Breaking News

Fast9 News

ಮಾಜಿ ಸಚಿವ ರಮೇಶ ಜಾರಕಿಹೋಳಿಯ ನಕಲಿ ಸಿಡಿ ಮಾಡಿದವರನ್ನು ವಶಕ್ಕೆ ಪಡೆದು ವಿಚಾರಿಸುತ್ತಿರುವ SIT ತಂಡ.

ಮಾಜಿ ಸಚಿವ ರಮೇಶ ಜಾರಕಿಹೋಳಿಯ ನಕಲಿ ಸಿಡಿ ಮಾಡಿದವರನ್ನು ವಶಕ್ಕೆ ಪಡೆದು ವಿಚಾರಿಸುತ್ತಿರುವ SIT ತಂಡ. ರಮೇಶ್ ಜಾರಕಿಹೊಳಿ ನಕಲಿ ಸಿಡಿ ವೀಡಿಯೋ ಬಹಿರಂಗ ಪ್ರಕರಣದಲ್ಲಿ ಬಂಧಿತರಾಗಿರುವ ಐವರ ಬಗ್ಗೆ ಇಲ್ಲಿದೆ ಹೆಚ್ಚಿನ‌ ಮಾಹಿತಿ. ಮೊದಲು ಹೆಸರು ಗೊತ್ತಾಗದ ಓರ್ವನನ್ನು ವಶಕ್ಕೆ ಪಡೆದ SIT ತನಿಖಾ ತಂಡ ಶುಕ್ರವಾರ ಬೆಳಗ್ಗೆಯಿಂದ ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿತು. ನಂತರ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಮತ್ತೊಬ್ಬ ಯುವಕನನ್ನು SIT ವಶಕ್ಕೆ …

Read More »

ಸಂತರ ಸಂಘ ಮಾಡಿದರೆ ಪರಿವರ್ತಣೆ ಸಾದ್ಯ : ಶರಣ ಸಂಗಮೇಶ್ವರ

ಸಂತರ ಸಂಘ ಮಾಡಿದರೆ ಪರಿವರ್ತಣೆ ಸಾದ್ಯ : ಶರಣ ಸಂಗಮೇಶ್ವರ ಸಂತರ ಸಂಘ ಮಾಡುವುದರ ಮೂಲಕ ಸಾಕಷ್ಟು ಪರಿವರ್ತಣೆ ಹಾಗೂ ಬದಲಾವಣೆಯಾಗುತ್ತದೆ ಎಂದು ಶರಣ‌ ಸಂಗಮೇಶ್ವರ ದೇವರು ಹೇಳಿದರು. ಅವರು ನದಿ ಇಂಗಳಗಾಂವ ಗ್ರಾಮದಲ್ಲಿ 2 ದಿನ ನಡೆಯುವ 60 ನೇ ಮಹಾಶಿವರಾತ್ರಿ ಶರಣ ಸಂಸ್ಕ್ರತಿ ಉತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಜೀವನ ದರ್ಶನ ಬಗ್ಗೆ ಮಾತನಾಡುತ್ತಾ ನಾವುಗಳು ಜೀವನದಲ್ಲಿ ಬದಲಾವಣೆ ಯಾಗಬೇಕಾದರೆ ಮೊದಲು ಒಳ್ಳೆಯವರ ಸಂಘ ಮಾಡಿದರೆ ಮಾತ್ರ …

Read More »

ದೇಶ ಕಟ್ಟುವಲ್ಲಿ ಮಹಿಳೆಯರದು ಸಿಂಹಪಾಲು ಇದೆ.: ಪ್ರಭಾವತಿ ಪಾಟೀಲ

ದೇಶ ಕಟ್ಟುವಲ್ಲಿ ಮಹಿಳೆಯರದು ಸಿಂಹಪಾಲು ಇದೆ.: ಪ್ರಭಾವತಿ ಪಾಟೀಲ ನಮ್ಮ ದೇಶದಲ್ಲಿ ಕಟ್ಟುವಲ್ಲಿ ಸಿಂಹ ಪಾಲು ಮಹಿಳೆಯರು ಸಾಕಷ್ಟು ಶ್ರಮವಹಿಸಿದ್ದಾರೆ ಮತ್ತು ದೇಶವನ್ನು ರಕ್ಷಿಸಲು ಸಾಕಷ್ಟು ಮಹಿಳೆಯರು ಹೋರಾಡಿದ್ದಾರೆಂದು ರಾಯಬಾಗ ಕ್ಷೇತ್ರಶಿಕ್ಷಣಾಧಿಕಾರುಗಳಾದ ಶ್ರೀಮತಿ ಪ್ರಭಾವತಿ ಪಾಟೀಲ ಹೇಳಿದರು. ಅವರು ಶ್ರೀಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಶ್ರೀ ಎಸ್ ಎಮ್. ನಾರಗೊಂಡ ಅಂತರಾಷ್ಟೀಯ ಸಿ ಬಿ ಎಸ್ ಇ ನ್ಯೂ ದೆಹಲಿ ಶಾಲೆ ಹಾರೂಗೇರಿ ಇವರುಗಳ‌ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ರೀಯ ಮಹಿಳಾ ದಿನಾಚರಣೆ …

