Breaking News

ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಗಲಿಕೆ Kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸಂತಾಪ

Spread the love

ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಗಲಿಕೆ Kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸಂತಾಪ

ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. ಶಿವಕುಮಾರ್ ಸ್ವಾಮೀಜಿಗಳಂತೆಯೇ ನಮ್ಮ ಹೆಮ್ಮೆಯ ಉ.ಕ ಭಾಗದಲ್ಲಿ ನಡೆದಾಡುವ ದೇವರು. ಶ್ರೀ ಗಳ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ನೀಡಲಿ. ಲಕ್ಷಾಂತರ ಭಕ್ತರ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.

*ಬಾಲಚಂದ್ರ ಜಾರಕಿಹೊಳಿ.*
ಶಾಸಕರು, ಕೆಎಂಎಫ್
ಅಧ್ಯಕ್ಷರು


Spread the love

About Fast9 News

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *