Breaking News

Fast9 News

ರಾಯಭಾಗದ ಹೆಸ್ಕಾಂ ಕಚೇರಿ ಮೇಲೆ ನಾಲ್ಕು ಜಿಲ್ಲೆಯ ಎಸಿಬಿ ಅಧಿಕಾರಿಗಳಿಂದ ದಾಳಿ,

ರಾಯಭಾಗದ ಹೆಸ್ಕಾಂ ಕಚೇರಿ ಮೇಲೆ ನಾಲ್ಕು ಜಿಲ್ಲೆಯ ಎಸಿಬಿ ಅಧಿಕಾರಿಗಳಿಂದ ದಾಳಿ, ಚಿಂಚಲಿ: ವಿದ್ಯುತ್ ಟ್ರಾನ್ಸಫಾರ್ಮರ ಅಳವಡಿಸಲು ಮತ್ತು ವಿದ್ಯುತ ಸಂಪರ್ಕ ನೀಡಲು ರೈತರು ಹಾಗೂ ಸಾರ್ವಜನಿಕರಿಂದ ಲಂಚವನ್ನು ಕೇಳಲಾಗುತ್ತಿದೆ ಮತ್ತು ಲಂಚ ನೀಡದಿದ್ದರೆ ವಿನಾಕಾರಣ ಪರವಾನಿಗೆಯನ್ನು ನೀಡಲು ವಿಳಂಬ ಮಾಡಲಾಗುತ್ತದೆ ಎನ್ನುವ ದೂರುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಯಬಾಗ ತಾಲೂಕಿನ ಹೆಸ್ಕಾಂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ವತಿಯಿಂದ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲಾಗಿದೆ. …

Read More »

ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌ ಆತ್ಮಹತ್ಯೆಗೆ ಯತ್ನ, ಗೋಕಾಕದಲ್ಲೊಂದು ಅವಮಾನವಿಯ ಘಟನೆ,,

ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌ ಆತ್ಮಹತ್ಯೆಗೆ ಯತ್ನ, ಗೋಕಾಕದಲ್ಲೊಂದು ಅವಮಾನವಿಯ ಘಟನೆ,, ಗೋಕಾಕ: ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ‌ ಘಟನೆ ನಿನ್ನೆ ಸಂಜೆ ನಡೆದಿದೆ. ಗೋಕಾಕ ತಾಲ್ಲೂಕು ಮಕ್ಕಳಗೇರಿ ಗ್ರಾಮದ‌ ಲಕ್ಷ್ಮಣ ಈಳಗೇರ ಎಂಬಾತನೇ ಆತ್ಮಹತ್ಯೆಗೆ ‌ಯತ್ನಿಸಿದ ರೈತ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಗೋಕಾಕ‌ ತಾಲೂಕು ಆಸ್ಪತ್ರೆಯಲ್ಲಿ‌ ದಾಖಲಿಸಲಾಗಿದೆ. ರೈತ ಮಾಡಿರುವ ಫೇಸ್ಬುಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ …

Read More »

ದೂಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿಗಾಗಿ ಕರವೆ ದುಪಧಾಳ ಮನವಿ

ದೂಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿಗಾಗಿ ಕರವೆ ದುಪಧಾಳ ಮನವಿ ದೂಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿ ಪಡಿಸುವದಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ದೂಪದಾಳ ನಿರೀಕ್ಷಣಾ ಮಂದಿರ ಸುಮಾರು ನೂರು ಐವತ್ತು ವರ್ಷಗಳ ಇತಿಹಾಸ ಹೊಂದಿದೆ ಬ್ರಿಟಿಷ್ ಕಾಲದಿಂದಲೂ ಅತ್ಯಂತ ಮಹತ್ವ ಪಡೆದುಕೊಂಡು ಹೆಸರುವಾಸಿಯಾಗಿದೆ ನೀರಾವರಿ ನಿಗಮ ಆಗುವುದಕ್ಕಿಂತ ಮೊದಲು ಸಾಕಷ್ಟು ಆಕರ್ಷಕ ಪ್ರವಾಸಿ ತಾಣ ಆಗಿತ್ತು ಆದರೆ ಇತ್ತಿಚೆಗೆ ಪ್ರವಾಸಿ …

Read More »

ಅಸಂಘಟಿತ ವಲಯದ ಚಾಲಕರಿಗೆ ಪುಡ್ ಕಿಟ್ ವಿತರಿಸಿದ ಶಾಸಕರ ಆಪ್ತಸಹಾಯಕ ಸುರೇಶ ಸನದಿ

ಅಸಂಘಟಿತ ವಲಯದ ಚಾಲಕರಿಗೆ ಪುಡ್ ಕಿಟ್ ವಿತರಿಸಿದ ಶಾಸಕರ ಆಪ್ತಸಹಾಯಕ ಸುರೇಶ ಸನದಿ ಗೋಕಾಕದಲ್ಲಿರುವ ನಮ್ಮ ಚಾಲಕರ ಟ್ರೇಡ್ ಯುನಿಯನ್ (ನೋ) ಗೋಕಾಕ ಘಟಕದ ಸುಮಾರು 80 ಜನ ಅಸಂಘಟಿತ ವಲಯದ ಕಾರ್ಮಿರಾದ ಚಾಲಕರಿಗೆ ಮಾಜಿ ಸಚಿವ ರಮೇಶ ಜಾರಕಿಹೋಳಿಯವರ ನಿರ್ದೇಶದನದಂತೆ ಅವರ ಆಪ್ತ ಸಹಾಯಕರಾದ ಸುರೇಶ ಸನದಿಯವರು ಆಹಾರ ಕಿಟ್ ವಿತರಿಸಿದರು, ಈ ಸಂದರ್ಭದಲ್ಲಿ ಗೋಕಾಕ ಕಾರ್ಮಿಕ ಇಲಾಖೆಯ ಕಾರ್ಮಿಕ ನೀರಿಕ್ಷಕರಾದ ಪಾಂಡುರಂಗ ಮಾವರಕರ, ನಗರಸಭೆ ಅದ್ಯಕ್ಷರಾದ ಜಯಾನಂದ …

Read More »

ಅಸಂಘಟಿತ ವಲಯದ ಚಾಲಕರಿಗೆ ಪುಡ್ ಕಿಟ್ ವಿತರಿಸಿದ ಶಾಸಕರ ಆಪ್ತಸಹಾಯಕ ಸುರೇಶ ಸನದಿ

ಅಸಂಘಟಿತ ವಲಯದ ಚಾಲಕರಿಗೆ ಪುಡ್ ಕಿಟ್ ವಿತರಿಸಿದ ಶಾಸಕರ ಆಪ್ತಸಹಾಯಕ ಸುರೇಶ ಸನದಿ ಗೋಕಾಕದಲ್ಲಿರುವ ನಮ್ಮ ಚಾಲಕರ ಟ್ರೇಡ್ ಯುನಿಯನ್ (ನೋ) ಗೋಕಾಕ ಘಟಕದ ಸುಮಾರು 80 ಜನ ಅಸಂಘಟಿತ ವಲಯದ ಕಾರ್ಮಿರಾದ ಚಾಲಕರಿಗೆ ಮಾಜಿ ಸಚಿವ ರಮೇಶ ಜಾರಕಿಹೋಳಿಯವರ ನಿರ್ದೇಶದನದಂತೆ ಅವರ ಆಪ್ತ ಸಹಾಯಕರಾದ ಸುರೇಶ ಸನದಿಯವರು ಆಹಾರ ಕಿಟ್ ವಿತರಿಸಿದರು, ಈ ಸಂದರ್ಭದಲ್ಲಿ ಗೋಕಾಕ ಕಾರ್ಮಿಕ ಇಲಾಖೆಯ ಕಾರ್ಮಿಕ ನೀರಿಕ್ಷಕರಾದ ಪಾಂಡುರಂಗ ಮಾವರಕರ, ನಗರಸಭೆ ಅದ್ಯಕ್ಷರಾದ ಜಯಾನಂದ …

Read More »

