Breaking News

fast9admin

ಗೊತ್ತಿಲ್ಲದೆ ಮಾಡುತಿದ್ದ ತಂಗಿಯ ಬಾಲ್ಯ ವಿವಾಹ ತಡೆದ ಅಣ್ಣ

ವಿದ್ಯಾಬ್ಯಾಸ ಕಲಿಸುವುದಾಗಿ ಹೇಳಿ ತನ್ನ ಅಣ್ಣನ ಮಗಳನ್ನು ಸಂಬಂದಿಕರ ಹುಡುಗನ ಜೊತೆ ಮಾಡುತಿದ್ದ ಬಾಲ್ಯ ವಿವಾಹವನ್ನು ವಿವಾಹ ಆಗುತಿದ್ದ ಬಾಲಕಿಯ ಅಣ್ಣ ಬಂದು ಆಗುತಿದ್ದ ಬಾಲ್ಯ ವಿವಾಹವನ್ನು ತಡೆದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದ ರಾಧಿಕಾ ಮಲ್ಲೇಶ ಮಗೆನ್ನವರ (16) ಎಂಬ ಬಾಲಕಿಯನ್ನು ಘಟಪ್ರಭಾದ ರಮೇಶ ಕೆಂಪಣ್ಣ ಮೊದಗಿ (24) ಇತನ ಜೊತೆ ಕೊಣ್ಣೂರಲ್ಲಿನ ರಾದಿಕಾಳ ಅತ್ತೆಯ ಮನೆಯಲ್ಲಿ ಮದುವೆ ಮಾಡಲು …

Read More »

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ ಪಾಮಲದಿನ್ನಿ :ಇತ್ತೀಚೆಗೆ ಯಾವ ಗ್ರಾಮದಲ್ಲಿ ನೋಡಿದರೂ ಕೇವಲ ಗ್ರಾಮ‌ ಪಂಚಾಯತಿ ಚುನಾವಣೆಯ ಸುದ್ದಿಗಳೆ ಹೊರತು ಬೇರೆ ಯಾವ ವಿಷಯವು ಚರ್ಚೆ ಇಲ್ಲ, ಆದರೆ ಗ್ರಾಮ ಪಂಚಾಯತಿಗೆ ನಿಲ್ಲುವ ಅಬ್ಯರ್ಥಿ ಹೇಗಿರಬೇಕು ಅನ್ನುವುದನ್ನು ಬಿಟ್ಟು ಕೇವಲ ಹಣ,ಹೆಂಡಕ್ಕೆ ಮಾರುಹೊಗದೆ ಸಮಾಜ,ಗ್ರಾಮದ ಅಬಿವೃದ್ದಿ ಮಾಡುವ ಚಲಗಾರನಿಗೆ ಮಣೆ ಹಾಕಬೇಕಾದದ್ದು ಮತದಾರನ ಹಕ್ಕು, ಜನರ ಜೊತೆ ಬೆರೆತು, ಎಲ್ಲರ ಕೆಲಸ ಮಾಡುವಂತಹ ವ್ಯಕ್ತಿ ,ಗ್ರಾಮದ ಅಭಿವೃದ್ದಿಯ …

Read More »

ಮನೆಗೆ ಒಳ್ಳೆಯ ಮಗನಾದರೆ ದೇಶಕ್ಕೂ ಕೂಡ ಆತ ಒಳ್ಳೆಯ ಮಗ: ಡಾ: ಶ್ರೀ ಮಹಾಂತಯ್ಯ ಸ್ವಾಮಿ

ಮನೆಗೆ ಒಳ್ಳೆಯ ಮಗನಾದರೆ ದೇಶಕ್ಕೂ ಕೂಡ ಆತ ಒಳ್ಳೆಯ ಮಗ: ಡಾ: ಶ್ರೀ ಮಹಾಂತಯ್ಯ ಸ್ವಾಮಿ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ವಿವಿದ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಗಾಗಿ ಜೈ ಅಂಬೆ ಸೇವಾ ಸಮಿತಿ ಮತ್ತು ಗ್ಲೋಬಲ್ ಪೀಸ್ ಯುನಿವರ್ಸಿಟಿ (ಯು,ಎಸ್,ಎ)ಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡ ಹೂಲಿಕಟ್ಟಿ ಗ್ರಾಮದ ಶ್ರೀಗರಗದ ದುರ್ಗಾ ಮಾತಾ ದೇವಸ್ಥಾನದ ಶ್ರೀ ಮಹಾಂತಯ್ಯ ಅಜ್ಜನವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಕೆರಳದ ರಾಷ್ಟ್ರಿಯ …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ …

Read More »

ಕೋರೋನಾ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳು..

