ್ಗೆ ಈ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದ್ದು, ಆ ಬಳಿಕ ಈ ಪ್ರಕ್ರಿಯೆಗೆ 10,000 ರೂಪಾಯಿ ದಂಡ ಕಟ್ಟಬೇಕಿದೆ.ಆಧಾರ್-ಪ್ಯಾನ್ ಲಿಂಕ್ ಆಗದೇ ಇದ್ದರೆ ಯಾವುದೇ ಬ್ಯಾಂಕ್ ಹಾಗೂ ಹಣಕಾಸು ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲ ಬ್ಯಾಂಕ್ ಖಾತೆಗಳು ಡಿ-ಆಕ್ಟಿವೇಟ್ ಆಗಲಿವೆ ಎಂದು ಹೇಳಲಾಗಿದೆ. ಸರ್ಕಾರದ …

Read More »

ಇನ್ಮುಂದೆ 5ಕೆಜಿ ಅಕ್ಕಿ ಬದಲಾಗಿ ಕೆಜಿಗೆ 34 ರೂ ಹಣ.

ಇನ್ಮುಂದೆ 5ಕೆಜಿ ಅಕ್ಕಿ ಬದಲಾಗಿ ಕೆಜಿಗೆ 34 ರೂ ಹಣ. ಅಗತ್ಯವಾದಷ್ಟು ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲು ನಿರ್ಧರಿಸಿದ್ದೇವೆಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಯೋಜನೆಯು ಕೊಟ್ಟ ಮಾತಿನಂತೆ ಜುಲೈನಿಂದಲೇ ಜಾರಿಯಾಗಲಿದೆ. ಕೆಜಿಗೆ 34 ರೂಪಾಯಿಯಂತೆ ಮನೆಯ ಸದಸ್ಯರಿಗೆ 5 ಕೆಜಿ ಅಕ್ಕಿ ಜೊತೆ ಇನ್ನೂಳಿದ ಅಕ್ಕಿಯ ಬದಲಾಗಿ ತಲಾ 5 ಕೆಜಿಯಂತೆ ಲೆಕ್ಕ ಹಾಕಿ 170 ರೂ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲಾಗುತ್ತದೆ. ಎಪಿಎಲ್ …

Read More »

ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

*ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ *ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ …

Read More »

ಸಮಾಜ ಬಾಂಧವರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬ ಆಚರಿಸಿ: DSP ದೂದಪೀರ ಮುಲ್ಲಾ

ಸಮಾಜ ಬಾಂಧವರು ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬ ಆಚರಿಸಿ: DSP ದೂದಪೀರ ಮುಲ್ಲಾ ಗೋಕಾಕ: ಇದೇ ಜೂ.29 ರಂದು ಆಚರಿಸಲ್ಪಡುವ ಬಕ್ರೀದ್ ಹಬ್ಬವನ್ನು ಸಮಾಜ ಬಾಂಧವರು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಿ ಯಶಸ್ವಿಗೊಳಿಸಿ ಎಂದು DSP ದೂದಪೀರ ಮುಲ್ಲಾ ಅವರು ಸ್ಥಳೀಯ ಅಂಕಲಗಿ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಂಡ ಬಕ್ರೀದ ಹಬ್ಬದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಿ,ಪಿ,ಆಯ್, ಗೋಪಾಲ ರಾಥೋಡ …

Read More »