Breaking News

Fast9 News

ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …

Read More »

ನಾವೇನು ದಿನಗೂಲಿ ನೌಕರರಲ್ಲ ನಮನ್ನು ಸರಕಾರಿ ನೌಕರರನ್ನಾಗಿ ಮಾಡಿ

  ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು ಹೇಳಿದರು. …

Read More »

ಭಾರತ ಬಂದ್ ಹಿನ್ನೆಲೆ,ರಾಯಬಾಗದಲ್ಲಿ ಪ್ರತಿಬಟನೆ.

ಭಾರತ ಬಂದ್ ಹಿನ್ನೆಲೆ,ರಾಯಬಾಗದಲ್ಲಿ ಪ್ರತಿಬಟನೆ. ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಸುಮಾರು 1 ಗಂಟೆ ವರೆಗೆ ಸಾಂಕೇತಿಕವಾಗಿ ನಡೆಸಿದ ಪ್ರತಿಭಟನೆ ರಾಯಬಾಗ ತಹಶೀಲ್ದಾರ ನೇಮಿನಾಥ ಗಜ್ಜೆ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು. ನಂತರ ಪ್ರತಿಭಟನಾಕಾರರ ಮನವೊಲಿಸಿದ ಪೊಲೀಸರು ಒಂದು ಗಂಟೆಯ ಬಳಿಕ ಬಸ್ ಹಾಗೂ ಖಾಸಗಿ ವಾಹನಗಳ ಸೇವೆ ಆರಂಭ ರಾಯಬಾಗದಲ್ಲಿ ಎಂದಿನಂತೆ ಜನ ಜೀವನ

Read More »

ಉತ್ತಮ ಫಲಿತಾಂಶ ಹೊಂದಿದ  ಘಟಪ್ರಭಾ ವಿದ್ಯಾರ್ಥಿನಿಗೆ ಮೆಡಿಕಲ್ ಸೀಟ್

ಉತ್ತಮ ಫಲಿತಾಂಶ ಹೊಂದಿದ  ಘಟಪ್ರಭಾ ವಿದ್ಯಾರ್ಥಿನಿಗೆ ಮೆಡಿಕಲ್ ಸೀಟ್ ಗೋಕಾಕ:  ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಮಲ್ಲಿಕಾರ್ಜುನ ನಗರದಲ್ಲಿರುವ ವಾಸವಿರುವ ಜ್ಯೋತಿ ರಾಮಚಂದ್ರನ ನೇಸರ್ಗಿ  ಚಿಕ್ಕವಯಸ್ಸಿನಿಂದಲೂ  ಓದುವುದರಲ್ಲಿ ತುಂಬಾ  ಆಸಕ್ತಿ  ಹೊಂದಿದ  ವಿದ್ಯಾರ್ಥಿನಿ sslc ಪರೀಕ್ಷೆಯಲ್ಲಿ 95.36%  ಪಲಿತಾಂಶ ಹೊಂದಿ ಪಿಯುಸಿಯಲ್ಲಿ 93.33%  ಉತ್ತಮ ಫಲಿತಾಂಶ ಹೊಂದಿ  ಎಂಬಿಬಿಎಸ್ ಮೆಡಿಕಲ್  ರ್ಯಾಂಕಿಂಗ್ ನಲ್ಲಿ 670720  ಪೈಕಿ ಸರ್ಕಾರಿ ಈಎಸ್ಐಸಿ  ಮೆಡಿಕಲ್ ಕಾಲೇಜ ಗುಲ್ಬರ್ಗನಲ್ಲಿ  ಸರ್ಕಾರಿ ಕಾಲೇಜಿನಲ್ಲಿ ಓದಲು ಆಯ್ಕೆಯಾಗಿದ್ದು ಎಲ್ಲರ ಪ್ರಶಂಸೆಗೆ  …

Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಅಂಗಡಿಗೆ ಬೆಂಕಿ.4 ಲಕ್ಷ ರೂ ಹಾನಿ

ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಅಂಗಡಿಗೆ ಬೆಂಕಿ.4 ಲಕ್ಷ ರೂ ಹಾನಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಪಟ್ಟಣದ ಸಚೀನ ಸುರೇಶ ಹುಕ್ಕೇರಿ ಮಾಲಿಕತ್ವದ ಅಂಗಡಿ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಅಂಗಡಿಯಲ್ಲಿ ಬಾಡಿಗೆದಾರರಾಗಿದ್ದ ಅಸ್ಕರ ಅಹ್ಮದ ಪಟಾಣ ಅವರಿಗೆ ಸೇರಿದ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಗೀಡಾಗಿದೆ. …

