Breaking News

fast9admin

ಕೊರಾನಾ ನಿಯಮ ಪಾಲಿಸಿ ಸಂತೆ ನಡೆಸಿದ ಚಿಂಚಲಿ ಪಟ್ಟಣ ಪಂಚಾಯತ ಅಧಿಕಾರಿಗಳು,ಮಾರ್ಶಲಗಳು.

ಕೊರಾನಾ ನಿಯಮ ಪಾಲಿಸಿ ಸಂತೆ ನಡೆಸಿದ ಚಿಂಚಲಿ ಪಟ್ಟಣ ಪಂಚಾಯತ ಅಧಿಕಾರಿಗಳು,ಮಾರ್ಶಲಗಳು. ಚಿಂಚಲಿ: ಪಟ್ಟಣದ ರೈಲ್ವೆ ಸ್ಟೇಶನ್ ರಸ್ತೆ ಪಕ್ಕದಲ್ಲಿ ನೂತನವಾಗಿ ಪಟ್ಟಣ ಪಂಚಾಯತ ನಿರ್ಮಾಣದ ಕಾರ್ಯಾಲಯದ ಆವರಣದಲ್ಲಿ ಕಾಯಿಪಲ್ಲೆ ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಜನರು ಕೊರಾನಾ ಹರಡುವ ಬೀತಿಯಿಂದ ಎಚ್ಚೆತ್ತುಗೊಂಡ ಚಿಂಚಲಿ ಪಟ್ಟಣ ಪಂಚಾಯತ ಅಧಿಕಾರಿಗಳು ಸಂತೆಯನ್ನು ಸ್ಥಳಾಂತರ ಮಾಡಿದ್ದರು. ನಿನ್ನೆ ದಿನ ಸಂಜೆ ಸೋಮವಾರಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವೆಂಕಟಸ್ವಾಮಿ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮಾರ್ಶಲಗಳೊಂದಿಗೆ …

Read More »

ಕೊಣ್ಣೂರ ಸೋಮವಾರ ಸಂತೆ ಸ್ಥಳಾಂತರ,ಶ್ಲ್ಯಾಘನಿಯಕ್ಕೆ ಪಾತ್ರರಾದ ಪುರಸಭೆ ಅಧಿಕಾರಿಗಳು,ಮಾರ್ಶಲಗಳು.

ಕೊಣ್ಣೂರ ಸೋಮವಾರ ಸಂತೆ ಸ್ಥಳಾಂತರ,ಶ್ಲ್ಯಾಘನಿಯಕ್ಕೆ ಪಾತ್ರರಾದ ಪುರಸಭೆ ಅಧಿಕಾರಿಗಳು,ಮಾರ್ಶಲಗಳು. ವೀಕೆಂಡ್ ಕಫ್ರ್ಯೂ ಎರಡನೇ ದಿನ ಮುಗಿಯುತಿದ್ದಂತೆ ಸೋಮವಾರ ನಡೆಯುವ ಗೋಕಾಕ ತಾಲೂಕಿನ ಕೊಣ್ಣೂರಿನ ಸಂತೆಯಲ್ಲಿ ಕಾಯಿಪಲ್ಲೆ ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿ ಬಿದ್ದು ಕೊರಾನಾ ಹರಡುವ ಬೀತಿಯಿಂದ ಎಚ್ಚೆತ್ತುಗೊಂಡ ಕೊಣ್ಣೂರ ಪುರಸಭೆಯ ಅಧಿಕಾರಿಗಳು ಪ್ರತಿ ಬಾರಿ ನಡೆಯುತಿದ್ದ ಸಂತೆಯನ್ನು ಸ್ಥಳಾಂತರ ಮಾಡಿದ್ದರು. ನಿನ್ನೆ ದಿನ ಸಂಜೆ ರವಿವಾರದಿಂದ ಕೊಣ್ಣೂರ ಪುರಸಭೆಯ ಮುಖ್ಯಾಧಿಕಾರಿಯ ನಿರ್ದೇಶನದಂತೆ ಕಿರಿಯ ಆರೋಗ್ಯ ಸಹಾಯಕರಾದ …

Read More »

