Breaking News

Fast9 News

ಬಹುಕೋಟಿ ನಕಲಿ ಛಾಪಾ ಕಾಗದ ಹಗರಣ ಬಯಲಿಗೆಳೆದ ಜಯಂತ ತಿನೈಕರ್‌ ಮೇಲೆ ಮಾರಣಾಂತಿಕ ಹಲ್ಲೆ.

ಬಹುಕೋಟಿ ನಕಲಿ ಛಾಪಾ ಕಾಗದ ಹಗರಣ ಬಯಲಿಗೆಳೆದ ಜಯಂತ ತಿನೈಕರ್‌ ಮೇಲೆ ಮಾರಣಾಂತಿಕ ಹಲ್ಲೆ. ಆರ್.ಟಿ.ಐ ಕಾರ್ಯಕರ್ತರೂ ಆಗಿರುವ ಜಯಂತ ತಿಣೈಕರ್ ಅವರ ಮೇಲೆ ಅಪರಿಚಿತ ಯುವಕರ ತಂಡವೊಂದು ಹಲ್ಲಗೈದು ಗಾಯಗೊಳಿಸಿದ ಘಟನೆ  ಬೆಳಗಾವಿ- ಖಾನಾಪುರ ಹೆದ್ದಾರಿಯ ಝಾಡ ಶಹಾಪುರ ಗ್ರಾಮದ ಬಳಿ ಸಂಭವಿಸಿದೆ . |ತಾವು ಶುಕ್ರವಾರ ಸಂಜೆ ಕಾರಿನಲ್ಲಿ ಬೆಳಗಾವಿಯಿಂದ ಖಾನಾಪುರದತ್ತ ಕಾರನ್ನು ಪ್ರಯಾಣಿಸುವಾಗ ತಮ್ಮ ಬೈಕುಗಳಲ್ಲಿ ಬೆನ್ನಟ್ಟಿದ ಐದಾರು ಯುವಕರ ತಂಡ ಝಾಡ ಶಹಾಪುರ ಬಳಿ …

Read More »

9 ಗಂಟೆಯಲ್ಲಿ 51ಟನ್ ಕಟಾವು ಮಾಡಿದ ಕಬ್ಬು ಹೇರಿದ ಕೆಮ್ಮನಕೊಲದ ಬಾಹುಬಲಿ,

9 ಗಂಟೆಯಲ್ಲಿ 51ಟನ್ ಕಟಾವು ಮಾಡಿದ ಕಬ್ಬು ಹೇರಿದ ಕೆಮ್ಮನಕೊಲದ ಬಾಹುಬಲಿ, ಗೋಕಾಕ: ತಾಲೂಕಿನ ಕೆಮ್ಮನಕೂಲ ಗ್ರಾಮದ ಯುವಕ ಸತತ  ೯ ಗಂಟೆ ವರೆಗೆ ಸುಮಾರು ೫೧ ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ್ದಾನೆ. ಕೆಮ್ಮನಕೂಲ ಗ್ರಾಮದ ಯುವಕ ದುಂಡಪ್ಪಾ ತಿಪ್ಪಣ್ಣ ಭರಮನ್ನವರ ಅದೇ ಗ್ರಾಮದ ಜಮೀನಿನಲ್ಲಿ ಬೆಳೆದ ಕಬ್ಬನ್ನು ಸತತ ೯ಗಂಟೆಯ ವರೆಗೆ ಸುಮಾರು ೫೧ಟನ್ ಕಟಾವು ಮಾಡಿದ ಕಬ್ಬನ್ನು ಟ್ರಾಕ್ಟರ್‌ನ ೫ …

Read More »

