Breaking News

Fast9 News

ಇವತ್ತಿನಿಂದ ನೈಟ್ ಕರ್ಪ್ಯೂ ಜಾರಿ ಕೊಣ್ಣೂರ ಸ್ತಬ್ದ

ಇವತ್ತಿನಿಂದ ನೈಟ್ ಕರ್ಪ್ಯೂ ಜಾರಿ ಕೊಣ್ಣೂರ ಸ್ತಬ್ದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಎಮ್ರಿಕಾನ್ ಪ್ರಕರಣಗಳಿಂದ ಇವತ್ತಿನಿಂದ ರಾತ್ರಿ ಹತ್ತು ಗಂಟೆಯಿಂದ ರಾಜ್ಯಾದಂತ ಇವತ್ತು ನೈಟ್ ಕರ್ಪ್ಯೂ ಜಾರಿ ಮಾಡಿ ಸರ್ಕಾರ ಆದೇಶ ಮಾಡಿದ್ದರ ಬೆನ್ನಲ್ಲೆ ಇವತ್ತು ಗೋಕಾಕ ತಾಲೂಕಿನ ಕೊಣ್ಣೂರಿನ ಉಪ ಪೋಲಿಸ್ ಠಾಣೆಯ ಸಿಬ್ಬಂದಿಗಳು ರಸ್ತೆ ಬಂದ್ ಮಾಡಲು ಬ್ಯಾರಿಕೇಡ್ ಹಾಕಿ ರಸ್ತೆ ಮೂಲಕ ತೆರಳುತ್ತಿರುವ ವಾಹನಗಳನ್ನು ತಡೆದು ಅವರ ಗುರುತಿನ ಚೀಟಿಗಳನ್ನು ಪರಿಶಿಲಿಸುತಿದ್ದರು.ನಂತರ ಪಟ್ಟಣದಲ್ಲಿ ಗಸ್ತು ತಿರುಗಿ ಮುಚ್ಚದೆ …

Read More »

ಜಾತಿ ಧರ್ಮ ಆಮೇಲೆ ಮೊದಲು ಮಾನವಿಯತೆ: ರಾಹುಲ ಜಾರಕಿಹೋಳಿ

ಜಾತಿ ಧರ್ಮ ಆಮೇಲೆ ಮೊದಲು ಮಾನವಿಯತೆ: ರಾಹುಲ ಜಾರಕಿಹೋಳಿ 137 ನೆ ಕಾಂಗ್ರೆಸ್ ದಿನಾಚರಣೆ ನಿಮಿತ್ಯ ಗೋಕಾಕದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಗೋಕಾಕದಲ್ಲಿ ಸತೀಶ ಜಾರಕಿಹೋಳಿ ಮಾರ್ಗದರ್ಶನದಂತೆ ರಾಹುಲ ಮತ್ತು ಪ್ರಿಯಾಂಕಾ ಜಾರಕಿಹೋಳಿ ಇವರ ನೇತೃತ್ವದಲ್ಲಿರಕ್ತಧಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸಸಿಗೆ ನೀರು ಉಣಿಸುವ ಮೂಲಕ ರಕ್ತಧಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಯುವ ನಾಯಕ ರಾಹುಲ ಜಾರಕಿಹೋಳಿಯವರು ರಕ್ತ ಅವಶ್ಯವಿರುವಂತವರಿಗೆ ಸಹಾಯವಾಗಲು ರಕ್ತದಾನ ಶಿಬಿರ ಮಾಡುವ ಮೂಲಕ 137 ನೆ,ಕಾಂಗ್ರೇಸ್ ಸಂಸ್ಥಾಪನಾ …

Read More »

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ BEO.

