Breaking News

fast9admin

Best dating sites

Many local newspapers had online personals in the mid 1990s but were bought out by these big dating sites. From some of the comments it really shows how desperate dating sites are for money that they even advertise in comment sections. You have a much better chance going to local …

Read More »

ರಮೇಶ ಜಾರಕಿಹೋಳಿ ಅಭಿಮಾನಿ ಬಳಗದಿಂದ ಸಂಕಷ್ಟರಿಗೆ ದಿನಶಿ ಕಿಟ್ ವಿತರಣೆ

ರಮೇಶ ಜಾರಕಿಹೋಳಿ ಅಭಿಮಾನಿ ಬಳಗದಿಂದ ಸಂಕಷ್ಟರಿಗೆ ದಿನಶಿ ಕಿಟ್ ವಿತರಣೆ ಗೋಕಾಕದ ಬಡವರ ಬಂದು,ಗೋಕಾಕ ಕ್ಷೇತ್ರದ ನೆಚ್ಚಿನ ನಾಯಕ, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೋಳಿ ಮತ್ತು ಕಾರ್ಮಿಕ ದುರಿಣರಾದ ಶ್ರೀ ಅಂಬಿರಾವಣ್ಣಾ ಪಾಟೀಲ ಇವರ ಅಭಿಮಾನಿ ಬಳಗದಿಂದ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಗೋಕಾಕ ನಗರಸಭೆಯ ನೀರು ಸರಬರಾಜು ಇಲಾಖೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಬಡಕುಟುಂಬದವರಿಗೆ ದಿನಶಿ ಕಿಟ್ ವಿತರಿಸುವದಕ್ಕೆ ಸನ್ಮಾನ್ಯ ರಮೇಶ ಜಾರಕಿಹೋಳಿಯವರು ಚಾಲನೆ ನೀಡಿದರು. …

Read More »

ಪ್ರವಾಹದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ : ರಮೇಶ ಜಾರಕಿಹೋಳಿ

ಪ್ರವಾಹದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ : ರಮೇಶ ಜಾರಕಿಹೋಳಿ ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗನ್ನು ಮರೆತು ಕೊರೊನಾ ಹರಡದಂತೆ ಶ್ರಮಿಸಿದ ಆಶಾ ಕಾರ್ಯಕರ್ತರ ಸೇವೆ ಗುರುತಿಸಿ ಮಾಜಿ ಸಚಿವ ರಮೇಶ ಜಾರಕಿಹೋಳಿ ಮತ್ತು ನೂತನ ಬೆಳಗಾವಿ ಲೊಕಸಭಾ ಸದಸ್ಯರಾದ ಮಂಗಲ ಅಂಗಡಿಯವರ ಪುತ್ರಿ, ಗೋಕಾಕದ ರಮೇಶ ಜಾರಕಿಹೋಳಿಯವರ ಗೃಹ ಕಚೇರಿಯಲ್ಲಿ ದಿನಶಿ ಕಿಟ್ ವಿತರಿಸಿದರು, ನಂತರ ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಪ್ರವಾಹದ ಮುಂಜಾಗ್ರತಾ …

Read More »

ಕೊವೀಡ್ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯವರ ಸೇವೆ ಶ್ಲಾಘನೀಯ : ಶಾಸಕ ರಮೇಶ್‌ ಜಾರಕಿಹೊಳಿ.

ಕೊವೀಡ್ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯವರ ಸೇವೆ ಶ್ಲಾಘನೀಯ : ಶಾಸಕ ರಮೇಶ್‌ ಜಾರಕಿಹೊಳಿ. ಕೊವೀಡ್ ನಿಯಂತ್ರಣದಲ್ಲಿ ಪರಿಶ್ರಮ ಪಟ್ಟ ಆರೋಗ್ಯ ಇಲಾಖೆಯವರು ಮಾಡಿದ ಸೇವೆ ಶ್ಲಾಘನೀಯವಾಗಿದೆ ಎಂದು ಮಾಜಿ ಸಚಿವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಸ್ಥಳೀಯ ರಾಕೆಟ್ ಇಂಡಿಯಾ ಪೈ.ಲಿಮಿಟೆಡ್ ನವರ ನೀಡಿದ ಐಸಿಯು ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗೋಕಾಕ ಸರಕಾರಿ ಆಸ್ಪತ್ರೆಗೆ ರಾಜ್ಯದಲ್ಲಿ ಉತ್ತಮ ಹೆಸರಿದ್ದು …

Read More »

ಪರಿಸರ ಸಮತೊಲನ ಕಾಪಾಡಲು ಮರಗಳನ್ನು ಬೆಳೆಸಿ : ಸುರೇಶ ಸನದಿ.

