Breaking News

fast9admin

ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡುವುದೆ ಅಂತರಜಾತಿಯ ಪ್ರೋತ್ಸಾಹ ಸಂಘದ ಉದ್ದೇಶ: ವಿಜಯಸಿದ್ದೇಶ್ವರ ಸ್ವಾಮಿಜಿ.

ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡುವುದೆ ಅಂತರಜಾತಿಯ ಪ್ರೋತ್ಸಾಹ ಸಂಘದ ಉದ್ದೇಶ: ವಿಜಯಸಿದ್ದೇಶ್ವರ ಸ್ವಾಮಿಜಿ. ಗೋಕಾಕ: ಗೋಕಾಕದಲ್ಲಿರುವ ಮಹಾಂತಲಿಂಗೇಶ್ವರ ಪ್ರೀಟಿಂಗ ಪ್ರೇಸನಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಮತ್ತು ಎಲ್ಲ ಜನರಿಗೂ ದಾರ್ಮಿಕ,ಆದ್ಯಾತ್ಮಿಕ ಸಮಾನತೆಯ ಸಲುವಾಗಿ ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘದಿಂದ ಕರೆದ ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾದಕ್ಷರಾದ ಡಾ: ಆರೂಡಭಾರತಿ ಸ್ವಾಮಿಜಿಗಳು ಮಾತನಾಡಿ ಲವ್ ಜಿಹಾದ ಹೆಸರಿನಲ್ಲಿ ಮುಸ್ಲಿಮರು ಹಿಂದೂ ಕನ್ಯೆ,ವರಗಳನ್ನು ಮತಾಂದರ …

Read More »

ಅಕ್ರಮ ಆಸ್ತಿ ಸಂಪಾದಿಸಿದ ಬ್ರಷ್ಟ ಅಧಿಕಾರಿ ಎಸಿಬಿ ಬಲೆಗೆ

ಅಕ್ರಮ ಆಸ್ತಿ ಸಂಪಾದಿಸಿದ ಬ್ರಷ್ಟ ಅಧಿಕಾರಿ ಎಸಿಬಿ ಬಲೆಗೆ ಕೋಲಾರ. ರಾಜ್ಯದ ಹಲವಾರು ಕಡೆ ಎ ಸಿ ಬಿ ಅಧಿಕಾರಿಗಳು ಧಾಳಿ ನಡೆಸುತ್ತಿದ್ದು ಕೋಲಾರದಲ್ಲಿನ ಜಿಲ್ಲಾ ಅರೋಗ್ಯಾಧಿಕಾರಿಯಾದ ವಿಜಯ ಕುಮಾರ್ ರವರಿಗೆ ಸಂಬಂಧಿಸಿದ ಎಲ್ಲಾ ಕಡೆಗಳಲ್ಲಿ ಏಕ ಕಾಲಕ್ಕೆ ಧಾಳಿ ನಡೆಸಿವೆ. ವಿಜಯ ಕುಮಾರ್ ರವರು ಕಾರ್ಯ ನಿರ್ವಹಿಸುತ್ತಿದ್ದ ಕಚೇರಿ, ಮುಳಬಾಗಿಲಿನ ಅವರ ಮನೆ, ಖಾಸಗಿ ಆಸ್ಪತ್ರೆ, ಚಿಂತಾಮಣಿ ಅವರ ಮನೆ, ಬೆಂಗಳೂರಿನ ಪ್ಲಾಟ್ ಹಾಗೂ ಯಲಹಂಕದ ಮನೆ ಸೇರಿದಂತೆ …

Read More »

ನಿಲಜಿ ಗ್ರಾಮ ಪಂಚಾಯತಿ ಇನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ತಕ್ಕೆಗೆ

ನಿಲಜಿ ಗ್ರಾಮ ಪಂಚಾಯತಿ ಇನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ತಕ್ಕೆಗೆ ಹಾರೂಗೇರಿ : ಸಮೀಪದ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯನ್ನು ಬಿಜೆಪಿ ಬೆಂಬಲಿತ ಅಭ್ಯಥಿಗಳ ಗೆಲ್ಲವು ಸಾಧಿಸಿದ್ದಾರೆ ಗ್ರಾಮದ ಸದೀಪ ಪಾಟೀಲ ಅಧ್ಯಕ್ಷರಾಗಿ ಮತ್ತು ಶ್ರೀಮತಿ ಮಂಗಲ ನಿಂಬಾಳಕರ ಇವರು ಉಪಾದ್ಯಕ್ಷರಾಗಿ ಆಯ್ಕೆಯಾದರು. ನಿಲಜಿ ಗ್ರಾಮ ಪಂಚಾಯತಿಯಲ್ಲಿ ಒಟ್ಟು ೧೮ ಸದಸ್ಯರಿದ್ದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳನ್ನು ಚುನಾವಣೆ ಅಧಿಕಾರಿಗಳಿಗೆ …

Read More »