ಕೋವಿಡ್ ನಿಯಂತ್ರಣಕ್ಕೆ ಟಿಮ್ ಜೊತೆ ಫೀಲ್ಡಿಗಿಳಿದ ಮುಖ್ಯಾಧಿಕಾರಿ ಬಳ್ಳಾರಿ

ಕೋವಿಡ್ ನಿಯಂತ್ರಣಕ್ಕೆ ಟಿಮ್ ಜೊತೆ ಫೀಲ್ಡಿಗಿಳಿದ ಮುಖ್ಯಾಧಿಕಾರಿ ಬಳ್ಳಾರಿ ಚಿಂಚಲಿ: ಗಡಿ ಜಿಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿರುವ ಜಿಲ್ಲಾಡಳಿತ ಮಾರ್ಗದರ್ಶನದತ್ತೆ ಚಿಂಚಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು ರಚಿಸಿದೆ. ಈ ಪಡೆಗಳನ್ನು ಕೋವಿಡ್ ತಡೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ವಿಶೇಷವಾಗಿ ಸಜ್ಜುಗೊಳಿಸಲಾಗಿದ್ದೆಂದು ಮುಖ್ಯಾಧಿಕಾರಿ ವೇಕಟಸ್ವಾಮಿ ಬಳ್ಳಾರಿ ಹೇಳಿದರು. ಬೆಳಗಾವಿ …

Read More »

ಚಿಂಚಲಿ ಪಟ್ಟಣದಲ್ಲಿ ಮಾಸ್ಕ್ ಧರಿಸದಿದ್ದಕ್ಕೆ 100 ರೂ ದಂಡ !

ಚಿಂಚಲಿ ಪಟ್ಟಣದಲ್ಲಿ ಮಾಸ್ಕ್ ಧರಿಸದಿದ್ದಕ್ಕೆ 100 ರೂ ದಂಡ ! ಚಿಂಚಲಿ: ಕೊರೋನಾ ಸೋಂಕು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ಉದ್ಯೋಗದ ಸ್ಥಳಗಳಲ್ಲಿ ಜನ ಮಾಸ್ಕ್ ಧರಿಸುವಂತಾಗಬೇಕು. ಈ ನಿಯಮ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗುತ್ತಿದೆಂದ್ದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವೇಂಕಟೇಶ್ವರ ಬಳ್ಳಾರಿ ಹೇಳಿದರು. ಕೊರೋನಾ ಬರದಂತೆ ಎಚ್ಚರ ವಹಿಸಲು ಮಾಸ್ಕ್ ಹಾಕಿಕೊಳ್ಳಿ ಎಂದು ಪಟ್ಟಣದಲ್ಲಿ ಎಷ್ಟೇ ಎಚ್ಚರಿಕೆ ಮಾತು ಹೇಳಿದರೂ ಮಾರುಕಟ್ಟೆ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ …

Read More »

ಸಾರಿಗೆ ಸಚಿವರಿಗೆ ಒಳ್ಳೆಯ ಬುದ್ದಿ ನೀಡಲೆಂದು ದೇವರ ಮೊರೆ ಹೋದ ಗೋಕಾಕ್ ಸಾರಿಗೆ ನೌಕರರು

ಸಾರಿಗೆ ಸಚಿವರಿಗೆ ಒಳ್ಳೆಯ ಬುದ್ದಿ ನೀಡಲೆಂದು ದೇವರ ಮೊರೆ ಹೋದ ಗೋಕಾಕ್ ಸಾರಿಗೆ ನೌಕರರು ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಸಧ್ಯ ತಮ್ಮ ಬೇಡಿಕೆ ಈಡೇರಿಸುವ ಸಲುವಾಗಿ ಸಾರಿಗೆ ಸಿಬ್ಬಂದಿ ದೇವರ ಮೊರೆ ಹೋಗಿರುವ ಘಟನೆ ಗೋಕಾಕ್‍ನಲ್ಲಿ ನಡೆದಿದೆ. ಕಳೆದ 8 ದಿನಗಳಿಂದ 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ಸಂಚಾರ ಬಂದ್ ಮಾಡಿ ಸಾರಿಗೆ ನೌಕರರು …

Read More »