ಸ್ಪಂದನಾ ಸ್ಪೂರ್ತಿ ಪೈನಾನ್ಸ ವತಿಯಿಂದ ಗ್ರಾಹಕರಿಗೆ ಆಹಾರ ಕೀಟ್ ವಿತರಣೆ

ಸ್ಪಂದನಾ ಸ್ಪೂರ್ತಿ ಪೈನಾನ್ಸ ವತಿಯಿಂದ ಗ್ರಾಹಕರಿಗೆ ಆಹಾರ ಕೀಟ್ ವಿತರಣೆ ಇವತ್ತು ಜನಸಾಮನ್ಯರಿಗೆ ಕೇವಲ ಕೊರೊನಾದಿಂದ ಅಷ್ಟೆ ಅಲ್ಲ ನೇರೆ ಪ್ರವಾಹದಿಂದ ಕೂಡ ದುಡಿದು ತಿನ್ನುವವಂತಹ ಕಾರ್ಮಿಕರಿಗೆ ಬಹಳ ಕಷ್ಟ ಬಂದೊದಗಿದೆ ಇಂತಹ ಸಮಯದಲ್ಲಿ ತಮ್ಮ ಕಷ್ಟ ಅರಿತ ಸ್ಪಂದನಾ ಸ್ಪೂರ್ತಿ ಪೈನಾನ್ಸ ಲಿಮಿಟೇಡ್ ನವರು ತಮಗೆ ಆಹಾರ ಕಿಟ್ ವಿತರಿಸುವುದು ಪ್ರಶಂಸೆಗೆ ಪಾತ್ರರಾಗಿದ್ದಾರೆಂದು ಅತಿಥಿಯಾಗಿ ಆಗಮಿಸಿದ್ದ ಗೋಕಾಕ ಕಾರ್ಮಿಕ ಇಲಾಖೆಯ ಕಾರ್ಮಿಕ ನೀರೀಕ್ಷಕಾರಾದ ಪಾಂಡುರಂಗ ಮಾವರಕರ ಗ್ರಾಹಕರಿಗೆ ತಿಳಿಸಿದರು, …

Read More »

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಮೆಟ್ರಕ್ ನಂತರದ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ …

Read More »

ನಗರಸಭೆಯಿಂದ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.!

ನಗರಸಭೆಯಿಂದ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.! ಗೋಕಾಕ: ಮಾಸ್ಟರ್ ಪ್ಲ್ಯಾನ್ ಯೋಜನೆಯಿಂದ ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆಯಿಂದ ಬೃಹತ್ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ವ್ಯಾಪಾರಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರಸಭೆಯ ನಗರೋತ್ಥಾನ ಯೋಜನೆಯಲ್ಲಿ ೨.೮೫ ಕೋಟಿ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟನೆ …

Read More »

ಕಾರ್ಮಿಕರಿದ್ದಲ್ಲಿ ಕಾರ್ಮಿಕ ಅದಾಲತ್ : ಮಹೇಶ ಕುಳಲಿ,

ಕಾರ್ಮಿಕರಿದ್ದಲ್ಲಿ ಕಾರ್ಮಿಕ ಅದಾಲತ್ : ಮಹೇಶ ಕುಳಲಿ, ಕೊರೊನಾ ಸಮಯದಲ್ಲಿ ಕಾರ್ಮಿಕರಿಗಾದಷ್ಟು ಕಷ್ಟ ಯಾರಿಗೂ ಆಗಿಲ್ಲಾ, ಅದಕ್ಕಂತೆ ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ನಿಡಿದೆ ಆದರೆ ಆ ಸೌಲಬ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯುವುದು ಅವಶ್ಯವಾಗಿದೆ ಎಂದು ಬೆಳಗಾವಿ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಇವರು ಮೂಡಲಗಿ ತಾಲೂಕಿನ ತಹಸಿಲ್ದಾರ ಕಚೇರಿಯಲ್ಲಿ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಮಿಕ ಅದಾಲತಗೆ ಚಾಲನೆ ನೀಡಿದರು, ನಂತರ ಮಾತನಾಡಿದ ಅವರು …

Read More »

ಕಾರ್ಮಿಕರಿದ್ದಲ್ಲಿ ಕಾರ್ಮಿಕ ಅದಾಲತ್ : ಮಹೇಶ ಕುಳಲಿ,

ಕಾರ್ಮಿಕರಿದ್ದಲ್ಲಿ ಕಾರ್ಮಿಕ ಅದಾಲತ್ : ಮಹೇಶ ಕುಳಲಿ, ಕೊರೊನಾ ಸಮಯದಲ್ಲಿ ಕಾರ್ಮಿಕರಿಗಾದಷ್ಟು ಕಷ್ಟ ಯಾರಿಗೂ ಆಗಿಲ್ಲಾ, ಅದಕ್ಕಂತೆ ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ನಿಡಿದೆ ಆದರೆ ಆ ಸೌಲಬ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯುವುದು ಅವಶ್ಯವಾಗಿದೆ ಎಂದು ಬೆಳಗಾವಿ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಇವರು ಮೂಡಲಗಿ ತಾಲೂಕಿನ ತಹಸಿಲ್ದಾರ ಕಚೇರಿಯಲ್ಲಿ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಮಿಕ ಅದಾಲತಗೆ ಚಾಲನೆ ನೀಡಿದರು, ನಂತರ ಮಾತನಾಡಿದ ಅವರು …

Read More »