Breaking News

ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು !!!

Spread the love

ಸಾರಿಗೆ ನೌಕರರ ಸಂದಾನ ಯಶಸ್ಸು: ಮತ್ತೆ ರೋಡಿಗೆ ಬಸ್ಸುಗಳು

ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ
ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ,

1) NINC ರದ್ದು ಪಡಿಸಲಾಗಿದೆ,
2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು,
3)ತರಬೇತಿ 2 ವರ್ಷದಿಂದ 1 ವರ್ಷಕ್ಕೆ ಇಳಿಕೆ,
4)ನಿಗಮದಲ್ಲಿ HRMS ಅಳವಡಿಸುವುದು
5)ಘಟಕದಲ್ಲಿ ಮೇಲಾಧಿಕಾರಿಗಳಿಂದ ತೊಂದರೆಯಾಗದಂತೆ ಸಮಿತಿ ರಚನೆ,
6)ಕರ್ತವ್ಯ ಬತ್ಯೆ ನೀಡಲು ಒಪ್ಪಿಗೆ,
7)ವೇತನ ಪರಿಷ್ಕೃರಣೆ,
8)ಕೊರಾನಾದಿಂದ ಮೃತಕುಟುಂಬಕ್ಕೆ 30ಲಕ್ಷ ನೀಡಲಾಗುತ್ತದೆ ಅಂತಾ ತಿಳಿಸಿದ್ದಾರೆ,ಆದರೆ ಇನ್ನೂಳಿದ ಬೇಡಿಕೆಗಳನ್ನು ಸರಕಾರದಿಂದ ಪರಿಗಣಿಸಲು ಸಾದ್ಯವಿಲ್ಲ ಎಂದಿದ್ದಾರೆ,


Spread the love

About fast9admin

Check Also

ಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,?

Spread the loveಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,? ಚಿಕ್ಕೋಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ fast9news …

Leave a Reply

Your email address will not be published. Required fields are marked *