ಕೋರೋನಾ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳು.. ಕೇಂದ್ರ ಸರ್ಕಾರ ಹಲವು ಕೋರೋನಾ ನಿಯಮ ಮಾಡಿದೆ .. ಗಡಿ ಜಿಲ್ಲೆಯ ಬೀದರ್ ನಲ್ಲಿ ಅಧಿಕಾರಿಗಳು ಕೋರೋನಾ ನಿಯಮ ಗಾಳಿಗೆ ತೂರಿದ ಬೀದರ ಜಿಲ್ಲೆಯ ಜನವಾಡ ಗ್ರಾಮ ಪಂಚಾಯತ ಅಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳ ಮತ್ತು ನಾಮ ಪತ್ರ ಸಲ್ಲಿಸಲು ಬಂದ ಉಮೇದಾರರು.. ಕರೋನಾ ವೈರಸ್ ಮೊಟ್ಟಮೊದಲ ಕಾಣಿಸಿಕೊಂಡ ವೈರಸ್ ಬೀದರ್ ನಲ್ಲಿ ..ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆ ಹಗಲು ರಾತ್ರಿ …

Read More »

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …

Read More »

ಬೈಕ್‌ ಕಳ್ಳರ ಹೆಡೆಮುರಿ ಕಟ್ಟಿ ಗೋಕಾಕ ಜನತೆಯ ಪ್ರಶಂಸೆಗೆ ಪಾತ್ರರದ ಗೋಕಾಕ ಪೋಲಿಸ್*

*ಬೈಕ್‌ ಕಳ್ಳರ ಹೆಡೆಮುರಿ ಕಟ್ಟಿ ಗೋಕಾಕ ಜನತೆಯ ಪ್ರಶಂಸೆಗೆ ಪಾತ್ರರದ ಗೋಕಾಕ ಪೋಲಿಸ್* ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ, ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ …

Read More »

ಮಮದಾಪುರ ಗ್ರಾ, ಪಂ, ಹದ್ದಿಯ ಅಜ್ಜನಕಟ್ಟಿ ಗ್ರಾ, ಪಂ, ಐದೂ ಸ್ಥಾನಗಳು ಅವಿರೋಧ ಆಯ್ಕೆ.

ಮಮದಾಪುರ ಗ್ರಾ, ಪಂ, ಹದ್ದಿಯ ಅಜ್ಜನಕಟ್ಟಿ ಗ್ರಾ, ಪಂ, ಐದೂ ಸ್ಥಾನಗಳು ಅವಿರೋಧ ಆಯ್ಕೆ ಗೋಕಾಕ ಮತಕ್ಷೇತ್ರದ ಮಮದಾಪುರ ಗ್ರಾಮ ಪಂಚಾಯತಿ ಹದ್ದಿಯ ಅಜ್ಜನಕಟ್ಟಿ ಗ್ರಾಮದ ಪಂಚಾಯತಿಯ ಐದಕ್ಕೆ-ಐದು ಸ್ಥಾನಗಳಿಗೆ ಗ್ರಾಮದ ಹಿರಿಯರು ಒಕ್ಕೋರಿಳಿನಿಂದ ಅವಿರೋಧ ಆಯ್ಕೆ ಮಾಡಿದ್ದು ಆಯ್ಕೆಯಾದ ಅಭ್ಯರ್ಥಿಗಳಾದ ರೂಪಾ ಸುನೀಲ ಅವರಾದಿ,ಲಕ್ಷ್ಮಿ ಮುತ್ತೆಪ್ಪ ರಕ್ಷಿ,ಭೀಮಪ್ಪ ಲಕ್ಷ್ಮಪ್ಪ ಚಂದರಗಿ,ರಾಜು ಯಲ್ಲಪ್ಪ ಬೆಳಗಲಿ,ಸಿದ್ದಲಿಂಗಪ್ಪ ಲಕ್ಷ್ಮಪ್ಪ ಪೂಜೇರ.ಅವರು ಅವಿರೋಧ ಆಯ್ಕೆ ಹಿನ್ನೆಲೆ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ …

Read More »

ಕುಡಚಿ ಮತಮತಕ್ಷೇತ್ರದ ಗ್ರಾ, ಪಂ ಚುನಾವಣೆಯ ಪೂರ್ವಭಾವಿ ಸಭೆಗೆ ಸತೀಶ ಜಾರಕಿಹೊಳಿ ಚಾಲನೆ

ಕುಡಚಿ ಮತಮತಕ್ಷೇತ್ರದ ಗ್ರಾ, ಪಂ ಚುನಾವಣೆಯ ಪೂರ್ವಭಾವಿ ಸಭೆಗೆ ಸತೀಶ ಜಾರಕಿಹೊಳಿ ಚಾಲನೆ ಕುಡಚಿ ಮತಮತಕ್ಷೇತ್ರದ ಗ್ರಾಮ ಪಂಚಾಯತ ಚುನಾವಣೆಯ ಪೂರ್ವಭಾವಿ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಾಲನೆ ನೀಡಿದರು ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದ ಅಮಿನ್ ಶಾದಿ ಹಾಲನಲ್ಲಿ ನಡೆದ ಗ್ರಾಮ ಪಂಚಾಯತ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಗ್ರಾಮ‌ ಪಂಚಾಯತ ಚುನಾವಣೆಯ 41 ಅಭ್ಯರ್ಥಿಗಳನ್ನು ಸನ್ಮನಿಸಿ ಮಾತನಾಡುತ್ತಾ. ನಾಳೆ ಡಿ 27 ರಂದು ನಡೆಯು ಗ್ರಾಮ‌ ಪಂಚಾಯತ …

Read More »

ಅಬಿವೃದ್ದಿಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ : ಶ್ರೀಮತಿ,ಸುನೀತಾ ಶೆಟ್ಟೆಪ್ಪಾ,ಹರಿಜನ

ಅಬಿವೃದ್ದಿಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ : ಶ್ರೀಮತಿ,ಸುನೀತಾ ಶೆಟ್ಟೆಪ್ಪಾ,ಹರಿಜನ ಲೋಳಸೂರ,:ಇತ್ತೀಚೆಗೆ ಯಾವ ಗ್ರಾಮದಲ್ಲಿ ನೋಡಿದರೂ ಕೇವಲ ಗ್ರಾಮ‌ ಪಂಚಾಯತಿ ಚುನಾವಣೆಯ ಸುದ್ದಿಗಳೆ ಹೊರತು ಬೇರೆ ಯಾವ ವಿಷಯವು ಚರ್ಚೆ ಇಲ್ಲ, ಆದರೆ ಗ್ರಾಮ ಪಂಚಾಯತಿಗೆ ನಿಲ್ಲುವ ಅಬ್ಯರ್ಥಿ ಹೇಗಿರಬೇಕು ಅನ್ನುವುದನ್ನು ಬಿಟ್ಟು ಕೇವಲ ಹಣ,ಹೆಂಡಕ್ಕೆ ಮಾರುಹೊಗದೆ ಗ್ರಾಮದ ಅಬಿವೃದ್ದಿ ಮಾಡುವ ಚಲಗಾರರಿಗೆ ಮಣೆ ಹಾಕಬೇಕಾದದ್ದು ಮತದಾರನ ಹಕ್ಕು, ಅಂತಹ ವ್ಯಕ್ತಿ/ಮಹಿಳೆ,ಗ್ರಾಮದ ಅಭಿವೃದ್ದಿಯ ಜೊತೆ ಸಮಾಜದ ಜನತೆಗೆ ಎನಾದರೂ ಮಾಡಲೆಬೇಕೆಂಬ ಉದ್ದೇಶದಿಂದ,ಸರಕಾರದ ಸೌಲಭ್ಯಗಳ …

Read More »