Breaking News

ಗೋಕಾಕ ತಾಲೂಕಾಡಳಿತದಿಂದ ರಾಜಋಷಿ ಭಗೀರಥ ಜಯಂತಿ ಆಚರಣೆ.!

Spread the love

ಗೋಕಾಕ ತಾಲೂಕಾಡಳಿತದಿಂದ ರಾಜಋಷಿ ಭಗೀರಥ ಜಯಂತಿ ಆಚರಣೆ.!

ಗೋಕಾಕ : ತಾಲೂಕ ಆಡಳಿತದಿಂದ ನಗರದ ಮಿನಿ ವಿಧಾನಸೌಧದಲ್ಲಿ ಮಂಗಳವಾರದಂದು ರಾಜಋಷಿ ಭಗೀರಥ ಜಯಂತಿಯ ನಿಮಿತ್ಯ ಭಗೀರಥರ ಭಾವಚಿತ್ರಕ್ಕೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ತಾಲೂಕ ಉಪಾಧ್ಯಕ್ಷ ಎಲ್ ಎನ್ ಬೂದಿಗೊಪ್ಪ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಉಪ್ಪಾರ ಸಮಾಜದ ಮುಖಂಡರಾದ ಎಸ್ ಎಮ್ ಹತ್ತಿಕಟಗಿ, ಅಡಿವೆಪ್ಪ ಕಿತ್ತೂರ, ಲಕ್ಷ್ಣಣ ಖಡಕಭಾಂವಿ, ವಿಷ್ಣು ಲಾತೂರ, ಸದಾಶಿವ ಗುದಗೋಳ, ಮಾಯಪ್ಪ ತಹಶೀಲ್ದಾರ, ತಮ್ಮಣ್ಣ ಅರಭಾಂವಿ ಹಾಗೂ ತಹಶೀಲದಾರ ಕಾರ್ಯಾಲಯದ ಸಿಬ್ಬಂಧಿಗಳಾದ ಎಸ್ ಬಿ ಹಿರೇಮಠ, ಆರ್ ಐ ನೇಸರಗಿ ಸೇರಿದಂತೆ ಅನೇಕರು ಇದ್ದರು.


Spread the love

About fast9admin

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *