Breaking News

Fast9 News

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,, ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಈಶ್ವರ …

Read More »

ಮೂಡಲಗಿ ತಾಲೂಕಿನ ನಾಗರೀಕರ ಬಹುದಿನಗಳ ಕನಸು ನನಸು ಮಾಡಿದ ಕೆ,ಎಮ್,ಎಪ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ಮೂಡಲಗಿ ತಾಲೂಕಿನ ನಾಗರೀಕರ ಬಹುದಿನಗಳ ಕನಸು ನನಸು ಮಾಡಿದ ಕೆ,ಎಮ್,ಎಪ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ …

Read More »

ಬಿಜೆಪಿಯ ಅಧಿಕೃತ ಸಭೆ ಅಲ್ಲದಿರುವುದಕ್ಕೆ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಜೆಪಿಯ ಅಧಿಕೃತ ಸಭೆ ಅಲ್ಲದಿರುವುದಕ್ಕೆ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಭಾನುವಾರದಂದು ಹೇಳಿಕೆ ನೀಡಿರುವ ಅವರು, ಉದ್ಧೇಶಪೂರ್ವಕವಾಗಿ …

Read More »

ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು ನೊಂದು ಕೊಣ್ಣೂರ ಹೊರವಲಯದಲ್ಲಿ ಒರ್ವ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ, 55 ವರ್ಷದ ಈರಪ್ಪ ರಾಮಚಂದ್ರ ಚಡಚ್ಯಾಳ ಎಂಬಾತ ಕೊಣ್ಣೂತ ರೇಲ್ವೆ ಸ್ಟೆಶನ್ ಹತ್ತಿರ ಬೆವಿನಗಿಡಕ್ಕೆ ನೇಣುಹಾಕಿಕೊಂಡಿದ್ದಾನೆ, ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಉಪಠಾಣೆ ಕೊಣ್ಣೂರಿನ ಪೋಲಿಸ್ ಸಿಬ್ಬಂದಿಗಳು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದರೆ. ಮೃತನ ಹೆಂಡತಿ ಎರಡು ತಿಂಗಳ ಹಿಂದೆ ಮರಣ ಹೊಂದಿದ್ದು ಅದೆ …

Read More »

ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ

ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಮಾಲದಿನ್ನಿ ಗ್ರಾಮಕ್ಕೆ ಜಲ ಜೀವನ ಮಿಷನ್ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ ಕಾಮಗಾರಿ ಹಾಗೂ ಪ್ರೌಢಶಾಲೆಯ ನೂತನ ಕೋಠಡಿಯ ಉದ್ಘಾಟನೆಯನ್ನು ಅಮರನಾಥ ಜಾರಕಿಹೊಳಿ ನೆರವೆರಿಸಿ ಮಾತನಾಡಿದ ಅವರು, ನಮ್ಮ ತಂದೆಯವರು ಸರಕಾರದಿಂದ ಸಾಕಷ್ಟು ಅನುದಾನ ತರುವ ಮೂಲಕ ಗೋಕಾಕ …

Read More »

ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಪತ್ರಕರ್ತರಿಗೆ ಸತ್ಕಾರ!

ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಪತ್ರಕರ್ತರಿಗೆ ಸತ್ಕಾರ! ಗೋಕಾಕ: ಕನ್ನಡ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ವತಿಯಿಂದ ಗೋಕಾಕ ತಾಲೂಕಿನ ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಸನ್ಮಾನ ಮಾಡಿ ಸತ್ಕರಿಸಿದರು. ದುಪದಾಳ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷರಾಗದ ಕೆಂಪಣ್ಣಾ ಚೌಕಾಶಿ ಹಾಗೂ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರ ನೇತೃತ್ವದಲ್ಲಿ ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಸನ್ಮಾನ ಮಾಡಿದರು. ರಾಜ್ಯಾಧ್ಯಕ್ಷರಾದ ಕೆಂಪಣ್ಣಾ ಚೌಕಾಶಿ ಅವರು ಮಾತನಾಡಿ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳನ್ನು …

Read More »

ಅಂಕಲಗಿ ಪಿಎಸ್ಐ ವಿರುದ್ದ ದಲಿತ ಸಂಘಟನೆಗಳ ಪ್ರತಿಭಟನೆ,ತಕ್ಷಣ ವರ್ಗಾವಣೆ ಮಾಡಲು ಒತ್ತಾಯ,

ಅಂಕಲಗಿ ಪಿಎಸ್ಐ ವಿರುದ್ದ ದಲಿತ ಸಂಘಟನೆಗಳ ಪ್ರತಿಭಟನೆ,ತಕ್ಷಣ ವರ್ಗಾವಣೆ ಮಾಡಲು ಒತ್ತಾಯ, ನ್ಯಾಯ ಕೆಳಲು ಹೋದ ದಲಿತ ಮುಖಂಡನ ಮೇಲೆ ಪಿ,ಎಸ್,ಐ, ಒಬ್ಬರು ಅವಾಜ ಹಾಕಿದ್ದಲ್ಲದೆ ತನ್ನ ಅದಿಕಾರದ ದುರಪಯೋಗ ಪಡೆಸಿಕೊಂಡು ಆ ಮುಖಂಡನ ಮೇಲೆ 307 ಪ್ರಕರಣ ದಾಖಲಿಸಿದ್ದ ಘಟನೆ ಗೋಕಾಕ ತಾಲೂಕಿನ ಅಂಕಲಗಿ ಪೋಲಿಸ್ ಠಾಣೆಯಲ್ಲಿ ನಡೆದಿದೆ. ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಕಲ್ಲಪ್ಪ ಪುಂಡಲೀಕ ಮಾದರ ಈತನ ಮನೆಗೆ ಸ್ಥಳಿಯರ ಜೊತೆ ಪೋಲಿಸ್ ಅಧಿಕಾರಿ ಸೇರಿ …