ಡಾ: ಬಿ,ಆರ್,ಅಂಬೇಡ್ಕರರವರ ಶ್ರಮದಿಂದ ಸಮಾಜದಲ್ಲಿ ನಮಗೆ ಸ್ಥಾನ ಇದೆ : ವೆಂಕಟೇಶ ಕೇಳಗೇರಿ

ಡಾ: ಬಿ,ಆರ್,ಅಂಬೇಡ್ಕರರವರ ಶ್ರಮದಿಂದ ಸಮಾಜದಲ್ಲಿ ನಮಗೆ ಸ್ಥಾನ ಇದೆ : ವೆಂಕಟೇಶ ಕೇಳಗೇರಿ ಗೋಕಾಕ ತಾಲೂಕಿನ ಕೊಣ್ಣೂರಿನಲ್ಲಿ‌ ಅಂಬೇಡ್ಕರ ನಗರದ ನಿವಾಸಿಗಳಿಂದ ಭಾರತ ರತ್ನ, ಸಂವಿಧಾನ ಶಿಲ್ಲಿ ಡಾ : ಬಾಬಾ ಸಾಹೇಬ ಅಂಬೇಡ್ಕರ್ ರವರ 130 ನೆಯ ಜಯಂತಿಯನ್ನು ಆಚರಿಸಲಾಯಿತು. ಬೆಳಗಾವಿ ಸಿ,ಆರ್,ಸಿ,ಎಲ್, ಅಧಿಕಾರಿಯಾದ ಬಾಲಚಂದ್ರ ಶಿಂಗ್ಯಾಗೋಳ ಇವರು ಅಂಬೇಡ್ಕರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.ಸ್ಥಳಿಯ ಮುಖಂಡರಾದ ವೆಂಕಟೇಶ್ವ ಕೇಳಗೇರಿ ಇವರು ಮಾತನಾಡಿ ಹಿಂದೂಳಿದ ತಮ್ಮ ಸಮಾಜವನ್ನು ಮುಂದೆ ತರಲು …

Read More »

ಗುರುವಿನ ಕೃಪೆ ಇದ್ದರೆ ಜೀವನ ಪಾವನವಾಗುತ್ತೆವೆ : ಡಾ: ಗಿರೀಶ ನಾರಗೊಂಡ.

ಗುರುವಿನ ಕೃಪೆ ಇದ್ದರೆ ಜೀವನ ಪಾವನವಾಗುತ್ತೆವೆ : ಡಾ: ಗಿರೀಶ ನಾರಗೊಂಡ. ಪರಮಾನಂದವಾಡಿ: ನಾವುಗಳು ಮುಖ್ಯವಾಗಿ ಕೊರೋನಾ ಸೋಂಕಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಕೊಂಡು ಆಧ್ಯಾತ್ಮಿಕ ಜ್ಞಾನಿಗಳ ಸಂಘ ಮಾಡಿಕೊಂಡು ಹೋಗುವುದು ಉತ್ತಮ‌ ಎಂದು ಡಾ. ಗೀರಿಶ ನಾರಗೊಂಡ ಹೇಳಿದರು. ಅವರು ಶ್ರೀ ಗುರುದೇವ ಬ್ರಹ್ಮಾನಂದ ಆಶ್ರಮ ಪರಮಾನಂದವಾಡಿ ಯುಗಾದಿ ಜಾತ್ರಾ ಮಹೋತ್ಸವ 2021 ರ ಶ್ರೀ ಗುರುದೇವ ಬ್ರಹ್ಮಾನಂದ ಮಹಾಸ್ವಾಮಿಗಳ 45 ನೇ ಹಾಗೂ ಶ್ರೀ ಗುರುದೇವ ಸಿದ್ದೇಶ್ವರ …

Read More »

ಕನ್ನಡ ತಾಯಿಯ ಸೇವೆಗಾಗಿ ಆಯ್ಕೆ ಮಾಡಿ : ಬಸವರಾಜ ಖಾನಪ್ಪನವರ

ಕನ್ನಡ ತಾಯಿಯ ಸೇವೆಗಾಗಿ ಆಯ್ಕೆ ಮಾಡಿ : ಬಸವರಾಜ ಖಾನಪ್ಪನವರ. ಬರುವ ಮೇ 9 ರಂದು ಜರಗುವ ಬೆಳಗಾವಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಿಸಿ ಚುನಾವಣೆಗೆ ಸ್ವರ್ಧಿಸಿದ್ದು, ಈ ಬಾರಿ ಎಲ್ಲ ಕನ್ನಡಿಗರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಬೇಕೆಂದು ಅಭ್ಯರ್ಥಿ ಬಸವರಾಜ ಖಾನಪ್ಪನವರ ಮನವಿ ಮಾಡಿದರು. ರವಿವಾರದಂದು ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ ಹಾಗೂ ಸುಣಧೋಳಿ ಗ್ರಾಮದಲ್ಲಿ ಕಸಾಪ …

