Breaking News

Fast9 News

ಸಕ್ಕರೆ ಕಾರ್ಖಾನೆಯ ಕಲುಷಿತ ನೀರಿನಿಂದ ಸಾವಿರಾರು ಮೀನುಗಳು ಸಾವು..

  *ಕಳೆದ ರಾತ್ರಿ ಸಕ್ಕರೆ ಕಾರ್ಖಾನೆಯಿಂದ ರೈತರ ಜಮೀನುಗಳಿಗೆ ಕಲುಷಿತ ನೀರು ಹರಿಬಿಟ್ಟ ಪರಿಣಾಮ ಸಾವಿರಾರು ಮೀನುಗಳು ಸಾವಿಗೀಡಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ* ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬುರ್ಲಟ್ಟಿ ರೇಣುಕಾ ಸಕ್ಕರೆ ಕಾರ್ಖಾನೆ ಕಲುಷಿತ ನೀರು ರೈತರ ಜಮೀನುಗಳಿಗೆ ಹರಿದು ಬಾವಿಯ ನೀರು ಕಲುಷಿತವಾಗಿ ಸಾವಿರಾರು ಮೀನುಗಳು ಸಾವಿಗೀಡಾಗಿವೆ ಎಂದು ಬುರ್ಲಟ್ಟಿ ಗ್ರಾಮಸ್ಥರು ಆರೋಪಿಸಿದ್ದಾರೆ. ಸಕ್ಕರೆ ಕಾರ್ಖಾನೆ ಕಲುಷಿತ ನೀರಿನಿಂದ ಸಾವಿರಾರು ಮೀನುಗಳು ಸಾವುಕಳೆದ ರಾತ್ರಿ ಸಕ್ಕರೆ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …

Read More »

ಫಾಸ್ಟ್ 9 ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿ ರಾಜ್ಯದ ಜನರ ನಾಡಿಮಿಡಿತವಾಗಲಿ-ಭೀಮಶಿ ಭರಮಣ್ಣವರ.!

ಗೋಕಾಕ: ನೂತನವಾಗಿ ಪ್ರಾರಂಭವಾಗಿರುವ ಫಾಸ್ಟ್ ೯ ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿ ರಾಜ್ಯದ ಜನರ ನಾಡಿಮಿಡಿತವಾಗಿ ಕಾರ್ಯನಿರ್ವಹಿಸಲಿ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು.    ಅವರು, ಮಂಗಳವಾರದ0ದು ನಗರದಲ್ಲಿ ನೂತನವಾಗಿ ಪ್ರಾರಂಭಗೊ0ಡ ಫಾಸ್ಟ್ ೯ ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿ, ಸಮಾಜ ಏಳ್ಗೆಯಲ್ಲಿ ಪರ್ತಕರ್ತರ ಪಾತ್ರ ಬಹುಮುಖ್ಯವಾಗಿದ್ದು, ಕಳೆದ ಹಲವು ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಿರಿಯ …

Read More »