Breaking News

fast9admin

ಬೆಳಗಾವಿಗೆ ಆಗಮಿಸಿದ ಅಮಿತ ಷಾ ಜನಸವಕ ರಮೇಶ ಜಾರಕಿಹೋಳಿಯಿಂದ ಅದ್ದೂರಿ ಸ್ವಾಗತ ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಅದ್ದೂರಿಯಾಗಿ ಸ್ವಾಗತಕೋರಿದ ಸ್ಥಳೀಯ ನಾಯಕರು. ಹೂಗುಚ್ಚನೀಡಿ ಸ್ವಾಗತ ಮಾಡಿಕೊಂಡ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌. ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ ಬೆನಕೆ, ಮಹೇಶ್ ಕುಮಟ್ಟಳ್ಳಿಯವರಿಂದ ಸ್ವಾಗತ.

Read More »

ಸಾಹುಕಾರ ಬೆಂಬಲಿಗರ ನಡೆ ಜನಸೇವಕ ಸಮಾವೇಶ ಕಡೆ ಗೋಕಾಕ : ಇವತ್ತು ಮದ್ಯಾನ್ಹ ಬೆಳಗಾವಿ ನಗರದಲ್ಲಿ ನಡೆಯುವ ಜನಸೇವಕ ಸಮಾವೇಶಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಅಭೂತಪೂರ್ವವಾಗಿ ಸ್ವಾಗತಿಸಲು ಸಕಲ ಸಿದ್ದತೆ ಮಾಡಿಕೊಂಡಿರುವ ಬಿಜೆಪಿ ಸರಕಾರದ ಚಾಣಕ್ಯರಾದ ಜನಸೇವಕರಾದ ಸಚಿವ ರಮೇಶ ಜಾರಕಿಹೋಳಿ ಮತ್ತು ಬಾಲಚಂದ್ರ ಜಾರಕಿಹೋಳಿಯವರ ಬೆಂಬಲಿಗರು ಇವತ್ತಿನ ಕಾರ್ಯಕ್ರಮದಲ್ಲಿ ಸೇರಿ ಮತ್ತಷ್ಟು ಅವರನ್ನು ಬಲಪಡಿಸಲಿದ್ದಾರೆ ಇವತ್ತು ನಡೆಯುವ ಜನಸೇವಕ ಸಮಾವೇಶಕ್ಕೆ ಸಚಿವ ರಮೇಶ ಜಾರಕಿಹೋಳಿ …

Read More »

ಸಾಹುಕಾರ ಬೆಂಬಲಿಗರ ನಡೆ ಜನಸೇವಕ ಸಮಾವೇಶ ಕಡೆ ಗೋಕಾಕ : ಇವತ್ತು ಮದ್ಯಾನ್ಹ ಬೆಳಗಾವಿ ನಗರದಲ್ಲಿ ನಡೆಯುವ ಜನಸೇವಕ ಸಮಾವೇಶಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಅಭೂತಪೂರ್ವವಾಗಿ ಸ್ವಾಗತಿಸಲು ಸಕಲ ಸಿದ್ದತೆ ಮಾಡಿಕೊಂಡಿರುವ ಬಿಜೆಪಿ ಸರಕಾರದ ಚಾಣಕ್ಯರಾದ ಜನಸೇವಕರಾದ ಸಚಿವ ರಮೇಶ ಜಾರಕಿಹೋಳಿ ಮತ್ತು ಬಾಲಚಂದ್ರ ಜಾರಕಿಹೋಳಿಯವರ ಬೆಂಬಲಿಗರು ಇವತ್ತಿನ ಕಾರ್ಯಕ್ರಮದಲ್ಲಿ ಸೇರಿ ಮತ್ತಷ್ಟು ಅವರನ್ನು ಬಲಪಡಿಸಲಿದ್ದಾರೆ ಇವತ್ತು ನಡೆಯುವ ಜನಸೇವಕ ಸಮಾವೇಶಕ್ಕೆ ಸಚಿವ ರಮೇಶ ಜಾರಕಿಹೋಳಿ …

Read More »