Read More »

ಕೊರೊನಾ ತಂತು ಮತ್ತೆ ಶಾಲೆಗೆ ಬಿಗ,ನಾಳೆಯಿಂದ ಇದೆ ದಿ: 18ರವರೆಗೆ 1ರಿಂದ 9 ವರೆಗಿನ ಶಾಲೆಗಳು ಬಂದ್,,,

ಕೊರೊನಾ ತಂತು ಮತ್ತೆ ಶಾಲೆಗೆ ಬಿಗ,ನಾಳೆಯಿಂದ ಇದೆ ದಿ: 18ರವರೆಗೆ 1ರಿಂದ 9 ವರೆಗಿನ ಶಾಲೆಗಳು ಬಂದ್,,, ರಾಜ್ಯಾದ್ಯಂತ ಕೋವಿಡ್ -19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸನ್ಮಾನ್ಯ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಧ್ಯಕ್ಷರು , ರಾಜ್ಯ ಕಾರ್ಯಕಾರಿ ಸಮಿತಿ ಕರ್ನಾಟಕ ಸರ್ಕಾರ ರವರು ಉಲ್ಲೇಖ ( 1 ) ರವರು ಉಲ್ಲೇಖ ( 1 ) ಮತ್ತು ( 2 ) ರಂತೆ ಹಲವಾರು ಮುನ್ನೇಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ . …

Read More »

ವಿದ್ಯಾರ್ಥಿಗಳು ಸದೃಢ ಭಾರತ ನಿರ್ಮಾಣ ನಿರ್ಮಿಸಬೇಕಾಗಿದೆ : ಕಾರಜೋಳ

ವಿದ್ಯಾರ್ಥಿಗಳು ಸದೃಢ ಭಾರತ ನಿರ್ಮಾಣ ನಿರ್ಮಿಸಬೇಕಾಗಿದೆ : ಕಾರಜೋಳ ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಇವರ ಆದೇಶದಂತೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಕಾರ್ಯಕ್ರಮದ ಅಂಗವಾಗಿ ಗೋಕಾಕ ತಾಲೂಕಿ‌ನ ಖನಗಾಂವದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಗೋಕಾಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಖನಗಾಂವನ ಜಂಟಿ ನೆತೃತ್ವದಲ್ಲಿ ದಿನಾಂಕ ಇಂದು ಖನಗಾಂವ ವಸತಿ ಶಾಲೆಯಲ್ಲಿ ಲಸಿಕಾಕರಣ ಹಮ್ಮಿಕೊಳ್ಳಲಾಯಿತು. …

Read More »

ಕೊಣ್ಣೂರಲ್ಲಿನ ಅದ್ದೂರಿ ಅಯ್ಯಪ್ಪಸ್ವಾಮಿ ಮಾಹಾ ಪೂಜೆ ಸಂಪನ್ನ

ಕೊಣ್ಣೂರಲ್ಲಿನ ಅದ್ದೂರಿ ಅಯ್ಯಪ್ಪಸ್ವಾಮಿ ಮಾಹಾ ಪೂಜೆ ಸಂಪನ್ನ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಶ್ರೀ ಲಕ್ಚ್ಮಿ ದೇವಸ್ಥಾನದಲ್ಲಿ ಓಂ ಶ್ರೀ ಅಯ್ಯಪ್ಪ ಸೇವಾ ಸಮಿತಿಯಿಂದ 19ನೆಯ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಜರುಗಿತು ಗುರುಸ್ವಾಮಿಗಳಾದ ಹರೀಶ ಕಾಳೆ ,ಉಮೇಶ ಉಡುಪಿ, ಮಹೇಶ ಪಾಶ್ಚಾಪುರ,ರವಿ ಪಾಟೀಲ ಹಾಗೂ ಯಶರಾಜ ಗುರುಸ್ವಾಮಿಗಳ ನೇತೃತ್ವದಲ್ಲಿ ನಡೆದ ಇ ಮಹಾಪೂಜೆಯಲ್ಲಿ ವಿಘ್ನ ನಿವಾರಕ ಗಣೇಶನ ಪೂಜೆ ಮಾಡುವ ಮೂಲಕ ಮಹಾಪೂಜೆ ಪ್ರಾರಂಬಿಸಿ ಅಯ್ಯಪ್ಪ ಮತ್ತು ಸುಬ್ರಮಣ್ಯ …

Read More »