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ BEO. ಅನಾರೋಗ್ಯದ ಹಿನ್ನೆಲೆ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ ಗುಂಡಿ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು: ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಶವ ಪತ್ತೆಯಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಬಿಇಓ ಕಮಲಾಕರ್ ಅವರ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೊಡಿಗೆಹಳ್ಳಿ …

Read More »

ಉರುಬಿನಹಟ್ಟಿ (ಬೆ) ಯಲ್ಲಿ 27ನೆ ಅಯ್ಯಪ್ಪ ಸ್ವಾಮಿ ಮಹಾಪೂಜೆ,ಸರ್ವರಿಗೂ ಸ್ವಾಗತ,

ಉರುಬಿನಹಟ್ಟಿ (ಬೆ) ಯಲ್ಲಿ 27ನೆ ಅಯ್ಯಪ್ಪ ಸ್ವಾಮಿ ಮಹಾಪೂಜೆ,ಸರ್ವರಿಗೂ ಸ್ವಾಗತ, ಗೋಕಾಕ ತಾಲೂಕಿನ ಉರುಬಿನಹಟ್ಟಿ (ಬೆಣಚಿನಮರ್ಡಿ) ಗ್ರಾಮದಲ್ಲಿ ಓಂ ಶ್ರೀ ಅಯ್ಯಪ್ಪ ಸೇವಾ ಸಮಿತಿಯಿಂದ 27ನೆಯ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆಯನ್ನು ದಿನಾಂಕ 1 ಜನೆವರಿ 2022 ರಂದು ಶನಿವಾರದಂದು ಮುಂಜಾನೆ ಜರುಗುವುದು. ಈ ಮಹಾಪೂಜೆಯ ಸಾನಿದ್ಯವನ್ನು ಕುಂದರಗಿಯ ಅಡವಿಸಿದ್ದೇಶ್ವರ ಮಠದ ಶ್ರೀ ಮ,ನಿ,ಪ್ರ,ಸ್ವ,ಅಮರಸಿದ್ದೇಶ್ವರ ಮಾಹಾಸ್ವಾಮಿಗಳು,ಮರಡಿಮಠದ ಶ್ರೀಮದ್ ಘನಲಿಂಗ್ ಚಕ್ರವರ್ತಿ ಡಾ: ಶ್ರೀ ಶ್ರೀ ಅದೃಶ್ಯ ಶ್ರೀ …

Read More »

ನಿಮ್ಮಂಗ ನಮಗೂ ಮಸಿ ಹಚ್ಚಾಕ,ಬರೆಯೊದಕ್ಕ ಬರ್ತೈತಿ,,ಎಮ್,ಇ,ಎಸ್,ಕಿಡಿಗೇಡಿಗಳಿಗೆ ಕನ್ನಡಿಗರ ತಿರುಗೇಟು*

*ನಿಮ್ಮಂಗ ನಮಗೂ ಮಸಿ ಹಚ್ಚಾಕ,ಬರೆಯೊದಕ್ಕ ಬರ್ತೈತಿ,,ಎಮ್,ಇ,ಎಸ್,ಕಿಡಿಗೇಡಿಗಳಿಗೆ ಕನ್ನಡಿಗರ ತಿರುಗೇಟು* ಇವತ್ತು ಘಟಪ್ರಭಾ ಪಟ್ಟಣದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಕನ್ನಡ ಉತ್ಸವ ಸಮಿತಿ. ಕನ್ನಡ ರಕ್ಷಣಾ ವೇದಿಕೆ ಹಾಗೂ. ಕರ್ನಾಟಕ ಯುವ ಸೇನೆ ಸಂಘಟನೆ ಕಾರ್ಯಕರ್ತರು ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ ಠಾಕ್ರೆ ಹಾಗೂ ಎಂ.ಇ.ಎಸ್.ಪುಂಡರ ವಿರುದ್ಧ ಘೋಷಣೆ ಕೂಗಿ ಮಹಾರಾಷ್ಟ್ರ ಗಾಡಿಗಳಿಗೆ.ಕಪ್ಪು ಮಸಿ ಹಚ್ಚಿ ಕಪ್ಪು ಮಸಿಯಿಂದ.ಜೈ ಕನ್ನಡ ಜೈ ಕರ್ನಾಟಕ ಅಂತಾ ಅಕ್ಷರದಲ್ಲಿ ಬರೆದರು. ಅದಲ್ಲದೆ ಉದ್ದವ …