ಕೊಣ್ಣೂರ ಪ್ರಾಥಮಿಕ‌ ಕೇಂದ್ರದಲ್ಲಿ ಲಸಿಕೆ ನಿಡಲು ಸಿಬ್ಬಂದಿಗಳಿಂದ ಸಕಲ ಸಿದ್ದತೆ,

ಕೊಣ್ಣೂರ ಪ್ರಾಥಮಿಕ‌ ಕೇಂದ್ರದಲ್ಲಿ ಲಸಿಕೆ ನಿಡಲು ಸಿಬ್ಬಂದಿಗಳಿಂದ ಸಕಲ ಸಿದ್ದತೆ, ಇಡಿ ಮಾನವ ಕುಲವನ್ನೆ ಬೆಚ್ಚಿಬಿಳಿಸಿದ ಕೊರಾನಾ ವೈರಸಗೆ ಕೊನೆಗೂ ಮದ್ದು ಬಂದೆ ಬಿಟ್ಟಿತು,ಆ ಲಸಿಕೆ ನಿಡಲು ಗೋಕಾಕ ತಾಲೂಕಿನ ಕೊಣ್ಣೂರ ಆರೋಗ್ಯ ಪ್ರಾಥಮಿಕ‌ ಕೇಂದ್ರದಲ್ಲಿ ಎಲ್ಲ ಸಿಬ್ಬಂದಿಗಳು ಸಕಲ ಸಿದ್ದತೆ ಮಾಡಿಕೊಂಡಿದ್ದು ಎಲ್ಲರಿಗೂ ತಂದ ಖುಷಿ. ಪ್ರಥಮವಾಗಿ ಮೊದಲ ಹಂತದಲ್ಲಿ ಗೋಕಾಕ ತಾಲೂಕಿನಾದ್ಯಾಂತ ಗೋಕಾಕ ಸರಕಾರಿ ಆಸ್ಪತ್ರೆ ಮತ್ತು ಕೊಣ್ಣೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರಾನಾ ವಾರಿಯರ್ಸಗಳಾದ ಸರಕಾರಿ …

Read More »

ದಶಕ ಕಳೆದರು ಉದ್ಘಾಟನೆ ಭಾಗ್ಯ ಕಾಣದ ಅಳಗವಾಡಿ ಪ್ರವಾಸಿ ಮಂದಿರ : ವಿಶ್ವನಾಥ ಗಾಣಿಗೇರ ಆಗ್ರಹ

ದಶಕ ಕಳೆದರು ಉದ್ಘಾಟನೆ ಭಾಗ್ಯ ಕಾಣದ ಅಳಗವಾಡಿ ಪ್ರವಾಸಿ ಮಂದಿರ : ವಿಶ್ವನಾಥ ಗಾಣಿಗೇರ ಆಗ್ರಹ ರಾಯಬಾಗ: ಕಳೆದ ೧೨ ವರ್ಷಗಳಿಂದ ಪ್ರವಾಸಿ ಮಂದಿರ ಲೋಕಾರ್ಪಣೆ ಮಾಡದೇ ಲೋಕೊಪಯೋಗಿ ಇಲಾಖೆಯ ತಾಲೂಕಿನ ಅಧಿಕಾರಿಗಳು ಸಾರ್ವಜನಿಕರಿಗೆ ಸುಳ್ಳು ತಿಳುವಳಿಕೆಯನ್ನು ನೀಡಿ ಸಾರ್ವಜನಿಕರ ದಾರಿ ತಪ್ಪಿಸುತ್ತಿದ್ದಾರೆ ಪ್ರವಾಸಿ ಮಂದಿರ ಲೋಕಾರ್ಪಣೆ ಮಾಡುವುದರಲ್ಲಿ ಅಧಿಕಾರಿಗಳೆ ರಾಜಕೀಯ ಮಾಡುತ್ತಿದ್ದಾರೆ ಹೀಗಾಗಿ ಪ್ರವಾಸಿ ಮಂದಿರ ಲೋಕಾರ್ಪಣೆ ಮಾಡದೇ ದಶಕಗಳು ಕಳೆದರು ಉದ್ಘಾಟನೆ ಭಾಗ ಕಾಣದ ಉಳಿದು ಹೋಗಿದೆ …

Read More »

