Breaking News

fast9admin

ಜಿಲ್ಲಾ ಜಂಗಮ ಯುವ ವೇದಿಕೆಯ ಅದ್ಯಕ್ಷರಿಗೆ ಶ್ರೀಗಳಿಂದ ಸತ್ಕಾರ

ಜಿಲ್ಲಾ ಜಂಗಮ ಯುವ ವೇದಿಕೆಯ ಅದ್ಯಕ್ಷರಿಗೆ ಶ್ರೀಗಳಿಂದ ಸತ್ಕಾರ ಘಟಪ್ರಭಾ -ಕರ್ನಾಟಕ ಜಂಗಮ ಯುವ ವೇದಿಕೆ ಯ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಯ್ಯ ಕರ್ಪೂರಮಠ ಅವರಿಗೆ ಗುಬ್ಬಲ ಗುಡ್ಡ ಕೆಂಪಯ್ಯಾ ಸ್ವಾಮಿ ಮಠದ ಶ್ರೀಗಳಾದ ಶ್ರೀ ಮಲ್ಲಿಕಾರ್ಜುನ ಮಹಾ ಸ್ವಾಮೀಜಿಗಳಿಂದ ಸತ್ಕಾರ ಕರ್ನಾಟಕ ಜಂಗಮ ಯುವ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಕೆ.ಹೀರೆಮಠ ಅವರು ಸ್ಥಳೀಯರಾದ ಕುಮಾರಯ್ಯ ಕರ್ಪೂರಮಠ ಅವರನ್ನು ಕರ್ನಾಟಕ ಜಂಗಮ ಯುವ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ …

Read More »

ಚಿಂಚಲಿ ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಶ್ರೀಮಂತ ಮಾಲೋಜಿರಾಜೆ ಛತ್ರಪತಿ ಚಾಲನೆ.

ಚಿಂಚಲಿ ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಶ್ರೀಮಂತ ಮಾಲೋಜಿರಾಜೆ ಛತ್ರಪತಿ ಚಾಲನೆ. ಚಿಂಚಲಿ: ಗ್ರಾಮೀಣ ಭಾಗದಿಂದ ಬೆಳೆದು ಬಂದ ಫುಟಬಾಲ್ ಕ್ರೀಡೆಯು ಗ್ರಾಮೀಣ ಭಾಗದಲ್ಲಿ ಯುವಕರನ್ನು ಶ್ರೀಮಂತ ಕ್ರೀಡಾಪಟುಗಳಾಗಿ ಬೆಳೆಯುವುದಕ್ಕೆ ದಿ. ವಸಂತರಾವ ಪಾಟೀಲ ಹಾಗೂ ವಿವೇಕರಾವ್ ಪಾಟೀಲ ಸಾಕ್ಷಿಯಾಗಿದ್ದಾರೆಂದು ಕೋಲ್ಹಾಪೂರದ ಸಂಸ್ಥಾನ ಹಾಗೂ ಪಶ್ಚಿಮ ಭಾರತ ಫುಟಬಾಲ್ ಅಸೋಸಿಯೇಶನ್ ಉಪಾಧ್ಯಕ್ಷರಾದ ಶ್ರೀಮಂತ ಮಾಲೋಜಿರಾಜೆ ಛತ್ರಪತಿ ಹೇಳಿದರು. ಅವರು ಚಿಂಚಲಿ ಪಟ್ಟಣದ ಶ್ರೀ ಮಹಾಕಾಳಿ ಶಿಕ್ಷಣ ಸಂಸ್ಥೆಯ ಡಾ. …

Read More »

ಚಿಂಚಲಿ ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಶ್ರೀಮಂತ ಮಾಲೋಜಿರಾಜೆ ಛತ್ರಪತಿ ಚಾಲನೆ.

ಚಿಂಚಲಿ ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಶ್ರೀಮಂತ ಮಾಲೋಜಿರಾಜೆ ಛತ್ರಪತಿ ಚಾಲನೆ. ಚಿಂಚಲಿ: ಗ್ರಾಮೀಣ ಭಾಗದಿಂದ ಬೆಳೆದು ಬಂದ ಫುಟಬಾಲ್ ಕ್ರೀಡೆಯು ಗ್ರಾಮೀಣ ಭಾಗದಲ್ಲಿ ಯುವಕರನ್ನು ಶ್ರೀಮಂತ ಕ್ರೀಡಾಪಟುಗಳಾಗಿ ಬೆಳೆಯುವುದಕ್ಕೆ ದಿ. ವಸಂತರಾವ ಪಾಟೀಲ ಹಾಗೂ ವಿವೇಕರಾವ್ ಪಾಟೀಲ ಸಾಕ್ಷಿಯಾಗಿದ್ದಾರೆಂದು ಕೋಲ್ಹಾಪೂರದ ಸಂಸ್ಥಾನ ಹಾಗೂ ಪಶ್ಚಿಮ ಭಾರತ ಫುಟಬಾಲ್ ಅಸೋಸಿಯೇಶನ್ ಉಪಾಧ್ಯಕ್ಷರಾದ ಶ್ರೀಮಂತ ಮಾಲೋಜಿರಾಜೆ ಛತ್ರಪತಿ ಹೇಳಿದರು. ಅವರು ಚಿಂಚಲಿ ಪಟ್ಟಣದ ಶ್ರೀ ಮಹಾಕಾಳಿ ಶಿಕ್ಷಣ ಸಂಸ್ಥೆಯ ಡಾ. …