ಉಪಚುನಾವಣೆಗೆ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ಮಾಡಿಲ್ಲ

ಬೆಳಗಾವಿ: ಲೋಕಸಭಾ ಉಪ ಚುನಾವಣೆಗೆ ತಮಗೆ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ಮಾಡಿಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದರು. ರಾಹುಲ್ ಗಾಂಧಿ ಅವರು ಕರೆ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು, ಈ ವಿಚಾರವಾಗಿ ನಗರದಲ್ಲಿಂದು ಪ್ರತಿಕ್ರಿಯಿಸಿದರು. ತಮಗೆ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರು ಕರೆ ಮಾಡಿಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ ಎಂದು …

Read More »

ಶಿಂಗಳಾಪುರದಲ್ಲಿರುವ ಮೂಲ ಎಳುಕೊಳ್ಳದ ಯಲ್ಲಮ್ಮದೇವಿಯ ಜಾತ್ರೆ ನಾಳೆಯಿಂದ ಪ್ರಾರಂಬ

ಶಿಂಗಳಾಪುರದಲ್ಲಿರುವ ಮೂಲ ಎಳುಕೊಳ್ಳದ ಯಲ್ಲಮ್ಮದೇವಿಯ ಜಾತ್ರೆ ನಾಳೆಯಿಂದ ಪ್ರಾರಂಬ ಹೌದು ಎಲ್ಲರೂ ತಿಳಿದಿರುವ ಹಾಗೆ ಜಗನ್ಮಾಥೆ ಶ್ರೀ ರೇಣುಕಾ ದೇವಿ (ಯಲ್ಲಮ್ಮಾ) ದೇವಿಯೂ ಸವದತ್ತಿಯಲ್ಲಿ ನೆಲಿಸಿರುವ ಬಗ್ಗೆ ಮಾತ್ರ ಗೊತ್ತು ಆದರೆ ಮೂಲತಹ ತಾಯಿ ರೇಣುಕಾ ದೇವಿಯು ಗೋಕಾಕ ತಾಲೂಕಿನ‌ ಸಿಂಗಳಾಪುರ ಹತ್ತಿರವಿರುವ ಪ್ರಭಾ ಸುಗರ ಪಕ್ಕದಲ್ಲಿರುವ ಗುಡ್ಡದಲ್ಲಿ ದೇವಿಯು ನೆಲೆಸಿದ್ದಳು, ಆಗ ಇಲ್ಲಿ ಸ್ಥಳದ ಅಭಾವವಿರುವದರಿಂದ ಇಲ್ಲಿ ಒಂದೆ ಹೆಜ್ಜೆ ಇಟ್ಟು ಇನ್ನೊಂದು ಹೆಜ್ಜೆಯನ್ನು ಸವದತ್ತಿಯಲ್ಲಿ ಇಟ್ಟಿದ್ದರಿಂದ ಅಲ್ಲಿಯೆ …

Read More »

ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದ ಪ್ರಕಾಶ ಕರನಿಂಗ.

ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದ ಪ್ರಕಾಶ ಕರನಿಂಗ. ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಕಾಮನ ಚೌಕಿನಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಸ್ಥಳಿಯ ಕೊಣ್ಣೂರ ಪುರಸಭೆಯ ಹಿರಿಯ ಸದಸ್ಯರಾದ ಪ್ರಕಾಶ ಕರನಿಂಗ ಇವರು ಪೋಲಿಯೊ ಲಸಿಕೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಮಯದಲ್ಲಿ ಮಾತನಾಡಿದ ಪ್ರಕಾಶ ಕರನಿಂಗ ಇವರು ಮಕ್ಕಳಿಗೆ ಪೋಲಿಯೋ ಲಸಿಕೆ ಮಕ್ಕಳಿಗೆ ಹಾಕಿಸುವದರಿಂದ …

Read More »

ಪೋಲಿಯೋ ಲಸಿಕೆ ಹಾಕಿಸಿ ಅಂಗವೈಪಲ್ಯ ದೂರಮಾಡಿ:ಡಾ: ಕೊಪ್ಪದ

ಪೋಲಿಯೋ ಲಸಿಕೆ ಹಾಕಿಸಿ ಅಂಗವೈಪಲ್ಯ ದೂರಮಾಡಿ:ಡಾ: ಕೊಪ್ಪದ ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಸ್ಥಳಿಯ ವೈದ್ಯರಾದ ಡಾ:ಆರ್,ಆರ್, ಅಂಟಿನ್ ಮತ್ತು ಡಾ: ಎಮ್,ಎಸ್,ಕೊಪ್ಪದ ಇವರು ಪೋಲಿಯೊ ಲಸಿಕೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಮಯದಲ್ಲಿ ಮಾತನಾಡಿದ ಡಾ: ಕೊಪ್ಪದ ಇವರು ಗೋಕಾಕ ತಾಲೂಕಿನಲ್ಲಿ 320 ಬೂತಗಳನ್ನು ಪ್ರಾರಂಬ ಮಾಡಿ …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಹಾಗೂ ಅಜ್ಜನಕಟ್ಟಿ ಗ್ರಾಮದಲ್ಲಿ ೧ ಕೋಟಿ ೬೦ ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಶನಿವಾರದಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೮೫ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ, …

Read More »

ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ

ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಗೋಕಾಕದಲ್ಲಿ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ‌ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು …

Read More »

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅರಭಾವಿಯ ಆನಂದ …

Read More »