Breaking News

ಸ್ವಸ್ತಿಕ ಪೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Spread the love

ಸ್ವಸ್ತಿಕ ಪೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಮಕ್ಕಳ ದಿನಾಚರಣೆ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮನ ಜಯಂತಿಯ ಅಂಗವಾಗಿ ಬೆಳಗಾವಿಯ ಸರಕಾರಿ ಕನ್ನಡ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ ೨ ಮತ್ತು ಬೆಳಗಾವಿಯ ಸರಕಾರಿ ಗಂಡು ಮಕ್ಕಳ ಶಾಲೆ ನಂ ೬ ಹಾಗೂ ಸರಕಾರಿ ಉರ್ದು ಶಾಲೆ ನಂ ೪ ರ, ಸರ್ಕಾರಿ ಶಾಲಾ ಮಕ್ಕಳಿಗೆ ಸ್ವಸ್ತಿಕ ಫೌಂಡೇಶನ್ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸ್ವಸ್ತಿಕ ಫೌಂಡೇಶನ ಬೆಳಗಾವಿಯ ಸಂಸ್ಥಾಪಕರು ಅಧ್ಯಕ್ಷರಾದ ಸಾಗರ  ಬೋರಗಲ್ಲ ಉಪಾಧ್ಯಕ್ಷರಾದ ರಜತ ಅಂಕಲೆ, ಸದಸ್ಯರಾದ ಜೀನೆಶ ಅಪ್ಪಣ್ಣವರ, ಆನಂದ ಹುಳಬುತ್ತೆ, ಓಂಕಾರ ಮೊಳೆ, ಕಿರಣ ಕಲಕುಪ್ಪಿ,ಪ್ರಮಿನ ಕಾಗಲಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು


Spread the love

About Fast9 News

Check Also

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

Spread the loveಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ …

Leave a Reply

Your email address will not be published. Required fields are marked *