Read More »

ಮೂಡಲಗಿ, ಪಂಚಮಸಾಲಿ ಸಮಾಜ ಬಾಂದವರು 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಡಿ ಜೆ ಮಹಾತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ನನ್ನ ಎಳಿಗೆ ಸಹಿಸಲಾಗದವರು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ: ಸಚಿವ ರಮೇಶ ಜಾರಕಿಹೊಳಿ.

ನನ್ನ ಎಳಿಗೆ ಸಹಿಸಲಾಗದವರು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ: ಸಚಿವ ರಮೇಶ ಜಾರಕಿಹೊಳಿ. ಮದ್ಯಾನ್ಹದಿಂದ ದೃಶ್ಯ ಮಾಧ್ಯಮಗಳಲ್ಲಿ ಭೀತ್ತರವಾಗಿದ್ದನ್ನು ಇನ್ನೊಬ್ಬರಿಂದ ಕೇಳಿದ ತಕ್ಷಣ ನಾನು ಶಾಕ್ ಆದೆ,2019 ರಲ್ಲಿಯೂ ಉಪಚುನಾವಣೆಯ ಸಮೀಪದಲ್ಲಿ ನನ್ನ ವಿರುದ್ದ ಇದೆ ರೀತಿ ಷಡ್ಯಂತ್ರ ರಚಿಸಿದ್ದರು, ಆದರೆ ಅದಕ್ಕೆ ನಮ್ಮ ಕ್ಷೇತ್ರದ ಜನತೆ ಮತ್ತೆ ಗೆಲ್ಲಿಸುವ ಮೂಲಕ ನಾವು ಎನೆಂದು ತೊರಿಸಿದ್ದಾರೆ, ಈಗ ಮತ್ತೆ ಉಪ ಚುನಾವಣೆ ಸಮೀಪ ಇರುವುದರಿಂದ ಮತ್ತೆ ಹೇಗಾದರೂ ಮಾಡಿ ನನಗೆ …

Read More »

ಗೋಕಾಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿಗಳಿಂದ ಅಪಸ್ವರ

ಗೋಕಾಕ:  ನೆರೆ ಹಾವಳಿ ಹಾಗೂ ಕರೋನಾ ವೈರಸ್ಸನಿಂದಾಗಿ ತತ್ತರಿಸಿರುವ ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದು ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಕಸಾಪ ತಾಲೂಕ ಘಟಕದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸಂಭಾವನೆ ನೀಡಿ ಚಿತ್ರ ನಟಿಯರನ್ನು ಕರೆ ತಂದು ಸಮ್ಮೇಳನ ನಡೆಸುವದು ಸರಿಯಲ್ಲ. ಸಾರ್ವಜನಿಕರು ನೀಡಿದ ಹಣ ದುರ್ಬಳಕೆಯಾಗಬಾರದು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಬ್ಬರ ಕೈಗೊಂಬೆಯಾಗಿದ್ದಾರೆ ಎಂದು …

Read More »

ಎಪ್ರಿಲ್ 14 ನಂತರ ಲಾಕಡೌನ್ ಮಾಡ್ತಾರಾ ?? ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು

  ಬೆಂಗಳೂರು : ರಾಜ್ಯದ ಜನರೇ ಎಚ್ಚರ ಎಚ್ಚರ. ಇದೀಗ ಖುದ್ದು ಸಿಎಂ ಯಡಿಯೂರಪ್ಪನವರೇ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ರೀತಿ ಮನೆ ಬಿಟ್ಟು ಬೀದಿ ಸುತ್ತಿ ಅಪಾಯಕ್ಕೆ ಎಡೆ ಮಾಡಿಕೊಟ್ಟರೆ, ಏಪ್ರಿಲ್ 14ರ ಬಳಿಕವೂ ಲಾಕ್‍ಡೌನ್ ಮುಂದುವರೆಸುವ ಮುನ್ಸೂಚನೆ ನೀಡಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಯಡಿಯೂರಪ್ಪ, ಲಾಕ್‍ಡೌನ್ ಅನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಕರೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ ಲಾಕ್‍ಡೌನ್ ಹೇರಿದ್ದಕ್ಕೆ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣ ಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ …

Read More »

ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ (ಕವಿ ಪಾಶ್ರ್ವಪಂಡಿತ ಪ್ರಧಾನ ವೇದಿಕೆ)

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮಕ್ಕೆ ಭೇಟಿ ನೀಡಿ …

Read More »