Read More »

ಕನ್ನಡಿಗರಿಗೆ ಅವಮಾನ ಮಾಡಿದ ಎಮ್,ಇ,ಎಸ್,ಪುಂಡರನ್ನು ಗಡಿಪಾರು ಮಾಡಬೇಕು : ಈರಪ್ಪ ಮಾರಾಪುರ.

ಕನ್ನಡಿಗರಿಗೆ ಅವಮಾನ ಮಾಡಿದ ಎಮ್,ಇ,ಎಸ್,ಪುಂಡರನ್ನು ಗಡಿಪಾರು ಮಾಡಬೇಕು : ಈರಪ್ಪ ಮಾರಾಪುರ.2 ಗೋಕಾಕದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ನವ ನಿರ್ಮಾಣ ವೇದಿಕೆಯಿಂದ ಎಮ್.ಇ.ಎಸ್. ಮತ್ತು ಶಿವಸೇನೆಯ ಪುಂಡರ ವಿರುದ್ಧ ಪ್ರತಿಭಟನೆ ಮಾಡಿದರು. ಕನ್ನಡಿಗರ ಆಶಾ ಕಿರಣ ಕೆಚ್ಚೆದೇಯ ಭಂಟ ಅಪ್ಪಟ ದೇಶ ಭಕ್ತ ಬ್ರಿಟಿಷರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಕ್ರಾಂತಿ ಕಿಡಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ಸರ್ಕಾರದ ವಾಹನಗಳನ್ನು ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡಿ ಎಮ್.ಇ.ಎಸ್ ಹಾಗೂ ಶಿವ …

Read More »

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯವೆದ್ದ ನಿರ್ದೇಶಕರು

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯವೆದ್ದ ನಿರ್ದೇಶಕರು ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ಜನ ನಿರ್ದೇಶಕರು ಗೈರು ಹಾಜರಾಗುವ ಮೂಲಕ ಅಧ್ಯಕ್ಷ ರಮೇಶ ಕತ್ತಿ ಅವರ ಸರ್ವಾಧಿಕಾರತ್ವಕ್ಕೆ ಸೆಡ್ಡು ಹೊಡೆದಿದ್ದಾರೆ. ಶನಿವಾರ ದಿನಾಂಕ 18 ರಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಆಡಳಿತ ಮಂಡಳಿಯ ಸಭೆ ನಿಗದಿಯಾಗಿತ್ತು. ಆದರೆ ಕೇವಲ 5 ಜನರು ಮಾತ್ರ ಇದರಲ್ಲಿ …

Read More »

ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ

ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಇಂದು ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ ಜರುಗಿತು.ಈ ಸಂಧರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ,ಬಿಜೆಪಿ ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ,ನಗರ ಮಂಡಲ …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ …

Read More »

ಕೋವಿಡನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ಧನ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಕೋವಿಡನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ಧನ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಕೋವಿಡ್ 19 ಮಹಾಮಾರಿಯಿಂದ ಅನೇಕ ನಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದೆವೆ. ಕೇಂದ್ರ ಸರಕಾರ ಮೃತ ಫಲಾನುಭವಿಗಳ ಖಾತೆಗೆ 50 ಸಾವಿರ ರೂಪಾಯಿ ಪರಿಹಾರ ಧನ ಈಗಾಗಲೇ ಜಮೆ ಮಾಡುತ್ತಿದ್ದು, ರಾಜ್ಯ ಸರಕಾರದಿಂದಲೂ ಒಂದು ಲಕ್ಷ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ …

Read More »