Breaking News

Fast9 News

ಗೋಕಾಕ ಮತ್ತು ಚಿಕ್ಕೋಡಿ ಎರಡರಲ್ಲಿ ಯಾವುದಕ್ಕೆ ಜಿಲ್ಲೆ ಆಗುವ ಬಾಗ್ಯ,ಹೇಗೆ ,???

ಗೋಕಾಕ ಮತ್ತು ಚಿಕ್ಕೋಡಿ ಎರಡರಲ್ಲಿ ಯಾವುದಕ್ಕೆ ಜಿಲ್ಲೆ ಆಗುವ ಬಾಗ್ಯ,ಹೇಗೆ ,?? ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ …

Read More »

ಡಿ,6 ಪರಿ ನಿರ್ವಾಣ ದಿನ ಹಿನ್ನೆಲೆ ಮಾನವ ಬಂದುತ್ವ ವೇದಿಕೆ ಪತ್ರಿಕಾಗೊಷ್ಟಿ

ದಿನದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ರಾಜ್ಯಾದ್ಯಂತ ಜನಸಮುದಾಯದಲ್ಲಿ ವೈಚಾರಿಕ ಜಾಗೃತಿ ಮತ್ತು ಸ್ವಾಭಿಮಾನವನ್ನು ಮೂಡಿಸುವಲ್ಲಿ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತ ಬರ್ತಿದೆ ಇವುಗಳಲ್ಲಿ ಪ್ರತಿವರ್ಷ ಬಾಬಾಸಾಹೇಬ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವಾದ ಡಿಸೆಂಬರ್ 6ರಂದು ಸಂಘಟಿಸುತ್ತಿರುವ ವಿರೋಧಿ ಪರಿವರ್ತನಾ ದಿನ ಪ್ರಮುಖವಾಗಿದೆ ಕಳೆದ ವರ್ಷದಂತೆ ಈ ವರ್ಷವೂ ಕೂಡ ಡಿಸೆಂಬರ್ 6 2020 ರಂದು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ …

Read More »

ರೈತರ ಬಗ್ಗೆ ಕೃಷಿ ಸಚಿವ ಹೇಳಿಕೆ ತಪ್ಪು: ಈರಣ್ಣಾ ಕಡಾಡಿ

ಬೆಳಗಾವಿ :ಕೃಷಿ ಸಚಿವ ಬಿ.ಸಿ.ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ನೀಡಿರುವ ಹೇಳಿಕೆ ತಪ್ಪು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದಾರೆ. ಮಾತಿನ ಭರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ರೈತರು ಹೇಡಿಗಳೆಂದು ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು. ನಾಳೆಯ ಕರ್ನಾಟಕ ಬಂದ್ ವಿಫಲವಾಗಲಿದೆ. ಕರ್ನಾಟಕ ಬಂದ್ ಯಾವುದೇ …

Read More »

ವಿಜಯಪುರದ ಕೆಲವೆಡೆ ಭೂಕಂಪದ ಅನುಭವ

ವಿಜಯಪುರ: ವಿಜಯಪುರದ ಕೆಲವೆಡೆಗಳಲ್ಲಿ ಭೂಕಂಪದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೂಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಯಲ್ಲಿ ಬಿರುಕುಬಿಟ್ಟಿದೆ. ಮನೆಯ ಮೇಲ್ಛಾವಣಿಯಿಂದ ಮಣ್ಣು ಉದುರಿ ಬಿದ್ದಿದೆ. ಭಯಗೊಂಡ ಗ್ರಾಮಸ್ಥರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ

Read More »

ವಿಜಯಪುರದ ಕೆಲವೆಡೆ ಭೂಕಂಪದ ಅನುಭವ

ವಿಜಯಪುರ: ವಿಜಯಪುರದ ಕೆಲವೆಡೆಗಳಲ್ಲಿ ಭೂಕಂಪದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೂಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಯಲ್ಲಿ ಬಿರುಕುಬಿಟ್ಟಿದೆ. ಮನೆಯ ಮೇಲ್ಛಾವಣಿಯಿಂದ ಮಣ್ಣು ಉದುರಿ ಬಿದ್ದಿದೆ. ಭಯಗೊಂಡ ಗ್ರಾಮಸ್ಥರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

  ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನು ಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ …

Read More »

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ: ಗೃಹ ಸಚಿವ ಬೊಮ್ಮಾಯಿ

ಉಡುಪಿ: ಕೊರೊನಾ ವೈರಸ್ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡುವ ಕುರಿತು ಸರಕಾರ ಚಿಂತನೆ ಮಾಡಿಲ್ಲ. ಈ ಬಗ್ಗೆ ಯಾವುದೇ ಮಾತುಕತೆಯೂ ಆಗಿಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನ ಸೊಂಕು ಹೆಚ್ಚುತ್ತಿರುವುದು ನಿಜ. ಅದನ್ನು ನಿಯಂತ್ರಣಕ್ಕೆ ತರುವಲ್ಲಿ ಸರಕಾರ ಒತ್ತು ನೀಡುತ್ತಿದೆ. ನೈಟ್ ಕರ್ಪ್ಯೂ ಕುರಿತು ಯಾವ ಚರ್ಚೆಯು ಆಗಿಲ್ಲ …

Read More »

ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ…

ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ …

Read More »

ನಾಡಿನ ಜನತೆಗೆ ಕನಕ ಜಯಂತಿಯ ಶುಭಾಶಯ ಕೊರಿದ ಸಚಿವ ರಮೆಶ ಜಾರಕಿಹೊಳಿ

ಗೋಕಾಕದ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ರಮೇಶ ಜಾರಕಿಹೋಳಿಯವರು ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನದಾಸ ಸರ್ವರಿಗೂ ಜಯಂತಿಯ ಶುಭಾಶಯ ಕೊರಿದರು.ಈ ಸಂದರ್ಭದಲ್ಲಿ ನಗರ ಘಟಕದ ಬಿಜೆಪಿ ಮಂಡಲ ಅದ್ಯಕ್ಷರು ಹಾಗೂ ಮುಖಂಡರು ಉಪಸ್ಥಿತರಿದ್ದರು

Read More »

ಗ್ರಾಪಂ ಚುನಾವಣೆ ಗಂಭೀರವಾಗಿ ಪರಿಗಣಿಸಬೇಕು: ಸಚಿವ ರಮೇಶ ಜಾರಕಿಹೋಳಿ*

ಬೆಳಗಾವಿ: ಬುಧವಾರ ನಗರದ ಧರ್ಮನಾಥ ಭವನದ ಸಭಾಂಗಣದಲ್ಲಿ ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು, ಬೈಲಹೊಂಗಲ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಜಿಲ್ಲಾ ಸಚಿವ ರಮೇಶ ಜಾರಕಿಹೋಳಿಯವರು ಮಾತನಾಡಿ ಗ್ರಾಮ ಪಂಚಾಯತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅತೀ ಹೆಚ್ವು ಗ್ರಾಪಂ‌ನ್ನು ವಶಪಡಿಸಿಕೊಳ್ಳಬೇಕಿದೆ ಎಂದರು ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತ ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾಬಹದು ಎಂದರೆ ಅದು ನರೇಂದ್ರ‌ ಮೋದಿ ಅವರು ಎಂದರು. ಪ್ರತಿಯೊಂದು ಗ್ರಾಪಂನಲ್ಲಿ ನಮ್ಮದೆಯಾದ ಕಾರ್ಯಪಡೆಯನ್ನು ರೂಪಿಸಬೇಕು.ಬೃಹತ್ …

Read More »