Breaking News

Fast9 News

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ*

*೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ* *ಘಟಪ್ರಭಾ-* ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು ಅರಭಾವಿ …

Read More »

ಅಮ್ಮಾ ಪೌಂಡೇಷನ್ ಪಯಣ ಎಷ್ಟೇ ಕಠಿಣವಾದರೂ ಸಮಾಜದಲ್ಕಿನ ಬದಲಾವಣೆಯ ಹೊಣೆ ಹೊತ್ತಿದೆ.

ಅಮ್ಮಾ ಪೌಂಡೇಷನ್ ಪಯಣ ಎಷ್ಟೇ ಕಠಿಣವಾದರೂ ಸಮಾಜದಲ್ಕಿನ ಬದಲಾವಣೆಯ ಹೊಣೆ ಹೊತ್ತಿದೆ. ಘಟಪ್ರಭಾ : ಅಮ್ಮಾ ಫೌಂಡೇಷನ್ ರಾಯಬಾಗದ 10ನೇ ವಾರ್ಷಿಕೋತ್ಸವ: ಸಮರ್ಪಣಾ, ಸೇವಾ ಮತ್ತು ಸ್ಫೂರ್ತಿ ದಿನ ಘಟಪ್ರಭಾದ ಹೊರವಲಯದಲ್ಲಿರುವ ಸೇವಾದಳದ ಸಭಾಭವನದಲ್ಲಿ ಅಮ್ಮಾ ಫೌಂಡೇಷನ್ ತನ್ನ 10ನೇ ವಾರ್ಷಿಕೋತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಿತು. ಇನ್ನು ಜ್ಯೋತಿ ಬೆಳಗಿಸಿ ಶೋಭಾ ಗಸ್ತಿ ಅವರು ಮಾತನಾಡಿ ಸಂಸ್ಥೆಯ ದಶಕದ ಸಾಧನೆಗಳ ಬಗ್ಗೆ ಭಾವನಾತ್ಮಕ ಮಾತನಾಡಿ. “ಈ ದಶಕದ …

Read More »

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ ಅಸ್ತಿತ್ವಕ್ಕೆ! ಯಾಕೆ,,?

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ ಅಸ್ತಿತ್ವಕ್ಕೆ! ಯಾಕೆ,,? ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು.‌ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ …

Read More »

ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ. ಎಮ್ಮೆ ಹಾಲಿಗೆ ₹ 3.40, ಆಕಳ ಹಾಲಿಗೆ ₹ 1 ಹೆಚ್ಚಳ. ಪರಿಷ್ಕೃತ ದರವೆಲ್ಲ ರೈತರಿಗೆ ಸಂದಾಯ ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. …

Read More »

ಬೆಳೆಸಿ ಜನರನ್ನುಸಂಘಟನೆ ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ

ಸಂಘಟನೆ ಬೆಳೆಸಿ ಜನರನ್ನು ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ ಸಂಘಟನೆಗಳ ಹೆಸರು ಹೇಳಿ ಬ್ಲ್ಯಾಕ ಮೇಲ್ ಮಾಡಬಾರದು: ರವೀಂದ್ರ ಗದಾಡೆ. ಅಥಣಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ ) ಡಿಜಿಸಾಗರ ಬಣದ ರಾಜ್ಯ ಸಂಚಾಲಕರ ಆದೇಶದಂತೆ ತಾಲೂಕಾ ಘಟಕ ಅಥಣಿಯಲ್ಲಿ ಡಾ:ಬಾಬಾಸಾಹೇಬ ಅಂಬೇಡ್ಕರ ಅವರ ಪರಿನರ್ವಾಣ ದಿನದ ಅಂಗವಾಗಿ ದಿ.29/12/2024 ರಂದು ಡಾ: ಬಿ,ಆರ್,ಅಂಬೇಡ್ಕರ,ಶ್ರೀಮತಿ ಸಾವಿತ್ರಿಬಾಯಿ ಪುಲೆ,ಮತ್ತು ಸಂವಿಧಾನದ ಬಗ್ಗೆ ಲಿಖಿತ …

Read More »

