ಸಾರಿಗೆ ನೌಕರರ ಸಂದಾನ ಯಶಸ್ಸು: ಮತ್ತೆ ರೋಡಿಗೆ ಬಸ್ಸುಗಳು
ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ
ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ,
1) NINC ರದ್ದು ಪಡಿಸಲಾಗಿದೆ,
2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು,
3)ತರಬೇತಿ 2 ವರ್ಷದಿಂದ 1 ವರ್ಷಕ್ಕೆ ಇಳಿಕೆ,
4)ನಿಗಮದಲ್ಲಿ HRMS ಅಳವಡಿಸುವುದು
5)ಘಟಕದಲ್ಲಿ ಮೇಲಾಧಿಕಾರಿಗಳಿಂದ ತೊಂದರೆಯಾಗದಂತೆ ಸಮಿತಿ ರಚನೆ,
6)ಕರ್ತವ್ಯ ಬತ್ಯೆ ನೀಡಲು ಒಪ್ಪಿಗೆ,
7)ವೇತನ ಪರಿಷ್ಕೃರಣೆ,
8)ಕೊರಾನಾದಿಂದ ಮೃತಕುಟುಂಬಕ್ಕೆ 30ಲಕ್ಷ ನೀಡಲಾಗುತ್ತದೆ ಅಂತಾ ತಿಳಿಸಿದ್ದಾರೆ,ಆದರೆ ಇನ್ನೂಳಿದ ಬೇಡಿಕೆಗಳನ್ನು ಸರಕಾರದಿಂದ ಪರಿಗಣಿಸಲು ಸಾದ್ಯವಿಲ್ಲ ಎಂದಿದ್ದಾರೆ,
Fast9 Latest Kannada News