Read More »

ಸತೀಶ ಜಾರಕಿಹೋಳಿ ಬೆಳಗಾವಿ ಉಪಚುನಾವಣೆ ಕಾಂಗ್ರೇಸ್ಸ್ ಅಬ್ಯರ್ಥಿ

ಸತೀಶ ಜಾರಕಿಹೋಳಿ ಬೇಳಗಾವಿ ಉಪಚುನಾವಣೆ ಕಾಂಗ್ರೇಸ್ಸ್ ಅಬ್ಯರ್ಥಿ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಮತ್ತು ಬೀದರ್ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, …

Read More »

ರಾಮಮಂದಿರ ಕಟ್ಟುವಲ್ಲಿ ಪ್ರತಿಯೊಬ್ಬರ ನಿದಿ ಸಮಪರ್ಣೆ ಇರಬೇಕು.

*ರಾಮಮಂದಿರ ಕಟ್ಟುವಲ್ಲಿ ಪ್ರತಿಯೊಬ್ಬರ ನಿದಿ ಸಮಪರ್ಣೆ ಇರಬೇಕು. ಗೋಕಾಕ ವಿದಾನ ಸಭಾ ಕ್ಷೇತ್ರದಲ್ಲಿ ಭಾರತಿಯ ಜನತಾ ಪಾರ್ಟಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲದ ನೇತೃತ್ವದಲ್ಲಿ ರಾಮ ಮಂದಿರದ ನಿದಿ ಸಮರ್ಪಣಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಮಲ್ಲಿಕಾರ್ಜುನ ಚೂನಮರಿ ಯವರು 33 ಕೋಟಿ ದೇವರುಗಳನ್ನು ಪೂಜಿಸುವ ಜನಾಂಗ ಹಿಂದೂ ಧರ್ಮ, ಅಷ್ಟೆ ಅಲ್ಲದೆ ದೇಶವಷ್ಟೆ ಅಲ್ಲದೆ ಪ್ರತಿಯೊಂದು ಮನೆಯಲ್ಲಿ, ಗ್ರಾಮ, ಪಟ್ಟಣದಲ್ಲಿ ರಾಮ ಹೆಸರಿನ …

Read More »

ಕೊಣ್ಣೂರ ಪ್ರಾಥಮಿಕ ಕೇಂದ್ರದಲ್ಲಿ ಕೊರಾನಾ ಲಸಿಕೆ ಪಡೆಯುವ ಅಣುಕು ಪ್ರದರ್ಶನ

ಕೊಣ್ಣೂರ ಪ್ರಾಥಮಿಕ ಕೇಂದ್ರದಲ್ಲಿ ಕೊರಾನಾ ಲಸಿಕೆ ಪಡೆಯುವ ಅಣುಕು ಪ್ರದರ್ಶನ ಗೋಕಾಕ : ಕೊನೆಗೂ ಜಗತ್ತನ್ನೆ ಕಾಡಿರುವ ಮಹಾಮಾರಿ ಕೊರಾನಾದ ಲಸಿಕೆ ಬಂದು ಇನ್ನೇನು ಲಸಿಕೆ ನೀಡುವ ಕೆಲವು ದಿನಗಳ ಬಾಕಿ ಇರುವ ಮುಂಚೆ ಲಸಿಕೆಯನ್ನು ಯಾವ ರೀತಿ ಯಾರಿಗೆ ನೀಡಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಯಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಲಸಿಕೆ ನೀಡುವದರ ಬಗ್ಗೆ ಇಲ್ಲಿನ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು …

Read More »

ಕೊರಾನಾ ದೃಡ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್

ಕೊರಾನಾ ದೃಡ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು, ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ …

Read More »

