Breaking News

Fast9 News

ಡಾ: ಬಿ,ಆರ್, ಅಂಬೇಡ್ಕರ ಮತ್ತು ಭಗವಾನ್ ಮಹಾವೀರರ ಧ್ಯೇಯ ಒಂದೆ ಆಗಿತ್ತು: ಸಚಿನ ಸಮಯ

ಡಾ: ಬಿ,ಆರ್, ಅಂಬೇಡ್ಕರ ಮತ್ತು ಭಗವಾನ್ ಮಹಾವೀರರ ಧ್ಯೇಯ ಒಂದೆ ಆಗಿತ್ತು: ಸಚಿನ ಸಮಯ ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಎಂದು ಬಟ್ಟೆ ಉದ್ಯಮಿ ಶಾಂತಿನಾಥ ಹೊಲಸೇಲ್ ಬಜಾರ ಮಾಲಿಕರಾದ ಸಚಿನ ಸಮಯ ಇವರು ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. …

Read More »

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಅರಭಾವಿ ಮಠ(ತಾ.ಮೂಡಲಗಿ)- ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ …

Read More »

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಅರಭಾವಿ ಮಠ(ತಾ.ಮೂಡಲಗಿ)- ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ …

Read More »

ಮತ್ತೆ ಪ್ರೆಂಡ್ಸ್ ಆದ್ರಾ ಜಾರಕಿಹೋಳಿ ಮತ್ತು ಡಿಕೆಸಿ

ಮತ್ತೆ ಪ್ರೆಂಡ್ಸ್ ಆದ್ರಾ ಜಾರಕಿಹೋಳಿ ಮತ್ತು ಡಿಕೆಸಿ ರಾಜಕಾರಣದಲ್ಲಿ ಯಾರೂ ಶಾಶ್ವತ ಮಿತ್ರರೂ ಅಲ್ಲ,ಶತ್ರುಗಳೂ ಅಲ್ಲ ಅನ್ನುವ ಮಾತಿದೆ. ಇದಕ್ಕೆ ತಕ್ಕಂತೆ ಡಿಕೆಶಿ, ರಮೇಶ್ ಜಾರಕಿಹೊಳಿ ನಡೆದುಕೊಂಡಿದ್ದಾರೆ.ವಿಧಾನಸಭೆ ಅಧಿವೇಶನದ ಮೊದಲ ದಿನ ಈ ಇಬ್ಬರು ನಾಯಕರು ವಿಧಾನಸೌಧದ ಮೊಗಸಾಲೆಯಲ್ಲಿ ಪರಸ್ಪರ ಭೇಟಿಯಾಗಿದ್ದರು. ಈ ವೇಳೆ ಡಿಕೆಶಿ ರಮೇಶ್ ಜಾರಕಿಹೊಳಿಗೆ ಹ್ಯಾಂಡ್ ಶೇಕ್ ಮಾಡಿ ಹೇಗಿದ್ದೀರಿ ಎಂದು ಕೇಳಿದ್ದಾರೆ. ರಮೇಶ್ ಚೆನ್ನಾಗಿದ್ದೀನಿ ಎಂದಿದ್ದಾರೆ.ಇವರಿಬ್ಬರ ಫ್ರೆಂಡ್‌ಶಿಪ್ ನೋಡಿ ಉಳಿದ ನಾಯಕರು ಖುಷಿಪಟ್ಟಿದ್ದಾರೆ.

Read More »

ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ,,?

ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ,,? 135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಾಳಯದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್‌ಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ, ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಮುಂಬರುವ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನಕ್ಕೆ ಕೈ ಜೊಡಿಸಿ: ಪೆದನ್ನವರ.

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನಕ್ಕೆ ಕೈ ಜೊಡಿಸಿ: ಪೆದನ್ನವರ. ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಮರಡಿಮಠದಲ್ಲಿ ಅದೃಷ್ಯ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ಮರುಬಳಕೆ,ಪುನರ ಬಳಕೆ RRR ಕೇಂದ್ರವನ್ನು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಮುಖ್ಯಾಧಿಕಾರಿಗಳಾದ ಮಲ್ಲಪ್ಪ ಪೆದನ್ನವರ ಇವರು ಶ್ರೀಗಳನ್ನು ಹಾಗೂ ಪುರಸಭೆ ಸದಸ್ಯರನ್ನು ಹೂ ನೀಡಿ ಸ್ವಾಗತಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ …

Read More »

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ.