ಕಿಡಿಗೇಡಿಗಳಿಂದ ನಾಶವಾಗುತ್ತಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆ

ಕಡಿಗೇಡಿಗಳಿಂದ ನಾಶವಾಗುತ್ತಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆಯನ್ನೆ ಟಾರ್ಗೆಟ್ ಮಾಡಿ ದಿನಾಲು ಒಂದಲ್ಲ ಒಂದು ಶಾಲೆಯಲ್ಲಿನ‌ ವಸ್ತುಗಳನ್ನು ಹಾಳುಮಾಡುತ್ತಿದ್ದ ಕೀಡಿಗೇಡಿಗಳು ಇವತ್ತು ಶಾಲೆಗೆ ದೇಣಿಗೆ ರೂಪದಲ್ಲಿ ಶಾಲೆಯಲ್ಲಿನ ಹೆಣ್ಣುಮಕ್ಕಳಿಗೆ ಕಟ್ಟಿಸಿದ ಶೌಚಾಲಯಗಳ ಬಾಗಿಲು ಮತ್ತು ಕಬಾರ್ಡಗಳನ್ನು ಒಡೆದು ನಾಶ ಮಾಡಿದ್ದಾರೆ. ಊರಿನ ಮದ್ಯದಲ್ಲಿರುವ ಸರಕಾರಿ ಶಾಲೆಗೆ ಈ ಪರಿಸ್ಥಿತಿ ಬಂದಿದೆ ಇಲ್ಲಿನ ಶಾಲೆ ಅಬಿವೃದ್ದಿ ಮಾಡಲಿಕ್ಕಾಗಿಯೆ ಎಸ್,ಡಿ,ಎಮ್,ಸಿ, ಅದ್ಯಕ್ಚರು, ಸದಸ್ಯರುಗಳ ಕಮಿಟಿಯನ್ನು ರಚಿಸಿದ್ದಾರೆ, …

Read More »

ಕಿಡಿಗೇಡಿಗಳಿಂದ ನಾಶವಾಗುತ್ತಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆ

ಕಿಡಿಗೇಡಿಗಳಿಂದ ನಾಶವಾಗುತ್ತಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆಯನ್ನೆ ಟಾರ್ಗೆಟ್ ಮಾಡಿ ದಿನಾಲು ಒಂದಲ್ಲ ಒಂದು ಶಾಲೆಯಲ್ಲಿನ‌ ವಸ್ತುಗಳನ್ನು ಹಾಳುಮಾಡುತ್ತಿದ್ದ ಕೀಡಿಗೇಡಿಗಳು ಇವತ್ತು ಶಾಲೆಗೆ ದೇಣಿಗೆ ರೂಪದಲ್ಲಿ ಶಾಲೆಯಲ್ಲಿನ ಹೆಣ್ಣುಮಕ್ಕಳಿಗೆ ಕಟ್ಟಿಸಿದ ಶೌಚಾಲಯಗಳ ಬಾಗಿಲು ಮತ್ತು ಕಬಾರ್ಡಗಳನ್ನು ಒಡೆದು ನಾಶ ಮಾಡಿದ್ದಾರೆ. ಊರಿನ ಮದ್ಯದಲ್ಲಿರುವ ಸರಕಾರಿ ಶಾಲೆಗೆ ಈ ಪರಿಸ್ಥಿತಿ ಬಂದಿದೆ ಇಲ್ಲಿನ ಶಾಲೆ ಅಬಿವೃದ್ದಿ ಮಾಡಲಿಕ್ಕಾಗಿಯೆ ಎಸ್,ಡಿ,ಎಮ್,ಸಿ, ಅದ್ಯಕ್ಚರು, ಸದಸ್ಯರುಗಳ ಕಮಿಟಿಯನ್ನು ರಚಿಸಿದ್ದಾರೆ, …

Read More »

ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆ ಬೆಂಕಿಗೆ ಆಹುತಿ:

ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆ ಬೆಂಕಿಗೆ ಆಹುತಿ ಖಾನಾಪುರ ತಾಲೂಕಿನ ಲಿಂಗನಮಠ ಗ್ರಾಮದ ಹುಲಿಕೇರಿ ಕ್ರಾಸ್ ಸಮೀಪವಿರುವ ವಾಸಂತಿ ವಾಡೇಕರ ಎಂಬ ರೈತರ ಹೊಲದಲ್ಲಿ ಮಂಗಳವಾರದಂದು ಮಧ್ಯಾಹ್ನ ಆಕಸ್ಮಿಕವಾಗಿ ವಿದ್ಯುತ್ ತಂತಿಗಳೆರಡು ಜೋಡಣೆಯಾಗಿ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು ಅಂದಾಜು 10 ಎಕರೆ ಭೂಮಿಯಲ್ಲಿ 300 ಟನ್ ಕಬ್ಬು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾಗಿದೆ. ಈ ರೈತರ ಹೊಲವನ್ನು ಲಿಂಗನಮಠ ಗ್ರಾಮದ ಮಹಾಂತೇಶ ಸಂಗೊಳ್ಳಿ ಎಂದು ಗುರುತಿಸಲಾಗಿದೆ. …