ಪರಿಸರ ಸಮತೊಲನ ಕಾಪಾಡಲು ಮರಗಳನ್ನು ಬೆಳೆಸಿ : ಸುರೇಶ ಸನದಿ. ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಜರತ್ ಶಾಹುಸೇನ್ ಶಾ ಖುಫಾರೆ ಬಂಜನ್ ಖಾದ್ರಿ ದರ್ಗಾ ಕಮಿಟಿ ವತಿಯಿಂದ ಪಟ್ಟಣದ ಖಬರಸ್ತಾನ್ ಆವರಣದಲ್ಲಿ ಅರಣ್ಯ ಇಲಾಖೆ ಆಶ್ರಯ ಐದ ನೂರು ಸಸಿ ನೇಡುವ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ್ ಸನದಿ ಅವರು ಚಾಲನೆ ನೀಡಿ ಮಾತನಾಡಿ ಪರಿಸರ ಸಮತೋಲನ …

Read More »

ಪೆಟ್ರೋಲ್ ಬೆಲೆ ಖಂಡಿಸಿ ಘಟಪ್ರಭಾದಲ್ಲಿ ಕಾಂಗ್ರೇಸ್ಸಿನಿಂದ ಪ್ರತಿಬಟನೆ,

ಪೆಟ್ರೋಲ್ ಬೆಲೆ ಖಂಡಿಸಿ ಘಟಪ್ರಭಾದಲ್ಲಿ ಕಾಂಗ್ರೇಸ್ಸಿನಿಂದ ಪ್ರತಿಬಟನೆ, ಘಟಪ್ರಭಾ : ಇವತ್ತು ಗೋಕಾಕ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ನಾಟ್ ಔಟ್ ಹಂಡ್ರೆಡ್ ಆಗಿರುವುದನ್ನು ಖಂಡಿಸಿ ಘಟಪ್ರಭಾ ಪೆಟ್ರೋಲ್ ಪಂಪ್ ಎದುರು ಪ್ರತಿಭಟನೆ ಮಾಡಲಾಯಿತು ಪೆಟ್ರೋಲ್ ಪಂಪ್ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನರೇಂದ್ರ ಮೋದಿ ವೇಷದಾರಿಯಿಂದ ಪೆಟ್ರೋಲ್ ಹಾಕಿಸಿಕೊಂಡರು ನಂತರ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ …

Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರಿಂದ ಕಡುಬಡವರಿಗೆ ದಿನಶಿ ಕಿಟ್ ವಿತರಣೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರಿಂದ ಕಡುಬಡವರಿಗೆ ದಿನಶಿ ಕಿಟ್ ವಿತರಣೆ ಗೋಕಾಕ: ಕೋವಿಡ್ ನಿರ್ವಹಣೆಯ ಲಾಕ್‍ಡೌನ್ ಸಂದರ್ಭದಲ್ಲಿ ದುಡಿಯುವ ವರ್ಗಗಳವರು ಒಂದೊತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರು ಮಾಡಿದ್ದಾರೆ. ಹೌದು ಸಂಕಷ್ಟದಲ್ಲಿ ಸಮಯದಲ್ಲಿ ಸಹಾಯ ಮಾಡಲು ಸ್ವಯಂ ಸೇವಕರು ಸದಾ ಸಿದ್ದರಾಗಿರುತ್ತಾರೆ. ಅದೇ ರೀತಿ ಕೋವಿಡ ಎರಡನೆ …

Read More »

ಪೌರಕಾರ್ಮಿಕರಿಗೆ ದಿನಶಿ ಕಿಟ್ ವಿತರಿಸಿ ಮಾನವಿಯತೆ ಮೆರೆದ ಆಶಾ ಟೆಕ್ಸ್ ಟೈಲ್ಸ್ ಮಾಲಿಕರು.