ನಿಯೊಜಿತ ಸಿ,ಪಿ,ಆಯ್, ಶ್ರೀಶೈಲ ಬ್ಯಾಕೂಡ ಇವರಿಗೆ ಕನ್ನಡ ಸೇನೆಯಿಂದ ಸತ್ಕಾರ

ನಿಯೊಜಿತ ಸಿ,ಪಿ,ಆಯ್, ಶ್ರೀಶೈಲ ಬ್ಯಾಕೂಡ ಇವರಿಗೆ ಕನ್ನಡ ಸೇನೆಯಿಂದ ಸತ್ಕಾರ ಘಟಪ್ರಭಾ ಪೋಲಿಸ್ ಠಾಣೆಗೆ ಹೊಸದಾಗಿ ಸೃಷ್ಟಿಸಲಾಗಿರುವ ಸಿ.ಪಿ.ಐ.ಹುದ್ದೆಗೆ ವರ್ಗಾವಣೆಗೊಂಡು ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ನಿಯೋಜಿತ ಸಿ.ಪಿ.ಐ ಸಾಹೇಬರಾದ ಶ್ರೀ ಶೈಲ ಬ್ಯಾಕೂಡ ರವರಿಗೆ ಕನ್ನಡ ಸೇನೆ ಸಂಘಟನೆಯ ಪದಾಧಿಕಾರಿಗಳಿಂದ ಸತ್ಕರಿಸಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಡಾ ರಾಘವೇಂದ್ರ ಪತ್ತಾರ. ಅಪ್ಪಾಸಾಬ ಮುಲ್ಲಾ. ಕೆಂಪಯ್ಯಾ ಪುರಾಣಿಕ. ಶ್ರೀ ಕಾಂತ ಮಾಹಜನ.ಪ್ರಶಾಂತ ಶಿವಾಪೂರ. ನಾಗರಾಜ ಸೊಂಟನವರ.ಆತೀಪ ಪೀರಜಾದೆ.ಇನ್ನೂ ಅನೇಕ …

Read More »

ಅಧಿವೇಶನದಲ್ಲಿ ಸದಾಶಿವ ಆಯೋಗ ಜಾರಿಮಾಡುವಂತೆ ಶಾಸಕ ಪಿ,ರಾಜೀವ ಒತ್ತಾಯಿಸಬೇಕು: ಮುತ್ತಣ್ಣ ಬೆನ್ನೂರ

ಅಧಿವೇಶನದಲ್ಲಿ ಸದಾಶಿವ ಆಯೋಗ ಜಾರಿಮಾಡುವಂತೆ ಶಾಸಕ ಪಿ,ರಾಜೀವ ಒತ್ತಾಯಿಸಬೇಕು: ಮುತ್ತಣ್ಣ ಬೆನ್ನೂರ ಚಿಂಚಲಿ* : ನಾಳೆ ಬರುವ ಅಧಿವೇಶದಲ್ಲಿ ಕುಡಚಿ ಮತಕ್ಷೇತ್ರ ಶಾಸಕ ಪಿ. ರಾಜೀವ ಅವರು ಸದಾಶಿವ ಆಯೋಗದ ಜಾರಿಗೆ ಬೆಂಬಲ ವ್ಯಕ್ತಪಡೆಸಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಮಾದಿಗ ಸಮುದಾಯದವರು ಶಾಸಕ ಪಿ ರಾಜೀವ ಅವರಿಗೆ ತಕ್ಕ ಪಾಠ ಕಲಿಸುವುದ್ದಾಗಿ ಮಾದಿಗ ಮೀಸಲಾತಿ ಹೋರಾಟ ಸಮೀತಿ ರಾಜ್ಯಾಧ್ಯಕ್ಷ ಮುತ್ತಣ್ಣಾ ಬೆನ್ನೂರ ಕರೆ ನೀಡಿದರು. ರಾಯಬಾಗ ತಾಲೂಕಿನ ಯಲ್ಪರಟ್ಟಿ ಗ್ರಾಮದಲ್ಲಿ …

Read More »

