Breaking News

Fast9 News

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ *ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ …

Read More »

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ನಾಗನೂರ ಹಾಲು …

Read More »

ಘಟಪ್ರಭಾದಲ್ಲಿ ಈದ್ ಮಿಲಾದ್: ಶಾಂತಿಯುತ, ಸಂಭ್ರಮದ ಮೆರವಣಿಗೆ,ಎಲ್ಲೆಲ್ಲೂ ಹಾರಾಡಿದ  ಬಾವುಟಗಳು ಮಠಾಧೀಶರು ಬಾಗಿ

ಘಟಪ್ರಭಾದಲ್ಲಿ ಈದ್ ಮಿಲಾದ್: ಶಾಂತಿಯುತ, ಸಂಭ್ರಮದ ಮೆರವಣಿಗೆ,ಎಲ್ಲೆಲ್ಲೂ ಹಾರಾಡಿದ  ಬಾವುಟಗಳು ಮಠಾಧೀಶರು ಬಾಗಿ ಘಟಪ್ರಭಾ: ಪ್ರವಾದಿ ಮಹಮ್ಮದ್‌ ಪೈಗಂಬರ್‌ ಜನ್ಮದಿನದ ಪ್ರಯುಕ್ತ ನಡೆಯುವ ಶಾಂತಿ, ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ಪಟ್ಟಣದಲ್ಲಿ ಮುಸ್ಲಿಮರು ಶನಿವಾರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧೆಡೆ ಹಸಿರು ಧ್ವಜಗಳು, ಬಾವುಟಗಳು ಹಾರಾಡಿದವು. ಮುಸ್ಲಿಮರು ಮೆರವಣಿಗೆಯಲ್ಲಿ ಪೈಗಂಬರರ ಕುರಿತ ಗುಣಗಾನ ಮಾಡಿದರು. ಮಕ್ಕಳು ಬಣ್ಣ, ಬಣ್ಣದ ಉಡುಪು ಧರಿಸಿ ಸಂಭ್ರಮಿಸಿದರು. ಮೆರವಣಿಗೆಯಲ್ಲಿ ಮೆಕ್ಕಾ, ಮದೀನಾ ಗುಂಬಜ್ …

Read More »

ಜಶ್ನೇ ಈದ್ ಮಿಲಾದುನ್ನಬಿ ಅಂಗವಾಗಿ ಹಣ್ಣು ಹಂಪಲು ವಿತರಣೆ

ಜಶ್ನೇ ಈದ್ ಮಿಲಾದುನ್ನಬಿ ಅಂಗವಾಗಿ ಹಣ್ಣು ಹಂಪಲು ವಿತರಣೆ ಘಟಪ್ರಭಾ: ಜಶ್ನೇ ಈದ್ ಮಿಲಾದುನ್ನಬಿ (ಮೊಹ್ಮದ್ ಪೈಗಂಬರ್ ಜಯಂತಿ) ಅಂಗವಾಗಿ ಶನಿವಾರದಂದು ಸ್ಥಳೀಯ ಸೋಸಿಯಲ್ ವೆಲ್ ಫೇರ್ ಟ್ರಸ್ಟ್ ವತಿಯಿಂದ ಇಲ್ಲಿಯ ಕೆ ಎಚ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮತ್ತು ಘಟಪ್ರಭಾ ಪೋಲಿಸ್ ಠಾಣೆಯ ಸಿಬ್ಬಂದಿಗಳಿಗೆ ಬೆಳಿಗ್ಗೆಯ ಉಪಹಾರ ನೀಡಿದರು. ಈ ಸಂದರ್ಭದಲ್ಲಿ ಸೋಸಿಯಲ್ ವೆಲ್ ಫೇರ್ ಟ್ರಸ್ಟ್ ನ ಸದಸ್ಯರುಗಳಾದ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ …

Read More »

ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ* *ಮೂಡಲಗಿ:* ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. …

Read More »

ಯೋಧ‌ನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್.. ಬೆಚ್ಚಿಬಿದ್ದ ಗ್ರಾಮಸ್ಥರು.*

*ಯೋಧ‌ನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್.. ಬೆಚ್ಚಿಬಿದ್ದ ಗ್ರಾಮಸ್ಥರು. ಗೋಕಾಕ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟಿಯಲ್ಲಿ ಯೋಧನಿಂದ ಮತ್ತೊಬ್ಬ ಯೋದನ ಮೇಲೆ ಪೈರಿಂಗ್ ಆಗಿರುವ ಘಟನೆ ನಡೆದಿದೆ. ಇಬ್ಬರೂ ಕೂಡ ಯೋಧರಾಗಿದ್ದು ಸಂಜೆ‌ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ನಡೆದಿತ್ತು ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ. ಆರೋಪಿ ಯೋಧ ನಂಜುಂಡಿ ಬೂದಿಹಾಳ(32) ನಿಂದ …

Read More »

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ ಹುಕ್ಕೇರಿ:ಕರ್ನಾಟಕ ಸರ್ಕಾರದ ಅಭಿಯೋಜನೆಯ ಇಲಾಖೆಯಲ್ಲಿ ಸಹಾಯಕ ಸರಕಾರಿ ಅಭಿಯೋಜನೆಕಾರರು-ವ- ಸಹಾಯಕ ಸರಕಾರಿ ವಕೀಲರು (APP) ಆಯ್ಕೆ ಆಗಿ ಬೆಳಗಾವಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಭಿಯೋಜನೆಕಾರರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆ ಸಂಘಟನೆ ವತಿಯಿಂದ ಸತ್ಕರಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಅಧ್ಯಕ್ಷ ಅಪ್ಪಾಸಾಬ ಮುಲ್ಲಾ, ಮಾಂತೇಶ ತಂಗೆವ್ವಗೋಳ,ಕುಮಾರ ಇಂಡಿಗರ,ಮಲಿಕ್ ಮುಲ್ಲಾ, ಬಂದೇ ನವಾಜ …

Read More »