ಕೋವಿಡ್ ಪರೀಕ್ಷೆಯಲ್ಲಿ ಶಿಕ್ಷಕರಿಂದ ನೊ ಡಿಸ್ಟೇನ್ಸ್,ನೊ ಮಾಸ್ಕ್ ಕೊರಾನಾ ನಿಯಮ ಗಾಳಿಗೆ

ಕೋವಿಡ್ ಪರೀಕ್ಷೆಯಲ್ಲಿ ಶಿಕ್ಷಕರಿಂದ ನೊ ಡಿಸ್ಟೇನ್ಸ್,ನೊ ಮಾಸ್ಕ್ ಕೊರಾನಾ ನಿಯಮ ಗಾಳಿಗೆ ಸರಕಾರ ಎನೊ ಶಾಲೆಗಳನ್ನು ಪ್ರಾರಂಭ ಮಾಡಿದೆ, ಆದರೆ ಶಾಲೆಗೆ ಹೋಗಬೇಕಾದರೆ ಕೊರಾನಾ ಪರೀಕ್ಚೆ ಖಡ್ಡಾಯ ಎಂದು ಘೋಷಣೆ ಮಾಡಿದೆ, ಆದರೆ ಅದರ ತಕ್ಕಂತೆ ಸ್ಥಳಿಯ ಸರಕಾರಿ ಆಸ್ಪತ್ರೆಗಳಿಗೆ ಕೊವೀಡ್ ಪರೀಕ್ಷಾ ಕಿಟ್ಟಗಳನ್ನು ಪೂರೈಸುವಲ್ಲಿ ಸ್ವಲ್ಪ ಮಟ್ಟಿಗೆ ಎಡೆವಿದೆ ಅಂತ ಅನಿಸುತ್ತಲಿದೆ, ಇತ್ತ ಶಾಲೆಗೆ ಹೋಗುವ ಅವಸರದಲ್ಲಿರುವ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಕೊರಾನಾ ಕೋವಿಡ್ ಪರೀಕ್ಷೆ ಖಡ್ಡಾಯವಾಗಿದೆ, ಆದರೆ …

Read More »

ಎನಾರ ಮಾಡ್ಲಿ, ಹೆಂಗಾರ ಮಾಡ್ಲಿ ಗೋಕಾಕ ಜಿಲ್ಲೆ ಮಾಡ್ಲಿ : ಸತೀಶ ಜಾರಕಿಹೋಳಿ

ಎನಾರ ಮಾಡ್ಲಿ, ಹೆಂಗಾರ ಮಾಡ್ಲಿ ಗೋಕಾಕ ಜಿಲ್ಲೆ ಮಾಡ್ಲಿ : ಸತೀಶ ಜಾರಕಿಹೋಳಿ ಗೋಕಾಕ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡಲು ನಮ್ಮದೇನು ತಕರಾರಿಲ್ಲ. ಆದಷ್ಟು ಬೇಗ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ‌ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡಲು ನಮ್ಮ‌ ಸರ್ಕಾರ ಇದ್ದಾಗಲೂ ಹೇಳಿದ್ದೆವು. ಸದನದಲ್ಲೂ ಸಾಕಷ್ಟು ಬಾರಿ ಜಿಲ್ಲೆ ಮಾಡಬೇಕೆಂದು ಹೇಳಿದ್ದೇವೆ. ಗೋಕಾಕ ಜಿಲ್ಲೆ ಆದ್ರೆ ಒಳ್ಳೆಯದು. ಆ …

Read More »

ಶಿಕ್ಷಕರಿಗೆ ಕೊರಾನಾ ದೃಡ ಹಿನ್ನೆಲೆ ಶಾಲೆ ಬಂದ್

ಶಿಕ್ಷಕರಿಗೆ ಕೊರಾನಾ ದೃಡ ಹಿನ್ನೆಲೆ ಶಾಲೆ ಬಂದ್ ಶಾಲೆ ಶುರುವಾದ ಬೆನ್ನಲ್ಲೆ ಶಿಕ್ಷಕರಿಗೆ ಕೊರೊನಾ ಗಂಡಾಂತರ ಎದುರಾಗಿದೆ. ರಾಜ್ಯದ ಕೆಲವು ಜಿಲ್ಲೆಗಳ ಶಾಲಾ ಶಿಕ್ಷಕರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕೆಲವು ದಿನಗಳ ವರೆಗೆ ಶಾಲೆಯನ್ನು ಮುಚ್ಚಲಾಗಿದೆ. 18 ಶಿಕ್ಷಕರಿಗೆ ಕೊರೊನಾ ಸೋಂಕು ಬೆಳಗಾವಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ ಆಗುವುದಕ್ಕೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದ್ದು, ಜಿಲ್ಲೆಯ 18 ಶಿಕ್ಷಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,150 …

Read More »