12 ವರ್ಷಗಳಿಂದ ಪ್ರವಾಸಿ ಮಂದಿರ ಲೋಕಾರ್ಪಣೆ ಮಾಡದ ಅಧಿಕಾರಿಗಳು: ಪ್ರತಿಬಟನೆಯ ಎಚ್ಚರಿಕೆ

12 ವರ್ಷಗಳಿಂದ ಪ್ರವಾಸಿ ಮಂದಿರ ಲೋಕಾರ್ಪಣೆ ಮಾಡದ ಅಧಿಕಾರಿಗಳು: ಪ್ರತಿಬಟನೆಯ ಎಚ್ಚರಿಕೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿರುವ ಪ್ರವಾಸಿ ಮಂದಿರ 12 ವರ್ಷಗಳ ಹಿಂದೆ ಶಂಕುಸ್ಥಾಪನೆಯಾಗಿ ನಂತರ ಪ್ರವಾಸಿ ಮಂದಿರವು ಸಾರ್ವಜನಿಕರ ತೆರಿಗೆ ಹಣದಲ್ಲಿ ಸುಮಾರು 40 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾಗಿ ಸುಮಾರು 10 ವರ್ಷ ಕಳೆದರು ಇನ್ನು ಲೋಕಾರ್ಪಣೆಯಾಗದೆ ಉಳಿದಿರುವುದರಿಂದ ಶೀಘ್ರವಾಗಿ ಲೋಕಾರ್ಪಣೆ ಮಾಡಬೇಕೆಂದ ಹೊಂಗಿರಣ ಶೈಕ್ಷಣಿಕ ಮತ್ತು ಸಾಂಸ್ಕ್ರತಿಕ ಸಂಘ ಹಾಗೂ ಕುಡಚಿ …

Read More »

ಟೈಯರ್ ರಿಪೇರಿ ಗ್ಯಾರೇಜ್ ಗೆ ಆಕಸ್ಮಿಕ ಬೆಂಕಿ ಆತಂಕದಲ್ಲಿ ಜನ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಟೈಯರ್ ರಿಪೇರಿಕಾರ್ಯ ಮಾಡುವ ಗ್ಯಾರೇಜನಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿ ಸುತ್ತಲೂ ನಿವಾಸಿಗಳಿಗೆ ಕೆಲವುಕಾಲ ಆತಂಕಕ್ಕೆ ಕಾರಣವಾಗಿತ್ತು. ಅಥಣಿ ಹೊರವಲಯದ ರೇಣುಕಾ ದೇವಸ್ಥಾನ ಹತ್ತಿರದಲ್ಲಿ ಸದಾಶಿವ ಶ್ರೀಪಾದ ಗೌಳಿ ಎಂಬುವರಿಗೆ ಸೇರಿದ ಗ್ಯಾರೇಜ್ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಗೂ ಮಷೀನ್ ಸುಟ್ಟು ಕುರುಕಲು ಆಗಿದೆ ಅಥಣಿ ಅಗ್ನಿಶಾಮಕದಳ ಸಿಬ್ಬಂದಿ …

Read More »

ನಮಗಾಗಿ ಹೋರಾಟ ಮಾಡಿದವರನ್ನು ನಾವು ಇವತ್ತು ಪೂಜಿಸುತ್ತಿಲ್ಲ: ಸತೀಶ ಜಾರಕಿಹೋಳಿ

ನಮಗಾಗಿ ಹೋರಾಟ ಮಾಡಿದವರನ್ನು ನಾವು ಇವತ್ತು ಪೂಜಿಸುತ್ತಿಲ್ಲ: ಸತೀಶ ಜಾರಕಿಹೋಳಿ ಗೋಕಾಕದಲ್ಲಿನ ವಾಲ್ಮಿಕಿ ಕ್ರಿಡಾಂಗಣದಲ್ಲಿ ತಾಯಿ ಸಾವಿತ್ರಿಬಾಯಿ ಪುಲೆ ಜಯಂತಿ ನಿಮಿತ್ಯವಾಗಿ ರಾಜ್ಯಮಟ್ಟದ ಪ್ರಬಂದ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರತಿಭಾ ಪ್ರಶಸ್ತಿ ಸಮಾರಂಬವನ್ನು ಕೆ,ಪಿ,ಸಿ,ಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿವರ ನೇತೃತ್ವದ ಮಾನವ ಬಂದುತ್ವ ವೇದಿಕೆಯು ಎರ್ಪಡಿಸಲಾಗಿತ್ತು ಈ ಸಮಾರಂಭವನ್ನು‌ ಉದ್ದೇಶಿಸಿ ಮಾತನಾಡಿದ ಸತೀಶ ಜಾರಕಿಹೋಳಿಯವರು ನಮಗೊಸ್ಕರ ಯಾರು ಹೋರಾಟ ಮಾಡಿ, ಒಳ್ಳೆಯ ವಿಚಾರಗಳನ್ನು ನೀಡಿದ್ದಾರೋ ಅಂತವರನ್ನು ನಾವು ಪೂಜೆ …

Read More »