Breaking News

Fast9 News

ಅತ್ಯುತ್ತಮ ಸಾಧನೆಗೆ ಶ್ರೀಕಾಂತ ಕುಬಗಡ್ಡಿ ಇವರಿಗೆ ಒಲಿದು ಬಂದ ದತ್ತಿ ಪ್ರಶಸ್ತಿ

ಅತ್ಯುತ್ತಮ ಸಾಧನೆಗೆ ಶ್ರೀಕಾಂತ ಕುಬಗಡ್ಡಿ ಇವರಿಗೆ ಒಲಿದು ಬಂದ ದತ್ತಿ ಪ್ರಶಸ್ತಿ ಮಾದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಕಳೆದ ಎರಡು ದಶಕಗಳಿಂದ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನ್ಯೂಸ್ ಪಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಗಡ್ಡಿ ಅವರಿಗೆ ಮಾದ್ಯಮ ಅಕಾಡಮಿಯಿಂದ ಮಾದ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ರಾಜ್ಯಾದಂತ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ,ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸೇರಿದಂತೆ …

Read More »

ಪರಸ್ಪರ ಸಹಕಾರ ಹಾಗೂ ಒಗ್ಗಟ್ಟಿನಿಂದ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ : kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ಪರಸ್ಪರ ಸಹಕಾರ ಹಾಗೂ ಒಗ್ಗಟ್ಟಿನಿಂದ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ : kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ …

Read More »

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

*ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ* *72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಎನ್‍ಎಸ್‍ಎಫ್ …

Read More »

ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ  ಜನಸೇವೆಗೆ ಮಾಡುತ್ತೇನೆ: ಶಾಸಕ ಬಾಲಚಂದ್ರ ಜಾರಕಿಹೋಳಿ

ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ  ಜನಸೇವೆಗೆ ಮಾಡುತ್ತೇನೆ: ಶಾಸಕ ಬಾಲಚಂದ್ರ ಜಾರಕಿಹೋಳಿ ಹೊಸಟ್ಟಿ* (ಮೂಡಲಗಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ …

Read More »

ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ* *ಮೂಡಲಗಿ* : ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿರುವ ಮೂಡಲಗಿ ಪಟ್ಟಣಕ್ಕೆ “ಸಹಕಾರ ನಗರ” ಎಂಬ ಬಿರುದನ್ನು ನೀಡಲು ಸರ್ಕಾರದ ಮಟ್ಟದ ಚಿಂತನೆ ನಡೆಸುತ್ತಿರುವುದಾಗಿ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಪಟ್ಟಣದ ಬಸವ ರಂಗ …

Read More »

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಕುಲಗೋಡ (ತಾ.ಮೂಡಲಗಿ)-* ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕೆಎಮ್‍ಎಫ್ ಅಧ್ಯಕ್ಷ* *ಮೂಡಲಗಿ:* ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ …

Read More »

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ ಕೊಣ್ಣೂರಿನ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಭಾರತಾಂಬೆ ಮತ್ತು ಭಾರತ ರತ್ನ ಡಾ:ಬಿ,ಆರ್,ಅಂಬೇಡ್ಕರ ಭಾವ ಚಿತ್ರಕ್ಕೆಪೂಜೆ ಸಲ್ಲಿಸುವುದರ ಮೂಲಕ ನೆರವೆರಿಸಿದರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಂತಿನಾಥ ಹೊಲಸೇಲ್ ಬಜಾರ ಮಾಲಿಕರಾದ ಸಚಿನ ಸಮಯ ಇವರು ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ ಎಲ್ಲ …

Read More »

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ ಕೊಣ್ಣೂರಿನ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಭಾರತಾಂಬೆ ಮತ್ತು ಭಾರತ ರತ್ನ ಡಾ:ಬಿ,ಆರ್,ಅಂಬೇಡ್ಕರ ಭಾವ ಚಿತ್ರಕ್ಕೆಪೂಜೆ ಸಲ್ಲಿಸುವುದರ ಮೂಲಕ ನೆರವೆರಿಸಿದರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಂತಿನಾಥ ಹೊಲಸೇಲ್ ಬಜಾರ ಮಾಲಿಕರಾದ ಸಚಿನ ಸಮಯ ಇವರು ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ ಎಲ್ಲ …

Read More »

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ

ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ : ಸಚಿನ ಸಮಯ ಕೊಣ್ಣೂರಿನ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಭಾರತಾಂಬೆ ಮತ್ತು ಭಾರತ ರತ್ನ ಡಾ:ಬಿ,ಆರ್,ಅಂಬೇಡ್ಕರ ಭಾವ ಚಿತ್ರಕ್ಕೆಪೂಜೆ ಸಲ್ಲಿಸುವುದರ ಮೂಲಕ ನೆರವೆರಿಸಿದರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಂತಿನಾಥ ಹೊಲಸೇಲ್ ಬಜಾರ ಮಾಲಿಕರಾದ ಸಚಿನ ಸಮಯ ಇವರು ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ ಎಲ್ಲ …

Read More »