Breaking News

Fast9 News

ಅಭಿವೃದ್ಧಿಯಲ್ಲಿ Kmf ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ

ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಕಾರ ಇದ್ದವರ ಬಿಪಿಎಲ್ ಕಾರ್ಡ ರದ್ದು ಮಾಡದಂತೆ ಸೂಚನೆ:ಗೊವಿಂದ ಕಾರಜೋಳ

ಕಾರ ಇದ್ದವರ ಬಿಪಿಎಲ್ ಕಾರ್ಡ ರದ್ದು ಮಾಡದಂತೆ ಸೂಚನೆ:ಗೊವಿಂದ ಕಾರಜೋಳ ಬೆಳಗಾವಿ: ಮಾನದಂಡಗಳ ಪ್ರಕಾರ ಬಿಪಿಎಲ್ ಕಾರ್ಡ್ ರದ್ದು ಸ್ಥಗಿತ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಷಯ ಪ್ರಸ್ತಾಪಿಸಿ, 30 ಸಾವಿರ ರೂಪಾಯಿಗೂ ಹಳೆಯ ಕಾರು ಸಿಗುತ್ತಿದ್ದು, ಬಡವರು ಕಾರ್ ನಲ್ಲಿ ಓಡಾಡಬಾರದೇ? ಕಾರು ಹೊಂದಿದ್ದಾರೆ ಎಂದು ಸಾವಿರಾರು ಬಡವರ ಬಿಪಿಎಲ್ ಕಾರ್ಡ್ …

Read More »

ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ

ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ …

Read More »

ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಆದೇಶ ವಿರೋದಿಸಿ ಜೈನ ಸಮುದಾಯದ ಬೃಹತ್‌ ಪ್ರತಿಭಟನೆ.

ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಆದೇಶ ವಿರೋದಿಸಿ ಜೈನ ಸಮುದಾಯದ ಬೃಹತ್‌ ಪ್ರತಿಭಟನೆ. ಜಾರ್ಖಂಡ ರಾಜ್ಯದಲ್ಲಿರುವ ಜೈನ ಧರ್ಮಿಯರ ಪವಿತ್ರ ತೀರ್ಥಕ್ಷೇತ್ರವಾದ ಸಮ್ಮೇದ ಶಿಖರ್ಜಿಯನ್ನು ಜಾರ್ಖಂಡ್ ಸರಕಾರ ಪ್ರವಾಸಿ ತಾಣವೆಂದು ಮಾರ್ಪಾಡು ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು, ಸೋಮವಾರ ಬೆಳಿಗ್ಗೆ ಪಟ್ಟಣದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ತಾಲೂಕಿನ ಸಾವಿರಾರು ಸಂಖ್ಯೆಯ ಜೈನ ಸಮುದಾಯದವರು ಒಂದುಗೂಡಿ ಶಿಖರ್ಜಿ …

Read More »

ಮುಗಳಖೋಡದಲ್ಲಿ ನಡೆದ ರಾಜ್ಯಮಟ್ಟದ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ.*

*ಮುಗಳಖೋಡದಲ್ಲಿ ನಡೆದ ರಾಜ್ಯಮಟ್ಟದ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ.* *ಮುಗಳಖೊಡ (ತಾ.ರಾಯಬಾಗ)-* ಮುಗಳಖೋಡದಲ್ಲಿಂದು ಜರುಗಿದ ರಾಜ್ಯ ಮಟ್ಟದ ಮಾಳಿ/ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರು ಒಂದೆಡೆ ಸೇರಿ ಚರ್ಚೆ ನಡೆಸಿದರು. ಮುಗಳಖೋಡ ಪಟ್ಟಣದಲ್ಲಿ ನಡೆದ ಮಾಲಗಾರ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅರಭಾವಿ ಶಾಸಕ‌ ಬಾಲಚಂದ್ರ ಜಾರಕಿಹೊಳಿ, ಕುಡಚಿ ಶಾಸಕ ಪಿ.ರಾಜೀವ್, ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಮತ್ತು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ವೇದಿಕೆಯ ಪಕ್ಕದಲ್ಲಿ …

Read More »

ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ ಜರುಗಿದ 18 …

Read More »

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ ಬೆಳಗಾವಿಯ ವೀರಭದ್ರನಗರದಲ್ಲಿ ಬಾಬು ಪಕೀರಪ್ಪ ಪೂಜಾರಿ ಇವರು ತಮ್ಮ ನಿವಾಸದಲ್ಲಿ ತಮ್ಮ ಸಹ ಕುಟುಂಬ ಪರಿವಾರದೊಂದಿಗೆ ಶದ್ದಾ ಭಕ್ತಿಯಿಂದ ತಮ್ಮ ತಾಯಿ ಕೈ,ವಾ, ಶ್ರೀಮತಿ ಲಕ್ಷ್ಮೀಬಾಯಿ ಫಕೀರಪ್ಪ ಪೂಜಾರಿ ಇವರು 11 ಪುಣ್ಯ ಸ್ಮರಣೆಯನ್ನು ನಡೆಸಿದರು, ಈ ಸಂದರ್ಭದಲ್ಲಿ ಪರಸ್ಥಳಗಳಿಂದ ತಮ್ಮ ಸಹ ಕುಟುಂಬದವರು ,ಮಕ್ಕಳು,ಮೊಮ್ಮಕಳು, ಈ ಪುಣ್ಯ ಸ್ಮರಣೆಯಲ್ಲಿ ಬಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು,

Read More »

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ ಬೆಳಗಾವಿಯ ವೀರಭದ್ರನಗರದಲ್ಲಿ ಬಾಬು ಪಕೀರಪ್ಪ ಪೂಜಾರಿ ಇವರು ತಮ್ಮ ನಿವಾಸದಲ್ಲಿ ತಮ್ಮ ಸಹ ಕುಟುಂಬ ಪರಿವಾರದೊಂದಿಗೆ ಶದ್ದಾ ಭಕ್ತಿಯಿಂದ ತಮ್ಮ ತಾಯಿ ಕೈ,ವಾ, ಶ್ರೀಮತಿ ಲಕ್ಷ್ಮೀಬಾಯಿ ಫಕೀರಪ್ಪ ಪೂಜಾರಿ ಇವರು 11 ಪುಣ್ಯ ಸ್ಮರಣೆಯನ್ನು ನಡೆಸಿದರು, ಈ ಸಂದರ್ಭದಲ್ಲಿ ಪರಸ್ಥಳಗಳಿಂದ ತಮ್ಮ ಸಹ ಕುಟುಂಬದವರು ,ಮಕ್ಕಳು,ಮೊಮ್ಮಕಳು, ಈ ಪುಣ್ಯ ಸ್ಮರಣೆಯಲ್ಲಿ ಬಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು,

Read More »

ಪತ್ರಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 27ರಂದು ಕಾಪದ್ವನಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ

ಪತ್ರಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 27ರಂದು ಕಾಪದ್ವನಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಬೆಳಗಾವಿ: ರಾಜ್ಯದ ಪತ್ರಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 27ರಂದು ಸುವರ್ಣ ವಿಧಾನಸೌಧ ಬಳಿಯ ಬಸ್ತವಾಡ ವೇದಿಕೆಯಲ್ಲಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದ 16 ಸಾವಿರ ಪತ್ರಕರ್ತರ ಪೈಕಿ ವಾರ್ತಾ ಇಲಾಖೆಯಿಂದ ಕೇವಲ …

Read More »

ಡಿ.26ರಂದು ಹಳೆ ಪಿಂಚಣಿ ಕುರಿತು ಸುವರ್ಣಸೌದದ ಎದುರು ಪ್ರತಿಭಟನೆ

ಡಿ.26ರಂದು ಹಳೆ ಪಿಂಚಣಿ ಕುರಿತು ಸುವರ್ಣಸೌದದ ಎದುರು ಪ್ರತಿಭಟನೆ ಬಾದಾಮಿ: ಅನುದಾನಿತ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಡಿ.26ರಂದು ಬೆಳಗಾವಿಯ ಸುವರ್ಣಸೌಧದ ಎದುರು ಒಂದು ದಿನದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅನುದಾನಿತ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಎಸ್ ಬಿ ಪವಾಡಶೆಟ್ಟಿ ತಿಳಿಸಿದರು. ಅವರು ಗುರುವಾರ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯಲ್ಲಿ ಅನುದಾನಿತ ನೌಕರರಿಗೆ ಪಿಂಚಣಿಗೆ ಆಗ್ರಹಿಸಿ ಡಿ.26ರಂದು ಭಾಗವಹಿಸಲು ಕೋರಿ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ತಾಲೂಕಿನ …

Read More »