Breaking News

ನಾಳೆ ಬಿಜೆಪಿ ನಗರ, ಗಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ.

Spread the love

ನಾಳೆ ಬಿಜೆಪಿ ನಗರ, ಗಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ.

ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ಸತತ 8ವರ್ಷಗಳ ಆಡಳಿತ ಪೂರ್ಣಗೊಳಿಸಿದ
ಹಿನ್ನಲೆಯಲ್ಲಿ ಬೆಳಿಗ್ಗೆ ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಸಕ ರಮೇಶ ಜಾರಕಿಹೊಳಿ
ಅವರ ಕಾರ್ಯಾಲಯದ ವರೆಗೆ ವಿಕಾಸ್ ತೀರ್ಥ ಬೈಕ್ ರಾಲಿ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 11.ಗಂಟೆಗೆ ನಗರದ ನಗರಸಭೆಯ
ಸಮುದಾಯ ಭವನದಲ್ಲಿ ಬಿಜೆಪಿ
ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಸಭೆಗೆ ರಾಜ್ಯ ಯುವ
ಮೋರ್ಚಾ ಅಧ್ಯಕ್ಷ ಡಾ. ಸಂದೀಪಕುಮಾರ ಕೆ ಸಿ, ಬೆಳಗಾವಿ ಬಿಜೆಪಿ ಗಾಮೀಣ ಅಧ್ಯಕ್ಷ ಸಂಜಯ
ಪಾಟೀಲ, ಜಿಲ್ಲೆಯ ಸಂಸದರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಭಾಗವಹಿಸುವರು. ಬೈಕ್ ರ್ಯಾಲಿಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ
ಯಶಸಿಗೊಳಿಸಬೇಕೆಂದು ಗೋಕಾಕ ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಂಜುನಾಥ ಪಭುನಟಿ
ಪ್ರಕಟಣೆಯ ಮುಖಾಂತರ ತಿಳಿಸಿದ್ದಾರೆ.


Spread the love

About Fast9 News

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *