Breaking News

Fast9 News

ಕ್ರೀಡೆಯು ಮಕ್ಕಳಿಗೆ ಅತ್ಯಂತ ಆಸಕ್ತಿದಾಯಕ ಚಟುವಟಿಕೆ: ತೊರಣಗಟ್ಟಿ

ಕ್ರೀಡೆಯು ಮಕ್ಕಳಿಗೆ ಅತ್ಯಂತ ಆಸಕ್ತಿದಾಯಕ ಚಟುವಟಿಕೆ: ತೊರಣಗಟ್ಟಿ ಗೋಕಾಕ ತಾಲೂಕಿನ ಧುಪದಾಳ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಧುಪದಾಳ ಇಂದು ನೆಡೆದ ಸನ್ 2022-23ನೇ ಸಾಲಿನ ದುಪದಾಳ ಕೇಂದ್ರ ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು ಸದರಿ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ಎಸ್ ಬಿ ತೋರಣಗಟ್ಟಿ ಮಾತನಾಡಿ ಕ್ರೀಡೆಯು ಮಕ್ಕಳಿಗೆ ಅತ್ಯಂತ ಆಸಕ್ತಿದಾಯಕ ಚಟುವಟಿಕೆಯಾಗಿದ್ದು ಎಲ್ಲ ಮಕ್ಕಳು ಉತ್ಸಾಹದಿಂದ ಭಾಗವಹಿಸುವ ಚಟುವಟಿಕೆ ಆಗಿರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳು ಅಭ್ಯಾಸದ ಚಟುವಟಿಕೆಯಲ್ಲಿಯೂ …

Read More »

ಹಡಪದ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಹಡಪದ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »

ಸರ್ಕಾರಿ ಕಛೇರಿಯಲ್ಲಿ ಪೋಟೊ ತೆಗೆಯುವ ನಿಷೇಧದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ,

ಸರ್ಕಾರಿ ಕಛೇರಿಯಲ್ಲಿ ಪೋಟೊ ತೆಗೆಯುವ ನಿಷೇಧದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ, ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿಯನ್ನು ನಿಷೇಧಿಸಿ ಆಡಳಿತ ಸುಧಾರಣಾ ಇಲಾಖೆ ತೀರ್ಮಾನಿಸಿ ನಿನ್ನೆಯೆ ಸರಕಾರ ಆದೇಶ ಮಾಡಿತ್ತು,ಆದರೆ ಇದರಿಂದ ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಗಲ ಮಾಡಿಕೊಡುತ್ತಿದೆ ಎಂದ ಸಾರ್ವಜನಿಕರಿಂದ ಆರೋಪದ ವಿರೋದ ವ್ಯಕ್ತವಾಗುತ್ತಿರುವದನ್ನ ತಿಳಿದ ಸರಕಾರ ಇವತ್ತು ನಿನ್ನೆ ಮಾಡಿದ ಆದೇಶವನ್ನು ರಾಜ್ಯ ಸರಕಾರ ವಾಪಸ್ ಪಡೆದುಕೊಂಡಿದೆ,

Read More »

ಸಂತ್ರಸ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಹಾಯದ ಹಸ್ತ*

ಸಂತ್ರಸ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಹಾಯದ ಹಸ್ತ* ಯಮಕನಮರಡಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಲವಿನಹಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರಿ ಮಳೆ ಅವಾಂತರದಿಂದ ಮನೆ ಗೋಡೆ ಬಿದ್ದ ಸಂತ್ರಸ್ತರಿಗೆ ಶಾಸಕ ಸತೀಶ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕ ಮಲಗೌಡ ಪಾಟೀಲ ನೇತೃತ್ವದ ತಂಡ ಆಹಾರ ಕಿಟ್‌ ವಿತರಿಸಿತು. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಭೀಕರ ಮಳೆಗೆ ಚಲವಿನಹಟ್ಟಿ ಗ್ರಾಮದಲ್ಲಿ ಗುಂಡು ಕುಠ್ರೆ ಎಂಬುವರ ಮನೆ ಗೊಡೆಗಳು ಬಿದ್ದು, ಅವರ …

Read More »

ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ನೀತಿ ಖಂಡಿಸಿ ಪೌರಕಾರ್ಮಿಕರಿಂದ ಕೊಣ್ಣೂರಲ್ಲಿ ಪ್ರತಿಭಟನೆ.

ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ನೀತಿ ಖಂಡಿಸಿ ಪೌರಕಾರ್ಮಿಕರಿಂದ ಕೊಣ್ಣೂರಲ್ಲಿ ಪ್ರತಿಭಟನೆ. ಪೌರಾಡಳಿತ ಪೌರಕಾರ್ಮಿಕರ ನೇರ ನೇಮಕಾತಿಗಳ ಪ್ರಕ್ರಿಯೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ನೇರ ಪಾವತಿದಾರರು,ಪುರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು,ಧರಣಿ ಸ್ಥಳಕ್ಕೆ ಬಂದ ಸರ್ವ ಸದಸ್ಯರು ಬೆಂಬಲ ವ್ಯಕ್ತಪಡಿಸಿ ಕೇವಲ ಬೆಳಗಾವಿ ಜಿಲ್ಲೆಯವರನ್ನು ಮಾತ್ರನಿರ್ಲಕ್ಷಿಸಿರುವುದು ಸರಿಯಲ್ಲಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ನೇರ ನೇಮಕಾತಿ ಹುದ್ದೆಗಳಿಗೆ ಹೊರ ಗುತ್ತಿಗೆ ದಿನಗೂಲಿ ನೌಕರರನ್ನು ನೇಮಕ …

Read More »

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ …

Read More »

ಕುಡಚಿ ಪಟ್ಟಣದಲ್ಲಿರು ಕುಡಚಿ ಪೋಲಿಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ.

ಕುಡಚಿ ಪಟ್ಟಣದಲ್ಲಿರುವ ಕುಡಚಿ ಪೋಲಿಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ. ಚಿಂಚಲಿ: ರಾಜ್ಯ ಪೋಲಿಸರ ಮೇಲೆ‌ ಬಹಳ ದೊಡ್ಡ ಜವಾಬ್ದಾರಿಗಳು ಇವೆ. ಪೋಲಿಸರು ವಿಶ್ವಾಸದಿಂದ ಕಾರ್ಯನಿರ್ವಸುತ್ತಿದ್ದಾರೆ. ಪೋಲಿಸರು ದೇಶದ ಒಳಗೆ ಇರುವವರ ಜ್ಯೋತಿ ಹೋರಾಟ ಮಾಡುತ್ತಿರುವುದ್ದಾರೆ. ನಮ್ಮ ಶಿಕ್ಷಣ ಮನುಷ್ಯರನ್ನು ಮನುಷ್ಯರ ನಿರ್ಮಾಣ ಮಾಡುವುದರಲ್ಲಿ ಶಿಕ್ಷಣ ವಿಫಲವಾಗುತ್ತಿದ್ದೆ ಇದರಿಂದ ಸಮಾಜ ಇವತ್ತು ಪೋಲಿಸರ್ ಜ್ಯೋತೆ ಕೈ ಜ್ಯೋಡಿಸಿ ಕೇಲಸ ಮಾಡಿದರೆ ಮಾತ್ರ ಈ ಸಮಾಜದಲ್ಲಿ ಅಪರಾದಗಳು ಕಡಿಮೇ ಮಾಡುವುದಕ್ಕೆ ಸಾಧ್ಯವಾಗುತ್ತದೆ …

Read More »