Read More »

ಗೋಕಾಕದಲಿಲ್ಲ ಬಂದ್, ದಿನನಿತ್ಯದಂತೆ ಜನಜೀವನ

ಗೋಕಾಕ ಬ್ರೇಕಿಂಗ್ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋದಿಸಿ ಭಾರತ ಬಂದ್ ಹಿನ್ನೆಲೆ ಗೋಕಾಕದಲಿಲ್ಲ ಬಂದ್, ದಿನನಿತ್ಯದಂತೆ ಜನಜೀವನ ರಸ್ತೆಗಿಳಿದ ಕೆ,ಎಸ್,ಆರ್,ಟಿ,ಸಿ,ಬಸ್ಸುಗಳು ಹಾಗೂ ಖಾಸಗಿ ವಾಹನಗಳು ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲಿಲ್ಲ ಬಂದಗೆ ಬಿಸಿ ಬಂದಗೆ ಬೆಂಬಲಿಸಿದ ಅಂಗಡಿ ಮಾಲಿಕರು ಹಾಗೂ ಇನ್ನುಳಿದ ಸಂಘಟನೆಗಳು ಪ್ರಯಾಣಿಕರ ಕೊರತೆಯಿಂದ ಸಾಲಾಗಿ ನಿಂತಿರುವ ಬಸ್ಸುಗಳು ಗೋಕಾಕದಲ್ಲಿ ಬಂದಗೆ ಸಾರ್ವಜಿಕರಿಂದ ನಿರಸ ಪ್ರತಿಕ್ರಿಯೆ ವ್ಯಕ್ತ, 11 ಗಂಟೆಯ ನಂತರ ಪ್ರತಿಬಟನೆ ಕಾವು ಸಾದ್ಯತೆ ಅಹಿತಕರ …

Read More »

ಗ್ರಾಮ ಪಂಚಾಯತಿಗಳ ಸ್ಥಾನಗಳು ಹರಾಜು

ಗ್ರಾಮ ಪಂಚಾಯತಿ ಚುನಾವಣೆ ಸಮೀಪವಿರುವುದರಿಂದ ಬಳ್ಳಾರಿ ಜಿಲ್ಲೆಯ ಬೈಲೂರ ಗ್ರಾಮದ 13 ಪಂಚಾಯತಿಯ ಸ್ಥಾನಗಳನ್ನು ಹಾರಾಜು ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಗ್ರಾಮದ 13 ಸ್ಥಾನಗಳೆಲ್ಲವು ಒಟ್ಟು 51 ಲಕ್ಷ ರೂ,ಗಳಿಗೆ ಹರಾಜು ಮಾಡಿದ್ದಾರೆ, ಈ ಹರಾಜಿನ ಹಣವನ್ನು ದೇವಾಲಯ ಅಬಿವೃದ್ದಿ ಹೆಸರಿಗೆ ಅಂತಾ ಅಲ್ಲಿನ ಗ್ರಾಮಸ್ಥರು ವಿಡಿಯೋ ವೈರಲ್ಲ ಆಗಿದ್ದು, ಇದರ ಬಗ್ಗೆ ಈಗ ಬಳ್ಳಾರಿ ಜಿಲ್ಲಾಡಳಿತವು ಹರಾಜು ಕೂಗಿದ ಮುಖಂಡರ ಮೇಲೆ ಮತ್ತು ಆಯ್ಕೆಯಾದ ಸದಸ್ಯರ …

Read More »

ಭೀಮ ಆರ್ಮಿ ಮತ್ತು ಕರವೆ ನೇತೃತ್ವದಲ್ಲಿ ಮಹಾಪರಿನಿರ್ವಾಣ ದಿನ ಆಚರಣೆ

ಭೀಮ ಆರ್ಮಿ ಮತ್ತು ಕರವೆ ನೇತೃತ್ವದಲ್ಲಿ ಮಹಾಪರಿನಿರ್ವಾಣ ದಿನ ಆಚರಣೆ ಡಾ. ಬಿ ಅರ್ ಅಂಬೇಡ್ಕರ್ ಅವರ 64 ನೇ ಮಹಾಪರಿನಿರ್ವಾಣ ದಿನದ ನಿಮಿತ್ಯ ಗೋಕಾಕ ತಾಲೂಕಿನ ದುಪಧಾಳ ಗ್ರಾಮದಲ್ಲಿ ಇಂದು ಭೀಮ್ ಆರ್ಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಂಘಟನೆಗಳ ನೇತೃತ್ವದಲ್ಲಿ ಬಾಬಾ ಸಾಹೇಬ ಅಂಬೇಡ್ಕರ ಬಾವ ಚಿತ್ರಕ್ಕೆ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡುವ ಮೂಲಕ 64 ನೇ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ …

Read More »

ಕಬಡ್ಡಿ ಪಂದ್ಯಾವಳಿಯಲ್ಲಿ ಉದಗಟ್ಟಿ ಸ್ಪೊರ್ಟ್ಸ್ ಕ್ಲಬಗೆ ಪ್ರಥಮ ಸ್ಥಾನ

ಕಬಡ್ಡಿ ಪಂದ್ಯಾವಳಿಯಲ್ಲಿ ಉದಗಟ್ಟಿ ಸ್ಪೊರ್ಟ್ಸ್ ಕ್ಲಬಗೆ ಪ್ರಥಮ ಸ್ಥಾನ ಬಾಗಲೋಟ ಜಿಲ್ಲೆಯ ಮುದೋಳ ತಾಲೂಕಿನ ಉತ್ತುರ ಗ್ರಾಮದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯ 55 ಕೆಜಿ,ಗೆ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಉದಗಟ್ಟಿಯ ಶ್ರೀ ಉದ್ದಮ್ಮಾದೇವಿ ಸ್ಪೊರ್ಟ್ಸ ಕ್ಲಬ್ ಉದಗಟ್ಟಿ ಕಬಡ್ಡಿ ಟಿಮ್ ಪ್ರಥಮ ಸ್ಥಾನ ಪಡೆದು 15000 ರೂ, ಬಹುಮಾನ ಪಡೆದುಕೊಂಡಿದ್ದಾರೆ, ಈ ಪಂದ್ಯಾವಳಿಯಲ್ಲಿ ಆಟಗಾರರಾದ ಕೆಂಚಪ್ಪ, ಉದಯ,ಹಣಮಂತ,ಮುತ್ತು,ಉದಯ,ಮಾರುತಿ, ಸುರೇಸ, ಸುನೀಲ ಹಾಗೂ ಉಮೇಶ ಆಟವಾಡಿ ಪ್ರಥಮ ಸ್ಥಾನ ಪಡೆದು ಉದಗಟ್ಟಿ …

Read More »

ಗುರ್ಲಹೊಸೂರ ಶ್ರೀ ಶಿವ ಚಿದಂಬರೇಶ್ವರ ಮಹಾ ಸಂಸ್ಥಾನ ಮಠದ ರಥೋತ್ಸವ

ಸವದತ್ತಿ ಪಟ್ಟಣದ ಗುರ್ಲಹೊಸೂರ ಶ್ರೀ ಶಿವ ಚಿದಂಬರೇಶ್ವರ ಮಹಾ ಸಂಸ್ಥಾನ ಮಠದ ರಥೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಸವದತ್ತಿಯ ಸ್ವಾದಿಮಠ ಶಿವಬಸವ ಮಹಾಸ್ವಾಮಿಗಳು ಹಾಗೂ ಮುನವಳ್ಳಿ ಶ್ರೀ ಮುರಘೇಂದ್ರ ಮಹಾಸ್ವಾಮಿಗಳು. ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಶ್ರೀ ಶಿವಾನಂದ ಸ್ವಾಮೀಜಿ ಬೆಡಸೂರ ಮಠದ ಅಜ್ಯಯ್ಯ ಸ್ವಾಮೀಜಿ ಹಾಗೂ ಶ್ರೀ ಶಿವ ಚಿದಂಬರೇಶ್ವರ ಮಹಾ ಸಂಸ್ಥಾನ ಮಠದ ಧರ್ಮಾದಿಕಾರಿ ಪ್ರಸನ್ನ ದೀಕ್ಷಿತರು ನಟೇಶ ದೀಕ್ಷಿತರು. ಹಾಗೂ ಊರಿನ ಗಣ್ಯಯರಾದ ಬಸವರಾಜ …

Read More »