ಅಟ್ರಾಸಿಟಿ ಪ್ರಕರದಲ್ಲಿನ ಆರೋಪಿಯನ್ನು ಬಂದಿಸುವಂತೆ ದಲಿತ ಸಂಘಟನೆಯಿಂದ ಪ್ರತಿಭಟನೆ

ಅಟ್ರಾಸಿಟಿ ಪ್ರಕರದಲ್ಲಿನ ಆರೋಪಿಯನ್ನು ಬಂದಿಸುವಂತೆ ದಲಿತ ಸಂಘಟನೆಯಿಂದ ಪ್ರತಿಭಟನೆ ವರದಿ : ಮನೋಹರ ಮೇಗೇರಿ ಗೋಕಾಕ : ಪರಿಶಿಷ್ಟ ಜಾತಿಯವರ ಮೇಲೆ ಸುವರ್ಣಿಯರು ಜತಿ ನಿಂದನೆ ಮಾಡಿ ಹಲ್ಲೆ ಮಾಡಿದವರ ಮೇಲೆ ಪರಿಶಿಷ್ಟ ಕಾಯಿದೆ ಅಡಿ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದ ಆರೋಪಿಯನ್ನು ಬಂದಿಸುವಂತೆ ಗೋಕಾಕದಲ್ಲಿ ಡಿಜೆ ಸಾಗರ ಬಣದ ದಲಿತ ಸಂಘಟನೆಯ ಸದಸ್ಯರು ಜಿಲ್ಲಾ ಸಂಚಾಲಕ ಮಯೂರ ತಳವಾರ ಇವರ ನೇತೃತ್ಬದಲ್ಲಿ ಗೋಕಾಕ ತಹಸಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು. …

Read More »

ಸಂಚಾರಿ ನಿಯಮ ಪಾಲಿಸುತ್ತ ಸಾರ್ವಜನಿಕರು ಪೋಲಿಸರಂತೆ ಮಾದಕ ವ್ಯಸನಿಗಳ ವಿರುದ್ದ ಹೊರಾಡಬೇಕು : ಕೆ.ವಾಲಿಕಾರ

ಸಂಚಾರಿ ನಿಯಮ ಪಾಲಿಸುತ್ತ ಸಾರ್ವಜನಿಕರು ಪೋಲಿಸರಂತೆ ಮಾದಕ ವ್ಯಸನಿಗಳ ವಿರುದ್ದ ಹೊರಾಡಬೇಕು : ಕೆ.ವಾಲಿಕಾರ ಗೋಕಾಕ :ನಗರದ ರಿದ್ದಿ ಸಿದ್ದಿ ರಾಕೇಟ ಕಂಪನಿಯಲ್ಲಿ ಕಾರ್ಖಾನೆಯ ಸಹಯೋಗದೊಂದಿಗೆ ಗೋಕಾಕ ಶಹರ ಪೋಲಿಸ್ ಠಾಣೆಯ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ವ್ಯಸನ ಮುಕ್ತ ಸಮಾಜಕ್ಕಾಗಿ ಡ್ರಗ್ಸ್ ವಿರುದ್ದ ಜಾಗೃತಿ ಜಾಥಾ ನಡೆಯಿತು. ಗೋಕಾಕ ಸಿ,ಪಿ,ಆಯ್ ಸುರೇಶಬಾಬು ಬಂಡಿವಡ್ಡರ ಮಾತನಾಡಿ, ವಾಹನ ಚಾಲಕರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಬೇಕು.ಮೊಬೈಲನಲ್ಲಿ ಮಾತನಾಡುತ್ತ ದ್ವಿಚಕ್ರ …

Read More »

ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ*ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು*

*ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ*ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು* *ಪ್ರಯಾಗರಾಜ್* (ಉತ್ತರ ಪ್ರದೇಶ)- ಗೋಕಾಕ ಸಾಹುಕಾರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಏಕಕಾಲದಲಿಯೇ ಶಾಸಕರಾಗಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಜಾರಕಿಹೊಳಿ ಹೆಸರು ಹೇಳಿದ್ರೆ ಸಾಕು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸುವಂತಹ ಕ್ರೇಜ್ …

Read More »

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ …

Read More »

ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ

ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ 1) ಸಾರ್ವಜನಿಕರು ವಾಕಿಂಗ್, ಹೋಗುವಾಗ ಬಂಗಾರದ ಆಭರಣಗಳನ್ನು, ಧರಿಸಿಕೊಂಡು ಹೋಗಬೇಡಿ 2) ಕತ್ತಲೆಯಲ್ಲಿ ಹಾಗೂ ನಸುಕಿನಲ್ಲಿ, ಜನರು ಓಡಾಟ ಕಡಿಮೆ ಇದ್ದ ಪ್ರದೇಶದಲ್ಲಿ ,ತಾವು ಒಬ್ಬಂಟಿಯಾಗಿ ವಾಕಿಂಗ್ ಹೋಗಬಾರದು. 3) ಸಾರ್ವಜನಿಕರು ವಾಕಿಂಗ್ ಮಾಡುತ್ತಿರುವ, ಸಮಯದಲ್ಲಿ ಸಂಶಯದ, ದ್ವಿಚಕ್ರ ವಾಹನ ಮೇಲೆ ಮಾಸ್ಕ ,ಧರಿಸಿಕೊಂಡು ಅಥವಾ ಹೆಲ್ಮೆಟ್ ಧರಿಸಿಕೊಂಡು, ಓಡಾಡುತ್ತಿದ್ದಲ್ಲಿ ಠಾಣೆಗೆ ಅಥವಾ ಇ ಆರ್ ಎಸ್ ಎಸ್,112 ಗೆ ಕರೆ ಮಾಡಬೇಕು, …

Read More »