Read More »

ವಿಮಾನಕ್ಕೆ ಅನುಮತಿ ಸಿಗದ ಕಾರಣ ಭಾರತಿಯರ ರಕ್ಷಣೆಗೆ ತೊಡಕು,

ವಿಮಾನಕ್ಕೆ ಅನುಮತಿ ಸಿಗದ ಕಾರಣ ಭಾರತಿಯರ ರಕ್ಷಣೆಗೆ ತೊಡಕು ನವದೆಹಲಿ:ಇವತ್ತು ಕೂಡ ಉಕ್ರೇನ್ ಮೇಲೆ ರಷ್ಯಾ ದಾಳಿ ನಿರಂತರವಾಗಿ ಮುಂದುವರೆದಿದ್ದು, ಯುದ್ಧ ಭೀಕರತೆಗೆ ಕಂಗೆಟ್ಟ ಜನರು ಉಕ್ರೇನ್ ತೊರೆಯುತ್ತಿದ್ದಾರೆ. ಈ ನಡುವೆ ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ತೊಡಕುಂಟಾಗಿದೆ ಎಂದು ತಿಳಿದುಬಂದಿದೆ. ಉಕ್ರೇನ್ ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆಂದು ದೆಹಲಿಯಿಂದ ಉಕ್ರೇನ್ ಗೆ ತೆರಳಬೇಕಿದ್ದ ವಿಶೇಷ ವಿಮಾನಕ್ಕೆ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಾಗಿದೆ. ದೆಹಲಿ ಹಾಗೂ ಮುಂಬೈನಿಂದ ಎರಡು …

Read More »

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ

  ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಗೋಕಾಕ :ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿ. 27 ರಂದು ಸಂಜೆ 5 ಗಂಟೆಗೆ ನಗರದ ಕೆಎಲ್‍ಇ ಮಹಾದೇವಪ್ಪಣ್ಣಾ ಮುನವಳ್ಳಿ ಆಂಗ್ಲ ಮಾದ್ಯಮ ಶಾಲೆ ಆವರಣದಲ್ಲಿ ಜರುಗಲಿದೆ ಎಂದು ಪ್ರೊ. ಚಂದ್ರಶೇಖರ ಅಕ್ಕಿ ಹಾಗೂ ಗೌರವ ಕಾರ್ಯದರ್ಶಿ ಪ್ರೊ. ಸುರೇಶ ಮುದ್ದಾರೆ …

Read More »

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನಡೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು ಮಾತನಾಡಿದರು. ಬಿಜೆಪಿ ಜಿಲ್ಲಾ …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ*

*ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ …

Read More »

ಶ್ರೇಷ್ಠ ಸಂತ ಕವಿ ಸರ್ವಜ್ಞ ನವರ್ 502ನೆ ಜಯಂತಿ ಆಚರಣೆ

ಶ್ರೇಷ್ಠ ಸಂತ ಕವಿ ಸರ್ವಜ್ಞ ನವರ್ 502ನೆ ಜಯಂತಿ ಆಚರಣೆ ಆಡುಭಾಷೆಯಲ್ಲೇ ಸರಳವಾದ ತ್ರಿಪದಿಗಳನ್ನು ರಚಿಸಿ ಸಮಾಜವನ್ನು ತಿದ್ದಲು ಶ್ರಮಿಸಿದ .ಕನ್ನಡ ನಾಡಿನ ಶ್ರೇಷ್ಠ ಸಂತ ಕವಿ ಸರ್ವಜ್ಞ ನವರ್ 502ನೆ ಜಯಂತಿಯನ್ನು ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಕುಂಬಾರ್ ಓಣಿಯ ಭಗತ್ ಸಿಂಗ್ ಸರ್ಕಲನಲ್ಲಿ ಸರ್ವ ಕುಂಬಾರ ಸಮಾಜದ ಗುರುಹಿರಿಯರ ಮುಖ್ಯಸ್ಥಿತಿಯ ಸಮ್ಮುಖದಲ್ಲಿ ಸರ್ವಜ್ಞ ಅವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುಂಬಾರ ಸಮಾಜದ ಮುಖಂಡ ಮಡಿವಾಳಪ್ಪ …

Read More »