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ. ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಮರಡಿಮಠದಲ್ಲಿ ಅದೃಷ್ಯ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ಮರುಬಳಕೆ,ಪುನರ ಬಳಕೆ RRR ಕೇಂದ್ರವನ್ನು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಮುಖ್ಯಾಧಿಕಾರಿಗಳಾದ ಮಲ್ಲಪ್ಪ ಪೆದನ್ನವರ ಇವರು ಶ್ರೀಗಳನ್ನು ಹಾಗೂ ಪುರಸಭೆ ಸದಸ್ಯರನ್ನು ಹೂ ನೀಡಿ ಸ್ವಾಗತಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು …

Read More »

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ.

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ. ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಮರಡಿಮಠದಲ್ಲಿ ಅದೃಷ್ಯ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ಮರುಬಳಕೆ,ಪುನರ ಬಳಕೆ RRR ಕೇಂದ್ರವನ್ನು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಮುಖ್ಯಾಧಿಕಾರಿಗಳಾದ ಮಲ್ಲಪ್ಪ ಪೆದನ್ನವರ ಇವರು ಶ್ರೀಗಳನ್ನು ಹಾಗೂ ಪುರಸಭೆ ಸದಸ್ಯರನ್ನು ಹೂ ನೀಡಿ ಸ್ವಾಗತಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು …

Read More »

ಎಲ್ಲ ಪದವೀಧರರಿಗೂ ನಿರುದ್ಯೋಗ ಭತ್ಯೆ ಇಲ್ಲ

ಎಲ್ಲ ಪದವೀಧರರಿಗೂ ನಿರುದ್ಯೋಗ ಭತ್ಯೆ ಇಲ್ಲ ಕಾಂಗ್ರೆಸ್ ಘೋಷಿಸಿದ್ದ ನಿರುದ್ಯೋಗಿ ಪದವೀಧರರಿಗೆ ನೀಡಲಾಗುವ 3 ಸಾವಿರ ರೂ ಭತ್ಯೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಬಿಗ್ ಟ್ವಿಸ್ಟ್ ನೀಡಿದ್ದಾರೆ.ಈ ವರ್ಷ ಪಾಸಾದ ಪದವೀಧರರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, ಕಳೆದ ವರ್ಷದವರೆಗೂ ಪಾಸಾಗಿದ್ದು, ಕೆಲಸ ಇಲ್ಲದೇ ಇರುವ ಪದವೀಧರರಿಗೆ ನಿರುದ್ಯೋಗ ಭತ್ಯೆ ಇಲ್ಲ. ಪ್ರಸಕ್ತ ವರ್ಷದಲ್ಲಿ ಪಾಸಾಗಿದ್ದು, ಕೆಲಸ ಇಲ್ಲದೇ ಇರುವ ಪದವೀಧರರು, ಡಿಪ್ಲೊಮಾ ಪದವೀಧರರಿಗೆ ಮಾತ್ರ 2 ವರ್ಷ ಭತ್ಯೆ …

Read More »

ಆರ್ಥಿಕ ಹೊರೆಯಾದರೂ ಗ್ಯಾರಂಟಿ ಪಕ್ಕಾ: ಸಿದ್ದು

ಆರ್ಥಿಕ ಹೊರೆಯಾದರೂ ಗ್ಯಾರಂಟಿ ಪಕ್ಕಾ: ಸಿದ್ದು ಎಷ್ಟೇ ಆರ್ಥಿಕ ಹೊರೆಯಾದರೂ ನಾವು ನೀಡಿರುವ ಮೊದಲ ಐದು ಗ್ಯಾರಂಟಿ ಯೋಜನೆಗಳನ್ನು ತಪ್ಪದೆ ಜಾರಿಗೊಳಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಐದೂ ಯೋಜನೆಗಳಿಗೆ ವಾರ್ಷಿಕ 50,000 ಕೋಟಿ ರೂ. ವೆಚ್ಚವಾಗಬಹುದು ಎಂದ ಅವರು, ಮೇ 22, 23 & 24ರಂದು ಅಧಿವೇಶನ ಕರೆದಿದ್ದೇವೆ. ಅಂದು ಎಲ್ಲಾ ಶಾಸಕರೂ ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವಂತೆ ರಾಜ್ಯಪಾಲರಿಗೆ ಶಿಫಾರಸು …

Read More »