Breaking News

ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ ೧೬ ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

*ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ ೧೬ ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷೇತ್ರಕ್ಕೆ ಆರ್‌ಡಿಪಿಆರ್ ನಿಂದ ೧೬ ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದು, ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗಾಗಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದ್ದಾರೆ.


Spread the love

About Fast9 News

Check Also

ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ

Spread the loveಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ ಸಂಗನಕೇರಿ ಗ್ರಾಮದಲ್ಲಿ ಶ್ರೀ …

Leave a Reply

Your email address will not be published. Required fields are marked *