ರಸ್ತೆ ಮೇಲೆ ಮಲಮೂತ್ರದ ನೀರು,ಕಣ್ಮಿಚ್ಚಿ ಕುಳಿತ ಚಿಂಚಲಿ ಪಟ್ಟಣ ಪಂಚಾಯತ ಅಧಿಕಾರಿಗಳು,

ರಸ್ತೆ ಮೇಲೆ ಮಲಮೂತ್ರದ ನೀರು,ಕಣ್ಮಿಚ್ಚಿ ಕುಳಿತ ಚಿಂಚಲಿ ಪಟ್ಟಣ ಪಂಚಾಯತ ಅಧಿಕಾರಿಗಳು, ಚಿಂಚಲಿ : ಪಟ್ಟಣ ಪಂಚಾಯತ ಶೌಚಾಲಯದ ಪೈಪ್ ಒಡೆದು ಹೋಗಿ ದೇವಸ್ಥಾನಕ್ಕೆ ಹೋಗುವ ರಸ್ತೆ ಪಕ್ಕ ಮಲಮೂತ್ರದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಇದರ ದುರ್ನಾತಕ್ಕೆ ಸುತ್ತಮುತ್ತಲಿನ ನಿವಾಸಿಗಳು ಮತ್ತು ಭಕ್ತರು ಪರದಾಡುವಂತಾಗಿದೆ. ದಕ್ಷಿಣ ಭಾರತದ ಸುಪ್ರಸಿದ್ಧ ದೇವಸ್ಥಾನ ಶ್ರೀ ಮಾಯಾಕ್ಕಾ ದೇವಸ್ಥಾನಕ್ಕೆ ಪ್ರತಿ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ದೇವಸ್ಥಾನಕ್ಕೆ ಹೋಗಬೇಕಾದಂರೆ ಪಟ್ಟಣ ಪಂಚಾಯತ …

Read More »

ಲೊಳಸೂರ ಸೇತುವೆ ಪುನರ್ ನಿರ್ಮಿಸಲು 50 ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.!

ಲೊಳಸೂರ ಸೇತುವೆ ಪುನರ್ ನಿರ್ಮಿಸಲು 50 ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ನಗರ ಮತ್ತು ಲೋಳಸೂರ ಗ್ರಾಮಕ್ಕೆ ಹೊಂದಿಕೊAಡಿರುವ ರಾಜ್ಯ ಹೆದ್ದಾರಿ ೩೧ರ ಜತ್ತ-ಜಾಂಬೋಟಿ ರಸ್ತೆಯ ಘಟಪ್ರಭಾ ನದಿಗೆ ಅಡ್ಡಲಾಗಿರುವ ಲೊಳಸೂರ ಸೇತುವೆಯ ಪುನರ್ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರದAದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಲೊಕೋಪಯೋಗಿ ಇಲಾಖೆಯಿಂದ ೫೦ಕೋಟಿ ರೂ ವೆಚ್ಚದಲ್ಲಿ ಲೊಳಸೂರ ಸೇತುವೆ ಪುನರ್ ನಿರ್ಮಾಣಕ್ಕೆ ಅನುಮೋದನೆ …

Read More »

ಲೊಳಸೂರ ಸೇತುವೆ ಪುನರ್ ನಿರ್ಮಿಸಲು ೫೦ ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.!

ಲೊಳಸೂರ ಸೇತುವೆ ಪುನರ್ ನಿರ್ಮಿಸಲು ೫೦ ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ನಗರ ಮತ್ತು ಲೋಳಸೂರ ಗ್ರಾಮಕ್ಕೆ ಹೊಂದಿಕೊAಡಿರುವ ರಾಜ್ಯ ಹೆದ್ದಾರಿ ೩೧ರ ಜತ್ತ-ಜಾಂಬೋಟಿ ರಸ್ತೆಯ ಘಟಪ್ರಭಾ ನದಿಗೆ ಅಡ್ಡಲಾಗಿರುವ ಲೊಳಸೂರ ಸೇತುವೆಯ ಪುನರ್ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರದAದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಲೊಕೋಪಯೋಗಿ ಇಲಾಖೆಯಿಂದ ೫೦ಕೋಟಿ ರೂ ವೆಚ್ಚದಲ್ಲಿ ಲೊಳಸೂರ ಸೇತುವೆ ಪುನರ್ ನಿರ್ಮಾಣಕ್ಕೆ ಅನುಮೋದನೆ …

Read More »