ಪೌರಕಾರ್ಮಿಕರಿಗೆ ದಿನಶಿ ಕಿಟ್ ವಿತರಿಸಿ ಮಾನವಿಯತೆ ಮೆರೆದ ಆಶಾ ಟೆಕ್ಸ್ ಟೈಲ್ಸ್ ಮಾಲಿಕರು. ಕೊರೊನಾ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಆರೋಗ್ಯವನ್ನು ಕಾಪಾಡುವಗೊಸ್ಕರ ಮಳೆ,ಬಿಸಿಲು,ಚಳಿ ಎನ್ನದೆ ಪಟ್ಟಣವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ನಿಶ್ವಾರ್ಥ ಸೇವೆ ಗುರುತಿಸಿ. ಪೌರಕಾರ್ಮಿಕರು ಹಸಿವಿನಿಂದ ಬಳಲಬಾರದೆಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಆಶಾ ಟೆಕ್ಸ್ ಟೈಲ್ಸ್ ಮಾಲಿಕರುಗಳಾದ ಅಬ್ದುಲ್ ಮುನಾಫ್, ರಿಯಾಜ ಪಿರಜಾದೆ, ಇಮ್ತಿಯಾಜ್ ಪಿರಜಾದೆ, ಇವರು ಕೊಣ್ಣೂರ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ, ಚಾಲಕರಿಗೆ, ನೀರು …

Read More »

ಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೋಕಾಕ ತಾಲೂಕಿನ ಕೊಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೂಲಿಕಟ್ಟಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ಸಾಮಾಜಿಕ ಅರಣ್ಯ ವಲಯ ಗೋಕಾಕ ಇವರ ವತಿಯಿಂದ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ವಲಯದ ಉಪವಲಯ ಅರಣ್ಯ ಅಧಿಕಾರಿಗಳಾದ ಎಮ್ ಬಿ ಭಾಗವಾನ. ವಿನಯ್ ಇಟ್ನಾಳ. …

Read More »

ಕೊರಾನಾ ಸಮಯದಲ್ಲಿ ಉತ್ತಮ ಸೇವೆ, ಜಾಗೃತಿ,ಚಿಕಿತ್ಸೆ ನೀಡಿದ ಡಾ: ಸ್ವಾಮಿಗೆ ಗ್ರಾಮಸ್ಥರಿಂದ ಸನ್ಮಾನ

ಕೊರಾನಾ ಸಮಯದಲ್ಲಿ ಉತ್ತಮ ಸೇವೆ, ಜಾಗೃತಿ,ಚಿಕಿತ್ಸೆ ನೀಡಿದ ಡಾ: ಸ್ವಾಮಿಗೆ ಗ್ರಾಮಸ್ಥರಿಂದ ಸನ್ಮಾನ ಮಹಾಮಾರಿ‌ ಕೊರಾನಾಗೆ ವೈದ್ಯರಿಂದ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಕಂಡು ಕಾಣಬಾರದಷ್ಟು ಸಾವುಗಳನ್ನು ನೋಡಿದ್ದೇವೆ,ಇನ್ನೂ ಕೂಡ ಪ್ರತಿ ದಿನ ನೋಡುತ್ತಾ ಇದ್ದೇವೆ, ಆದರೆ ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕೆಲವು ವೈದ್ಯರಂತೂ ಕೊರೊನಾ ಸೊಂಕಿತರ ಚಿಕಿತ್ಸೆ ನೀಡಲು ಹಿಂದೇಟು ಹಾಕಿ ಕೇವಲ ಹಣ ಗಳಿಸುವುದಕ್ಕೆ ಮುಂದಾಗಿದ್ದು ದಿನಾಲು ನಡೆಯುತ್ತಿರುವ ಸುದ್ದಿ, ಆದರೆ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ …

Read More »