Read More »

ಗೋಕಾಕ ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಟಿನ್ ಉದ್ಘಾಟಿಸಿದ ಕೆ,ಎಮ್,ಎಫ್, ನಿರ್ದೇಶಕ ಅಮರನಾಥ ಜಾರಕಿಹೋಳಿ.

ಗೋಕಾಕ ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಟಿನ್ ಉದ್ಘಾಟಿಸಿದ ಕೆ,ಎಮ್,ಎಫ್, ನಿರ್ದೇಶಕ ಅಮರನಾಥ ಜಾರಕಿಹೋಳಿ. ಜಲಸಂಪನ್ಮೂಲ‌ ಸಚಿವ ಶ್ರೀ ರಮೇಶ ಜಾರಕಿಹೋಳಿಯವರ ಪುತ್ರ, ಕೆ,ಎಮ್,ಎಫ್, ನಿರ್ದೇಶಕರಾದ ಅಮರನಾಥ ಜಾರಕಿಹೋಳಿಯವರು ಗೋಕಾಕದ ಸಾರ್ವಜನಿಕ ಸರ್ಕಾರಿ ಅಸ್ಪತ್ರೆಯಲ್ಲಿ ರೋಗಿಗಳ ಹಲವು ದಿನಗಳ ಬೇಡಿಕೆಯಾಗಿದ್ದ ಕ್ಯಾಂಟಿನ್ ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಮಾತನಾಡಿದ ಅಮರನಾಥ ಜಾರಕಿಹೋಳಿಯವರು ಈ ಆಸ್ಪತ್ರೆಗೆ ದಿನಾಲು ವಿವಾದ ಗ್ರಾಮಗಳಿಂದ ಗರ್ಬೀಣಿಯರು ವಿವಿದ ರೋಗಿಗಳು ತಪಾಸಣೆ ಬರುತ್ತಾರೆ ಆದರೆ ಅವರಿಗೆ ಊಟದ ಅನಾನುಕೂಲವಾಗಿದ್ದರಿಂದ ಹೊರಗಡೆ ಹೊಗಲಿಕ್ಕೆ …

Read More »

ಮಹಿಳೆಯರಿಗೆ ಪುರುಷರಂತೆ ಬದುಕಲು ಮಾಡಿದವರು ಅಂಬೇಡ್ಕರವರು: ಜ್ಞಾನ ಪ್ರಕಾಶ ಸ್ವಾಮೀಜಿ

ಮಹಿಳೆಯರಿಗೆ ಪುರುಷರಂತೆ ಬದುಕಲು ಮಾಡಿದವರು ಅಂಬೇಡ್ಕರವರು: ಜ್ಞಾನ ಪ್ರಕಾಶ ಸ್ವಾಮೀಜಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ಲ ಗ್ರಾಮದಲ್ಲಿ ದಲಿತ ಸಂಘರ್ಷ ಸಮೀತಿ (ಭೀಮವಾದ) ಸಂಘಟನೆಯಿಂದ ಆಯೋಜಿಸಿದ “ಸಂವಿಧಾನ ರಕ್ಷಿಸಿ, ದೇಶ ರಕ್ಷಿಸಿ” ಬೆಳಗಾವಿ ಜಿಲ್ಲಾ ಮಟ್ಟದ ಸಂವಿಧಾನ ಜಾಗೃತ ಸಮಾವೇಶಕ್ಕೆ ಮೈಸೂರಿನ ಉರಿಲಿಂಗ ಪೆದ್ದಿಮಠ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು ಚಾಲನೆ ಮಾತನಾಡುತ್ತಾ ಅವರು ಸಂವಿಧಾನ ಭಾರತದ ಆತ್ಮವಾಗಿ ಅದರ ವಾಯು ಅಂಬೇಡ್ಕರ್ ಯಾಗಿದ್ದಾರೆ. ಸಂವಿಧಾನವನ್ನು ಬಾಬಾಸಾಹೇಬರು ಏಕೆ …

Read More »